ಹೂಡಿಕೆ ಮಾಡಲು ಭಾರತಕ್ಕೆ ಬನ್ನಿ: ಪ್ರಧಾನಿ ಮೋದಿ ಆಹ್ವಾನ
Recommended Video
ನ್ಯೂಯಾರ್ಕ್, ಸೆಪ್ಟೆಂಬರ್ 25: ಭಾರತದಲ್ಲಿ ಹೂಡಿಕೆ ಮಾಡಲು ಆಗಮಿಸುವಂತೆ ಜಾಗತಿಕ ಉದ್ಯಮ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ.
ಭಾರತದಲ್ಲಿನ ಇತ್ತೀಚಿನ ಕಾರ್ಪೊರೇಟ್ ತೆರಿಗೆ ಕಡಿತ ಮಾಡುವ ಸರ್ಕಾರದ ನಿರ್ಧಾರವು ಹೂಡಿಕೆದಾರರಿಗೆ ಸುವರ್ಣಾವಕಾಶ ಸೃಷ್ಟಿಸಿದೆ ಎಂದಿರುವ ಮೋದಿ, ಉದ್ದಿಮೆಗಳಿಗೆ ಪೂರಕ ವಾತಾವರಣವನ್ನು ಸುಧಾರಿಸಲು ಮತ್ತಷ್ಟು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ನ್ಯೂಯಾರ್ಕ್ನಲ್ಲಿ ಬುಧವಾರ ನಡೆದ ಬ್ಲೂಮ್ಬರ್ಗ್ ಗ್ಲೋಬಲ್ ಬಿಜಿನೆಸ್ ಫೋರಂನಲ್ಲಿ ಪ್ರಧಾನಿ ಮೋದಿ ಮಾತನಾಡಿದರು.

'ನೀವು ಸಾಕಷ್ಟು ಅವಕಾಶವಿರುವ ಮಾರ್ಕೆಟ್ನಲ್ಲಿ ಹೂಡಿಕೆ ಮಾಡಲು ಬಯಸಿದ್ದರೆ, ಭಾರತಕ್ಕೆ ಬನ್ನಿ. ಭಾರಿ ಮಾರುಕಟ್ಟೆಯಲ್ಲಿ ಸ್ಟಾರ್ಟ್ಅಪ್ಸ್ ಗಳಲ್ಲಿ ಹೂಡಿಕೆ ಮಾಡಲು ಬಯಸಿದ್ದರೆ, ಭಾರತಕ್ಕೆ ಬನ್ನಿ. ಜಗತ್ತಿನ ಅತಿ ದೊಡ್ಡ ಮೂಲಸೌಕರ್ಯ ಪರಿಸರ ವ್ಯವಸ್ಥೆಯಲ್ಲಿ ನೀವು ಹೂಡಿಕೆ ಮಾಡಲು ಬಯಸಿದ್ದರೆ ಭಾರತಕ್ಕೆ ಬನ್ನಿ' ಎಂದು ಮೋದಿ ಜಾಗತಿಕ ಕಾರ್ಪೊರೇಟ್ ವಲಯಕ್ಕೆ ಆಹ್ವಾನ ನೀಡಿದರು.
ಭಾರತವು ಅಭಿವೃದ್ಧಿಯಾಗುತ್ತಿರುವ ಮೂಲಸೌಕರ್ಯಗಳ ಮೇಲೆ ಭಾರತವು ಭಾರಿ ಪ್ರಮಾಣದ ಹೂಡಿಕೆ ಮಾಡುತ್ತಿದೆ. ಕಳೆದ ಐದು ವರ್ಷಗಳಲ್ಲಿ ದೇಶದ ಆರ್ಥಿಕತೆಗೆ 1 ಟ್ರಿಲಿಯನ್ ಡಾಲರ್ ಹೆಚ್ಚಿಸಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಐದು ಟ್ರಿಲಿಯನ್ ಡಾಲರ್ ಗುರಿ ಹೊಂದಲಾಗಿದೆ. ಭಾರತದಲ್ಲಿ ಹೂಡಿಕೆ ಮಾಡಲು ಕಂಪೆನಿಗಳಿಗೆ ಉತ್ತೇಜನ ನೀಡಲು ಪ್ರಜಾಪ್ರಭುತ್ವ, ರಾಜಕೀಯ ಸ್ಥಿರತೆ, ನೀತಿಗಳು ಮತ್ತು ಸ್ವತಂತ್ರ ನ್ಯಾಯ ಖಚಿತತೆಯ ಹೂಡಿಕೆಗಳಿವೆ ಎಂದು ತಿಳಿಸಿದರು.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications