ವಿಜಯಪುರದಲ್ಲಿ ತಲೆಕಡಿದ ಸ್ಥಿತಿಯಲ್ಲಿ ಪ್ರೇಮಿಗಳ ಶವ ಪತ್ತೆ: ಮರ್ಯಾದಾ ಹತ್ಯೆ ಶಂಕೆ
ವಿಜಯಪುರ, ಜೂನ್ 23: ಮರ್ಯಾದಾ ಹತ್ಯೆ ಶಂಕಿತ ಪ್ರಕರಣವೊಂದರಲ್ಲಿ, 19 ವರ್ಷದ ಯುವಕ ಹಾಗು ಯುವತಿಯನ್ನು ಕುಟುಂಬ ಸದಸ್ಯರು ಹತ್ಯೆ ಮಾಡಿ, ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
"ವಿಜಯಪುರ ಜಿಲ್ಲೆಯ ಸಲಾಡಹಳ್ಳಿ ಪ್ರದೇಶದಲ್ಲಿ ಮಂಗಳವಾರ 19 ವರ್ಷದ ಯುವಕ ಮತ್ತು ಯುವತಿಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ,'' ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರು ಯುವ ಪ್ರೇಮಿಗಳ ತಲೆಗಳಿಗೆ ಯುವತಿಯ ತಂದೆ, ಸಹೋದರರು ಮತ್ತು ಇತರ ಇಬ್ಬರು ಸಂಬಂಧಿಕರು ಸೇರಿ ಬಂಡೆಯಿಂದ ಹೊಡೆದು ಸಾಯಿಸಿದ್ದಾರೆ. ಹುಡುಗಿಯ ಕುಟುಂಬ ಸದಸ್ಯರು ಸದ್ಯ ನಾಪತ್ತೆಯಾಗಿದ್ದಾರೆ.

Recommended Video
ಈಜುಕೊಳ ಕಟ್ಟಿದ್ದು ರೋಹಿಣಿ ಸಿಂಧೂರಿಯ ನೈತಿಕ ಪತನ ಅಂದ್ರು IPS ಅಧಿಕಾರಿ D ರೂಪಾ | Oneindia Kannada
"ಯುವತಿ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿದ್ದು, ಎರಡೂ ಕುಟುಂಬಗಳು ಅವರ ಸಂಬಂಧವನ್ನು ಆಕ್ಷೇಪಿಸಿದ್ದವು,'' ಎಂದು ಪೊಲೀಸರು ಹೇಳಿದ್ದಾರೆ, ಪ್ರಾಥಮಿಕ ತನಿಖೆಯಲ್ಲಿ ಇದೊಂದು ಮರ್ಯಾದಾ ಹತ್ಯೆ ಪ್ರಕರಣದಂತೆ ಕಾಣುತ್ತಿದೆ. ಏಕೆಂದರೆ ಗ್ರಾಮಸ್ಥರು ಯುವ ಜೋಡಿಯ ಬಗ್ಗೆ ಎರಡೂ ಕುಟುಂಬಗಳಿಗೆ ಇಷ್ಟವಿರಲಿಲ್ಲ ಎಂದು ಹೇಳಿದ್ದಾರೆ.
More From
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications