ವೈರಸ್ಸೇ ಸುಳ್ಳು ಎಂದು ಕೊವಿಡ್ ಪಾರ್ಟಿಗೆ ಹೋದ ವ್ಯಕ್ತಿ ಏನಾದ?
ನ್ಯೂಯಾರ್ಕ್, ಜುಲೈ 13: ಕೊವಿಡ್ 19 ಸೋಂಕಿತರು ಆಯೋಜಿಸಿದ್ದ ಪಾರ್ಟಿಗೆ ಹೋಗಿ 30 ವರ್ಷದ ವ್ಯಕ್ತಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಕೊರೊನಾ ವೈರಸ್ ಸುಳ್ಳು, ಅಂತಹ ವೈರಸ್ಸೇ ಇಲ್ಲ, ಎಲ್ಲವೂ ಕಟ್ಟು ಕತೆ ಎಂದು ಹೇಳಿ, ಕೊವಿಡ್ ಪಾರ್ಟಿಗೆ ವ್ಯಕ್ತಿಯೊಬ್ಬ ಹೋಗಿದ್ದ.
Recommended Video
ಈಗಾಗಲೇ ಅಲಬಾಮಾದಲ್ಲಿ ವಿದ್ಯಾರ್ಥಿಗಳು ಆಯೋಜಿಸಿದ್ದ ಕೊವಿಡ್ ಪಾರ್ಟಿ ಸುದ್ದಿ ಮಾಸುವ ಮುನ್ನವೇ ಇನ್ನೊಂದು ಇಂತಹದ್ದೇ ಪಾರ್ಟಿ ಅಮೆರಿಕದಲ್ಲಿ ನಡೆದಿದೆ. ಇದು ಯುವ ಜನತೆಯ ಉಸಿರಿಗೇ ಕಂಟಕವಾದದ್ದು ಎಂದು ವೈದ್ಯರೇ ಹೇಳಿದ್ದಾರೆ. ವೈದ್ಯಕೀಯ ಅಧಿಕಾರಿ ಜೇನ್ ಮಾತನಾಡಿ, ಕೊರೊನಾ ವೈರಸ್ ಇರುವುದೇ ಸುಳ್ಳು ಎಂದು ಪಾರ್ಟಿಗೆ ಹೋಗಿ ಹಲವು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಅಮೆರಿಕದಲ್ಲಿ 1,35,000 ಮಂದಿ ಕೊರೊನಾ ವೈರಸ್ಗೆ ಬಲಿಯಾಗಿದ್ದಾರೆ. ಓರ್ವ ಸೋಂಕಿತ ಆಸ್ಪತ್ರೆಗೆ ಬಂದಾಗ ಆತ ಕೊವಿಡ್ 19 ಪಾರ್ಟಿಗೆ ತೆರಳಿದ್ದ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಕೊವಿಡ್ 19 ಸೋಂಕಿತರು ಪಾರ್ಟಿಯನ್ನು ನಿಯೋಜಿಸಿ ಯಾರು ಕೊರೊನಾ ಸೋಂಕನ್ನು ಸೋಲಿಸುತ್ತಾರೆ ಎಂದು ಪರೀಕ್ಷಿಸಲಾಗಿತ್ತು. ಆದರೆ ಅಂತ್ಯಕಾಲದಲ್ಲಿ ನಾನು ತಪ್ಪು ಮಾಡಿಬಿಟ್ಟೆ ಎಂದು ನರ್ಸ್ ಒಬ್ಬರ ಬಳಿ ಹೇಳಿಕೊಂಡಿದ್ದರು.

ಈ ರೋಗವೇ ಸುಳ್ಳು ಎಂದು ಆತ ನಂಬಿದ್ದ, ಹಾಗೆಯೇ ವಯಸ್ಸು ಕೂಡ ಕಡಿಮೆ ಇದೆ ವೈರಸ್ ಆತನ ಬಳಿ ಸುಳಿಯುವುದೇ ಇಲ್ಲ ಎಂದುಕೊಂಡಿದ್ದ. ಆತ ಕೊರೊನಾ ಸೋಂಕಿನಿಂದ ಬಳಲುತ್ತಿರುವವನಂತೆ ಕಂಡು ಬಂದಿರಲಿಲ್ಲ.
ಆಕ್ಸಿಜನ್ ಪ್ರಮಾಣ ಕಡಿಮೆಯಾಗಿದ್ದು, ಲ್ಯಾಬ್ ಪರೀಕ್ಷೆಯಲ್ಲಿಆತ ಕಾಣಿಸುವುದಕ್ಕಿಂತ ಸೋಂಕಿನ ಪ್ರಮಾಣ ಹೆಚ್ಚಿದೆ ಎಂದು ತಿಳಿದುಬಂದಿತ್ತು. ಇಡೀ ವಿಶ್ವದಲ್ಲೇ ಅಮೆರಿಕದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ, ಅತಿ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications