ಮುಸ್ಲಿಮರ ಮೇಲೆ ಚೀನಾ ಕ್ರಮವನ್ನು ಹತ್ಯಾಕಾಂಡ ಎಂದು ಕರೆದ ಬೈಡನ್
ಮುಸ್ಲಿಮರ ವಿರುದ್ಧ ಚೀನಾ ನಡೆಸುತ್ತಿರುವ ಕ್ರಮವನ್ನು ಅಮೆರಿಕ ಅಧ್ಯಕ್ಷ ಜೋ ಬೈಡನ್ ಜನಾಂಗೀಯ ಹತ್ಯಾಕಾಂಡ ಎಂದು ವ್ಯಾಖ್ಯಾನಿಸಿದ್ದಾರೆ.
ತನ್ನ ದೇಶದ ಪ್ರಜೆಗಳ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಚೀನಾ ಅದಕ್ಕೆ ತಕ್ಕ ಬೆಲೆ ತೆರಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ. ಡೊನಾಲ್ಡ್ ಟ್ರಂಪ್ ಆಡಳಿತ ಕೊನೆಗೊಳ್ಳುತ್ತಿರುವ ಸಂದರ್ಭದಲ್ಲಿ ಮೊದಲ ಬಾರಿಗೆ ಮೈಕೆಲ್ ಪಾಂಪಿಯೋ ಕ್ಸಿನ್ಜಿಯಾಂಗ್ನಲ್ಲಿ ಹತ್ಯಾಕಾಂಡ ಎಂದು ಅಧಿಕೃತವಾಗಿ ಘೋಷಿಸಿದರು.
ಪೊಲೀಸರಿಂದ ಹತ್ಯೆಗೆ ಒಳಗಾದವರ ಕುರಿತು ಅಧಿಕಾರಿಗಳು ತನಿಖೆಗೆ ಘೋಷಿಸಿದರು ಆದರೆ ಇಲ್ಲಿಯವರೆಗೆ ಯಾವುದೇ ಪ್ರಯೋಜನವಾಗಿಲ್ಲ. ವಿಶ್ವ ನಾಯಕನಾಗಲು ಹಾತೊರೆಯುತ್ತಿರುವ ಚೀನಾವು ಎಲ್ಲಾ ರಾಷ್ಟ್ರಗಳ ಬೆಂಬಲವನ್ನು ಪಡೆಯಲೇಬೇಕು, ಜತೆಗೆ ಚೀನಾದಲ್ಲಿ ಮಾನವ ಹಕ್ಕುಗಳು ಉಲ್ಲಂಘನೆಯಾಗಿ ಕಿರುಕುಳಕ್ಕೆ ಸಿಲುಕಿರುವ ಸಮುದಾಯಗಳ ರಕ್ಷಣೆಗಾಗಿ ಚೀನಾದ ಮೇಲೆ ಒತ್ತಡ ತರಲು ಅಂತಾರಾಷ್ಟ್ರೀಯ ಸಮುದಾಯದೊಂದಿಗೆ ಕಾರ್ಯ ನಿರ್ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಚೀನಾದ ಕ್ಸಿಂಜಿಯಾಂಗ್ ಪ್ರದೇಶದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಉಯ್ಘಾರ್ ಸಮುದಾಯವನ್ನು ಕ್ಯಾಂಪ್ಗಳಲ್ಲಿ ಕೂಡಿ ಹಾಕಿರುವ ಹಾಗೂ ಅವರಿಗೆ ಮಾನವ ಹಕ್ಕುಗಳನ್ನು ನಿರಾಕರಿಸುತ್ತಿರುವ ಬಗ್ಗೆ ಪ್ರಶ್ನೆ ಮಾಡಿದರು.
ಮಾನವ ಹಕ್ಕುಗಳ ಉಲ್ಲಂಘನೆ ಎಸಗುವ ರಾಷ್ಟ್ರಗಳ ಮೇಲೆ ದೀರ್ಘಾವಧಿ ಪರಿಣಾಮ ಬೀರುವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications