ಅಮೆರಿಕ ; ಇಬ್ಬರು ಮಕ್ಕಳು ಸೇರಿ ವಿಮಾನ ಪತನದಲ್ಲಿ 9 ಸಾವು
ವಾಷಿಂಗ್ಟನ್, ಡಿಸೆಂಬರ್ 01 : ವಿಮಾನ ಪತನಗೊಂಡು 9 ಜನರು ಮೃತಪಟ್ಟ ಘಟನೆ ಅಮೆರಿಕದ ದಕ್ಷಿಣ ಡಕೋಟಾದಲ್ಲಿ ನಡೆದಿದೆ. ವಿಮಾನ ಚೆಂಬರ್ಲ್ನ್ನಿಂದ ಸಿಯೋಕ್ಸ್ ಫಾಲ್ಸ್ನ ಪಶ್ಚಿಮಕ್ಕೆ ಹಾರಾಟ ಆರಂಭಿಸಿತ್ತು.
ಪಿಲಾಟಸ್ ಪಿಸಿ -12 ಎಂಬ ಒಂದು ಎಂಜಿನ್ ವಿಮಾನ ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದೆ. ಎರಡು ಮಕ್ಕಳು ಸೇರಿದಂತೆ 9 ಜನರು ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಅಮೆರಿಕದ ದಕ್ಷಿಣ ಡಕೋಟಾದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಒಟ್ಟು 12 ಜನರಿದ್ದ ವಿಮಾನ ಚೆಂಬರ್ಲ್ನ್ನಿಂದ ಸಿಯೋಕ್ಸ್ ಫಾಲ್ಸ್ನ ಪಶ್ಚಿಮಕ್ಕೆ ಹೊರಟಿತ್ತು.
ಅಮೆರಿಕದ ದಕ್ಷಿಣ ಡಕೋಟಾದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಒಟ್ಟು 12 ಜನರಿದ್ದ ವಿಮಾನ ಚೆಂಬರ್ಲ್ನ್ನಿಂದ ಸಿಯೋಕ್ಸ್ ಫಾಲ್ಸ್ನ ಪಶ್ಚಿಮಕ್ಕೆ ಹೊರಟಿತ್ತು.
ಮೃತಪಟ್ಟ 9 ಜನರಲ್ಲಿ ಪೈಲೆಟ್ ಸಹ ಸೇರಿದ್ದಾರೆ. ಅಮೆರಿಕದ ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಪಿಲಾಟಸ್ ಪಿಸಿ -12 ವಿಮಾನ ಪನತಕ್ಕೆ ಕಾರಣ ಏನೆಂದು? ತನಿಖೆ ನಡೆಸಲಾಗುತ್ತದೆ ಎಂದು ಟ್ವೀಟ್ ಮಾಡಿದೆ.
ಚೇಂಬರ್ಲೇನ್ ಹಾಗೂ ದಕ್ಷಿಣ ಡಕೋಟಾದಲ್ಲಿ ಚಳಿಗಾಲದ ಚಂಡ ಮಾರುತ ಆರಂಭವಾಗಿದೆ. ಚಂಡ ಮಾರುತದ ಹಿನ್ನಲೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ವಿಮಾನ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications