2019ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಚೆಫ್ ಜೋಸ್ ಆಂಡ್ರಸ್ ಆಯ್ಕೆ
ವಾಷಿಂಗ್ಟನ್, ನವೆಂಬರ್ 29: ಯಾವುದೇ ಸ್ವಾರ್ಥವಿಲ್ಲದೆ ಲಕ್ಷಾಂತರ ಮಂದಿಯ ಹಸಿವು ನೀಗಿಸುತ್ತಿರುವ ಚೆಫ್ ಜೋಸ್ ಆಂಡ್ರಸ್ ಅವರು 2019ರ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಆಂಡ್ರಸ್ ಅವರು ನೊಬೆಲ್ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಕುರಿತು ನವೆಂಬರ್ ತಿಂಗಳ ಮೊದಲವಾರದಲ್ಲಿ ಮೆರ್ರಿಲ್ಯಾಂಟ್ ಖಚಿತಪಡಿಸಿದೆ. ಅಂತಿಮವಾಗಿ 2019 ಅಕ್ಟೋಬರ್ನಲ್ಲಿ ಅಂತಿಮ ಪಟ್ಟಿ ಬಿಡಯಗಡೆಯಾಗಲಿದೆ.ಮಾರಿದರು,
ಜೋಸ್ ಅವರು 'ವರ್ಲ್ಡ್ ಸೆಂಟ್ರಲ್ ಕಿಚನ್' ಎನ್ನುವ ಎನ್ಜಿಓ ಒಂದನ್ನು ನಡೆಸುತ್ತಿದ್ದು, 2010ರಲ್ಲಿ ಹೈತಿಯಲ್ಲಿ ಸಂಭವಿಸಿದ ಭೂಕಂಪದ ಬಳಿಕ ಆಶ್ರಯ, ಉದ್ಯೋಗ ಕಳೆದುಕೊಂಡ ಸಾಕಷ್ಟು ಮಂದಿಗೆ ಎನ್ಜಿಓ ಮೂಲಕ ಉದ್ಯೋಗ ಕಲ್ಪಿಸಿಕೊಟ್ಟಿದ್ದಾರೆ.
ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ಇಂಡೋನೇಶಿಯಾದಿಂದ ಕ್ಯಾಲಿಫೋರ್ನಿಯಾದವರೆಗೆ ಇರುವ ಜನರಿಗೆ ಮಿಲಿಯನ್ ಗಟ್ಟಲೆ ಆಹಾರವನ್ನು ಪೂರೈಕೆ ಮಾಡುತ್ತಿದ್ದಾರೆ.

2018ರ ಆರಂಭದಲ್ಲಿ 'ಜೇಮ್ಸ್ ಬೇರ್ಡ್ ಫೌಂಡೇಶನ್' ಕೊಡಮಾಡುವ 'ಹುಮ್ಯನಿಟೇರಿಯನ್ ಆಫ್ ದಿ ಇಯರ್' ಪ್ರಶಸ್ತಿಗೆ ಆಂಡ್ರಸ್ ಭಾಜನರಾಗಿದ್ದಾರೆ.
My friend I don’t know if it is true, but if it is, I’m humbled by it. I’m one more guy between thousands of people helping feed people in need, every day around the world, unrecognized... https://t.co/EmkLxU6HxT
— José Andrés (@chefjoseandres) November 27, 2018
'ಮೈಫ್ರೆಂಡ್ ನಾನು ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿರುವುದು ನಿಜವೋ ಅಥವಾ ಸುಳ್ಳೋ ಎಂದು ತಿಳಿದಿಲ್ಲ, ಆದರೆ ಅದು ಸತ್ಯವಾದರೆ ಸಂತೋಷ, ದಿನನಿತ್ಯ ಸಾವಿರಾರು ಮಂದಿ ಹಸಿದವರಿಗೆ ಸಹಾಯ ಮಾಡುವವರಿದ್ದಾರೆ, ಅದರಲ್ಲಿ ನಾನೂ ಕೂಡ ಒಬ್ಬ ಆದರೆ ಕೆಲವೇ ಕೆಲವು ಮಂದಿಯ ಸಹಾಯ ಮಾತ್ರ ಗೋಚರವಾಗುತ್ತದೆ. ಇನ್ನು ಕೆಲವರು ಮಾಡುವ ಸಹಾಯ ಯಾರಿಗೂ ತಿಳಿಯುವುದೇ ಇಲ್ಲ 'ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications