'cut, copy and paste'ಜನಕ ವಿಜ್ಞಾನಿ ಲ್ಯಾರಿ ಟೆಸ್ಲರ್ ಇನ್ನಿಲ್ಲ
ವಾಷಿಂಗ್ಟನ್, ಫೆಬ್ರವರಿ 20: ಕಂಪ್ಯೂಟರ್ ಕೀಲಿ ಮಣೆಯಲ್ಲಿ ಬಹುಶಃ ಅತಿ ಹೆಚ್ಚು ಬಳಕೆಯಾಗುವ 'cut, copy and paste' ಪ್ರಕ್ರಿಯೆಗೆ ನಾಂದಿ ಹಾಡಿದ, ಬ್ರೌಸರ್ ಎಂಬ ಪದ ಹುಟ್ಟು ಹಾಕಿದ ವಿಜ್ಞಾನಿ ಲ್ಯಾರಿ ಟೆಸ್ಲರ್ (74) ಗುರುವಾರದಂದು ಮೃತರಾಗಿದ್ದಾರೆ. ನ್ಯೂಯಾರ್ಕ್ ನಲ್ಲಿ ಜನಿಸಿದ ಟೆಸ್ಲರ್ ಅವ್ರು ಸ್ಟಾನ್ ಫೋರ್ಡ್ ವಿವಿಯಲ್ಲಿ ಕಂಪ್ಯೂಟರ್ ವಿಜ್ಞಾನ ವ್ಯಾಸಂಗ ಮಾಡಿದ್ದರು.
ಕ್ಸೆರಾಕ್ಸ್ ಪಾಲೋ ಆಲ್ಟೋ ಸಂಶೋಧನಾ ಕೇಂದ್ರದಲ್ಲಿ ಕೆಲಸ ಮಾಡುವಾಗ ಕಾಪಿ-ಕಟ್-ಪೇಸ್ಟ್ ಕ್ರಿಯೆಯನ್ನು ಮೊದಲಿಗೆ ಕಂಡು ಹಿಡಿದ ಟೆಸ್ಲರ್, ಆ್ಯಪಲ್ ಕಂಪ್ಯೂಟರ್ ಅಭಿವೃದ್ಧಿ ಹಂತದಲ್ಲಿ ಟೆಸ್ಲರ್ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನಂತರ ಸುಮಾರು 20 ವರ್ಷಗಳ ಕಾಲ ಆ್ಯಪಲ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದರು. 1976ರಲ್ಲಿ ಬ್ರೌಸರ್ ಶಬ್ದವನ್ನು ಹುಟ್ಟು ಹಾಕಿದರು.

1997ರಲ್ಲಿ ಆ್ಯಪಲ್ ಸಂಸ್ಥೆಯನ್ನು ತೊರೆದು, ಯಾಹೂ ನಂತರ ಅಮೆಜಾನ್ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಟೆಸ್ಲರ್ ನಿಧನಕ್ಕೆ ಟೆಕ್ ಲೋಕದ ದಿಗ್ಗಜ ಸಂಸ್ಥೆಗಳಾದ ಕ್ಸೆರಾಕ್ಸ್, ಆ್ಯಪಲ್ ಸೇರಿದಂತೆ ಅನೇಕ ಸಂಸ್ಥೆಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ.
The inventor of cut/copy & paste, find & replace, and more was former Xerox researcher Larry Tesler. Your workday is easier thanks to his revolutionary ideas. Larry passed away Monday, so please join us in celebrating him. Photo credit: Yahoo CC-By-2.0 https://t.co/MXijSIMgoA pic.twitter.com/kXfLFuOlon
— Xerox (@Xerox) February 19, 2020
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications