ಮೆಲಾನಿಯಾ ಟ್ರಂಪ್ ಪ್ರತಿಮೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವಾಷಿಂಗ್ಟನ್, ಜುಲೈ 9: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪತ್ನಿ ಮೆಲಾನಿಯಾ ಟ್ರಂಪ್ ಅವರ ಮರದ ಪ್ರತಿಮೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಸ್ಲೋವೇನಿಯಾದಲ್ಲಿ ನಡೆದಿದೆ.
Recommended Video
ಮರದಿಂದ ತಯಾರಿಸಿದ ಶಿಲ್ಪ ಅದಾಗಿದ್ದು, ಮೆಲಾನಿಯಾ ಅವರ ಹುಟ್ಟೂರಾದ ಸ್ಲೋವೇನಿಯಾದಲ್ಲಿ ಅಮರಿಕದ ಸ್ವಾತಂತ್ರ್ಯ ದಿನಾಚರಣೆಯಂದು ಪ್ರತಿಮೆ ಸುಟ್ಟುಹಾಕಲಾಗಿದೆ ಎಂದು ಕಲಾವಿದರೊಬ್ಬರು ಮಾಹಿತಿ ನೀಡಿದ್ದಾರೆ.
ಘಟನೆ ಜುಲೈ 5 ರಂದು ಸಂಭವಿಸಿದ್ದು, ಪೊಲೀಸರು ಹೇಳಿದ ತಕ್ಷಣವೇ ವಿರೂಪವಾಗಿರುವ ಶಿಲ್ಪವನ್ನು ತೆಗೆದುಹಾಕಲಾಗಿದೆ ಎಂದು ಕಲಾವಿದ ಬ್ರಾಡ್ ಡೌನಿ ತಿಳಿಸಿದ್ದಾರೆ.ಅಮೆರಿಕದ ರಾಜಕೀಯ ಪರಿಸ್ಥಿತಿಗೂ ಇದಕ್ಕೂ ಸಂಬಂಧವಿದ್ದಂತೆ ತೋರುತ್ತಿದೆ, ಹೀಗೆ ಯಾಕೆ ಮಾಡಿದರು ಎಂಬುದನ್ನು ತಿಳಿದುಕೊಳ್ಳುವ ಅಗತ್ಯವಿದೆ. ಈ ಕುರಿತು ಮೆಲಾನಿಯಾ ಟ್ರಂಪ್ ಅವರನ್ನು ಕೇಳಿದಾಗ ತಕ್ಷಣ ಪ್ರತಿಕ್ರಿಯೆ ಬಂದಿರಲಿಲ್ಲ.

ಇತ್ತೀಚಿನ ದಿನಗಳ ಜನಾಂಗೀಯ ಹೋರಾಟಗಳು ಅಮೆರಿಕದಲ್ಲಿ ನಡೆಯುತ್ತಿದೆ. ಹೀಗಾಗಿ ಅಲ್ಲಿರುವ ಸ್ಮಾರಕಗಳನ್ನು ಧ್ವಂಸಗೊಳಿಸುವ ಕಾರ್ಯವೂ ನಡೆಯುತ್ತಿದೆ. ಆದರೆ ಯಾರ ಮೇಲೂ ಕ್ರಮ ಕೈಗೊಳ್ಳುತ್ತಿಲ್ಲ.
ಈ ಕುರಿತು ಡೌನಿ ಪೊಲೀಸರಿಗೆ ದೂರು ನೀಡಿದ್ದು ಸೆಪ್ಟೆಂಬರ್ನಲ್ಲಿ ನಡೆಯುವ ತಮ್ಮ ಕಲಾ ಪ್ರದರ್ಶನಕ್ಕೂ ಮುನ್ನ ಇವೆಲ್ಲವೂ ಸರಿಯಾಗಬೇಕು ಎಂದು ಕೇಳಿಕೊಂಡಿದ್ದಾರೆ. ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ, ಕಾರ್ಯ ವಿಧಾನಗಳ ಬಗ್ಗೆ ಮಾಹಿತಿಯನ್ನು ಬಹಿರಂಗಗೊಳಿಸುವಂತಿಲ್ಲ.
ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸುವಾಗ ಮೆಲಾನಿಯಾ ಟ್ರಂಪ್ ಧರಿಸಿದ್ದ ಉಡುಪಿನ ರೀತಿಯಲ್ಲಿಯೇ ಶಿಲ್ಪವನ್ನು ಸಿದ್ಧಪಡಿಸಲಾಗಿತ್ತು.
ಜನವರಿಯಲ್ಲಿ ಡೊನಾಲ್ಡ್ ಟ್ರಂಪ್ ಅವರ ಮರದ ಪ್ರತಿಮೆಯನ್ನು ಕೂಡ ಸುಟ್ಟುಹಾಕಲಾಗಿತ್ತು.
-
ಮಧ್ಯಪ್ರಾಚ್ಯ ದೇಶಗಳಿಗೆ ಸಹಾಯ ಮಾಡುತ್ತಿರುವ ಉಕ್ರೇನ್, ರೊಚ್ಚಿಗೆದ್ದ ಇರಾನ್ ಸೇನೆ | Iran Conflict -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications