ಚೀನಾ ವಿರುದ್ಧ ವಾಣಿಜ್ಯ ಸಮರದ ಮತ್ತೊಂದು ಮಜಲನ್ನು ತೆರೆದ ಅಮೆರಿಕ
ವಾಷಿಂಗ್ಟನ್, ಆಗಸ್ಟ್ 6: ಅಚ್ಚರಿಯ ಬೆಳವಣಿಗೆಯಲ್ಲಿ ಅಮೆರಿಕವು ಚೀನಾದ ವಿರುದ್ಧ ಇನ್ನೊಂದು ಘೋಷಣೆ ಮಾಡಿದ್ದು, ಕರೆನ್ಸಿ ಮ್ಯಾನಿಪುಲೇಟರ್ ಎಂದು ಪ್ರಕಟಿಸಿದೆ.
ಅಮೆರಿಕ ಹಾಗೂ ಚೀನಾ ನಡುವಿನ ವಾಣಿಜ್ಯ ಸಮರದ ಮುಂದುವರೆದ ಭಾಗವಾಗಿ ಚೀನಾದ ವಿರುದ್ಧ ಅಮೆರಿಕ ಹೊಸ ಕ್ರಮಕ್ಕೆ ಮುಂದಾಗಿದೆ.
ಮಾರುಕಟ್ಟೆಯಲ್ಲಿ ಡಾಲರ್ ಎದುರು ಚೀನಾದ ಕರೆನ್ಸಿ 'ಯಾನ್' ಮೌಲ್ಯವು ಡಾಲರ್ಗೆ ಪ್ರತಿಯಾಗಿ 7.13 ಯಾನ್ಗೆ ಇಳಿದಿದ್ದರಿಂದ ಅಮರಿಕ ಕೆಂಗೆಟ್ಟಿದೆ.

ಇದಲ್ಲದೆ ಅಮೆರಿಕದಿಂದ ಕೃಷಿ ಉತ್ಪನ್ನಗಳನ್ನು ಖರೀದಿಸಲು ನಿಲ್ಲಿಸಬೇಕು ಎಂದು ಚೀನಾ ನಿರ್ಧರಿಸಿದೆ. ಈ ಬೆಳವಣಿಗೆಗಳಿಂದ ಅಮೆರಿಕದ ಮೇಲೆ ದುಷ್ಪರಿಣಾಮ ಬೀರಬಹುದು ಎನ್ನುವುದು ಟ್ರಂಪ್ ಆಡಳಿತದ ಅಂದಾಜಾಗಿದೆ.
ಹಾಗೆಯೇ ಡಾಲರ್ ಎದುರು ಚೀನಾ ಮೌಲ್ಯವು ಐತಿಹಾಸಿಕವಾಗಿ ಕಡಿಮೆಯಾಗಿದೆ.ಇದು ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಅಮೆರಿಕ ಚೀನಾ ಕರೆನ್ಸಿ ಮ್ಯಾನುಪುಲೇಟರ್ ಎಂದು ಘೋಷಿಸಿದೆ.
ಇದು ಚೀನಾ ಮತ್ತು ಅಮೆರಿಕ ವಾಣಿಜ್ಯ ಸಮರದ ಇನ್ನೊಂದು ಮಜಲಿನತ್ತ ಕೊಂಡೊಯ್ಯುವ ಸಾಧ್ಯತೆ ಇದೆ.
ಕರೆನ್ಸಿ ಮ್ಯಾನುಪುಲೇಟರ್ ಎಂದರೇನು?: ಕರೆನ್ಸಿ ಮ್ಯಾನಿಪ್ಯುಲೇಟರ್ ಎನ್ನುವುದು ಯುನೈಟೆಡ್ ಸ್ಟೇಟ್ಸ್ ಖಜಾನೆಯಂತಹ ಸರ್ಕಾರಿ ಅಧಿಕಾರಿಗಳು ಬಳಸುವ ಪದವಾಗಿದೆ. ಕರೆನ್ಸಿ ಚಲಾವಣೆಯಲ್ಲಿ ತೊಡಗಿರುವ ದೇಶಗಳು, ಕೇಂದ್ರೀಯ ಬ್ಯಾಂಕ್, ತಮ್ಮ ದೇಶೀಯ ಕರೆನ್ಸಿಗೆ ಬದಲಾಗಿ ವಿದೇಶಿ ಕರೆನ್ಸಿಯನ್ನು ಖರೀದಿಸಿದಾಗ ಅಥವಾ ಮಾರಾಟ ಮಾಡುವಾಗ ಸಂಭವಿಸುವ ವಿತ್ತೀಯ ನೀತಿಯಾಗಿದೆ.
ಸಾಮಾನ್ಯವಾಗಿ ವಿನಿಮಯ ದರ ಮತ್ತು ವಾಣಿಜ್ಯ ನೀತಿಯ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ನೀತಿ ನಿರೂಪಕರು ಹಣದುಬ್ಬರವನ್ನು ನಿಯಂತ್ರಿಸುವುದು,ಅಂತರಾಷ್ಟ್ರೀಯ ಸ್ಪರ್ಧಾತ್ಮಕತೆಯನ್ನು ಕಾಪಾಡಿಕೊಳ್ಳುವುದು ಅಥವಾ ಆರ್ಥಿಕ ಸ್ಥಿರತೆ, ಕರೆನ್ಸಿ ವಿನಿಮಯ ಹೀಗೆ ವಿಭಿನ್ನ ಕಾರಣಗಳನ್ನು ಹೊಂದಿರಬಹುದು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications