ಕೊರೊನಾ ಸಂದರ್ಭದಲ್ಲಿ ಮಾನಸಿಕ ಖಿನ್ನತೆ ಶಮನಕ್ಕೆ ಬಂದಿದೆ ಸ್ಪ್ರವಾಟೋ ಸ್ಪ್ರೇ
ಬ್ಲೂಂಬರ್ಗ್, ಆಗಸ್ಟ್ 04: ಕೊರೊನಾ ಸಂದರ್ಭದಲ್ಲಿ ಮಾನಸಿಕ ಖಿನ್ನತೆಯನ್ನು ದೂರ ಮಾಡಲು ಜಾನ್ಸನ್ & ಜಾನ್ಸನ್ ಕಂಪನಿಯು ಸ್ಪ್ರವಾಟೋ ಸ್ಪ್ರೇ ಬಿಡುಗಡೆ ಮಾಡಿದೆ.
ದಿನ ಹುಟ್ಟುಹಬ್ಬ, ಪಾರ್ಟಿ ಎಂದು ಮನೆಯಿಂದ ಹೊರಗೇ ಇರುವ ಜನರಿಗೆ ಈ ಕೊರೊನಾ ಬಂದು ಕಾಲು ಕಟ್ಟಿಹಾಕಿದಂತಾಗಿತ್ತು. ಮೊದ ಮೊದಲು ಒಂದೆರೆಡು ವಾರಗಳು ಆರಾಮವಾಗಿ ಕಳೆದರೂ ಬರ ಬರುತ್ತಾ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ.
ಅಮೆರಿಕದಲ್ಲಿ ಕೊರೊನಾ ಸಂದರ್ಭದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಇಂತಹ ಒಂದು ಸ್ಪ್ರೇಗೆ ಅನುಮತಿ ದೊರೆತಿದೆ.

ಆಹಾರ ಮತ್ತು ಔಷಧ ಆಡಳಿತವು ಈ ಸ್ಪ್ರೇಗೆ ಅನುಮತಿ ನೀಡಿದೆ. ಮಾನಸಿಕ ಖಿನ್ನತೆ ಹೆಚ್ಚಾಗಿ ಆತ್ಮಹತ್ಯೆ ಯೋಚನೆ ಅವರ ಬಳಿ ಸುಳಿಯದಂತೆ ಮಾಡುತ್ತದೆ.
17 ಮಿಲಿಯನ್ ಜನರಲ್ಲಿ ಶೇ.11ರಿಂದ 12ರಷ್ಟು ಮಂದಿ ಮಾನಸಿಕ ರೋಗಗಳಿಂದ ಬಳಲುತ್ತಿದ್ದಾರೆ.
ಸ್ಪ್ರವಾಟೋ ಸ್ಪ್ರೇಯನ್ನು 2019ರ ಮಾರ್ಚ್ನಿಂದ 6 ಸಾವಿರ ಮಂದಿಗೆ ನೀಡಲಾಗಿದೆ. ಇದೀಗ ಪ್ರಯೋಗಗಳನ್ನು ಮುಗಿಸಿ ಮಾರುಕಟ್ಟೆಯತ್ತ ಹೆಜ್ಜೆ ಇಟ್ಟಿದೆ. ಸಾಕಷ್ಟು ಔಷಧಗಳು ಕೆಲಸ ಮಾಡಲು ಒಂದು ವಾರಗಳ ಸಮಯ ಹಿಡಿಯುತ್ತದೆ. ಆದರೆ ಸ್ಪ್ರವಾಟೊ ಶೀಘ್ರದಲ್ಲಿ ಫಲಿತಾಂಶವನ್ನು ನೀಡುತ್ತದೆ.
ಕೊರೊನಾ ಸೋಂಕು ವಿಶ್ವದಾದ್ಯಂತ ಹರಡುವುದಕ್ಕೂ ಮುನ್ನ ಮಾನಸಿಕ ಖಿನ್ನತೆ ಪ್ರಕರಣಗಳು ಕೊಂಚ ಕಡಿಮೆಯಿತ್ತು. ಇದೀಗ ಶೇ.30ರಷ್ಟು ಹೆಚ್ಚಾಗಿದೆ.ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮನೆಯಿಂದ ಹೊರಬರಲಾರದ ಪರಿಸ್ಥಿತಿಯಿಂದ ಮಾನಸಿಕವಾಗಿ ಜನರು ದುರ್ಬಲವಾಗುತ್ತಿದ್ದಾರೆ.
ಈ ಸ್ಪ್ರೇ ನೇರವಾಗಿ ಮೆದುಳು ಪ್ರವೇಶಿಸಿ ಬೇಗ ಫಲಿತಾಂಶವನ್ನು ನೀಡುತ್ತದೆ. ಹೇಗೆ ಔಷಧ ಕೆಲಸ ಮಾಡುತ್ತದೆ. ಹೇಗೆ ಅಷ್ಟು ವೇಗವಾಗಿ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ತಿಳಿದುಕೊಳ್ಳಬೇಕಿದೆ ಎಂದು ಜಾನ್ಸನ್ ಆಂಡ್ ಜಾನ್ಸನ್ ಉಪಾಧ್ಯಕ್ಷ ಮೈಕಲ್ ಕ್ರಾಮರ್ ತಿಳಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications