ಸಾರ್ವಜನಿಕವಾಗಿ ಕೊರೊನಾ ಲಸಿಕೆ ಪಡೆಯಲು ಒಬಾಮಾ, ಬುಷ್, ಕ್ಲಿಂಟನ್ ಸಮ್ಮತಿ!
ವಾಶಿಂಗ್ಟನ್, ಡಿಸೆಂಬರ್.04: ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಕೊರೊನಾವೈರಸ್ ಲಸಿಕೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ, ಜಾರ್ಜ್ ಡಬ್ಲ್ಯು ಬುಷ್ ಮತ್ತು ಬಿಲ್ ಕ್ಲಿಂಟನ್ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಅಮೆರಿಕಾದ ಆಹಾರ ಮತ್ತು ಔಷಧೀಯ ಪ್ರಾಧಿಕಾರವು ಒಮ್ಮೆ ಕೊವಿಡ್-19 ಲಸಿಕೆಗೆ ಅನುಮೋದನೆ ನೀಡಿದರೆ ಸಾಕು. ಸಾರ್ವಜನಿಕವಾಗಿ ಲಸಿಕೆಯನ್ನು ಪಡೆದುಕೊಳ್ಳುವುದಕ್ಕೆ ಅಮೆರಿಕಾದ ಮೂವರು ಮಾಜಿ ಅಧ್ಯಕ್ಷರು ಸಮ್ಮತಿ ಸೂಚಿಸಿದ್ದಾರೆ.
ಕೊವಿಡ್-19 ಲಸಿಕೆ ಸುರಕ್ಷಿತ, ಪರಿಣಾಮಕಾರಿ ಮತ್ತು ಯಾವುದೇ ಅಡ್ಡ ಪರಿಣಾಮಗಳಿಲ್ಲ ಎನ್ನುವ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ. ಈ ನಿಟ್ಟಿನಲ್ಲಿ ಬರಾಕ್ ಒಬಾಮಾ, ಜಾರ್ಜ್ ಬುಷ್ ಹಾಗೂ ಬಿಲ್ ಕ್ಲಿಂಟನ್ ಅವರು ಸಾರ್ವಜನಿಕವಾಗಿ ಲಸಿಕೆ ಪಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಅಮೆರಿಕಾದಲ್ಲಿ ಕೊವಿಡ್-19 ಲಸಿಕೆ ಬಗ್ಗೆ ಜನಜಾಗೃತಿ:
ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಸಂಶೋಧಿಸಲ್ಪಟ್ಟ ಕೊವಿಡ್-19 ಲಸಿಕೆ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಬೇಕಿದೆ. ದೇಶದ ಪ್ರಜೆಗಳು ನಿರಾತಂಕವಾಗಿ ಕೊರೊನಾವೈರಸ್ ಲಸಿಕೆ ಪಡೆದುಕೊಳ್ಳಲು ಮನಸ್ಸು ಮಾಡಬೇಕಿದೆ. ಜನಜಾಗೃತಿ ಮೂಡಿಸುವ ಅಗತ್ಯತೆ ಸರ್ಕಾರದ ಎದುರಿಗಿದ್ದು, ಈ ನಿಟ್ಟಿನಲ್ಲಿ ಸಹಕಾರ ನೀಡಲು ಮೂವರು ಮಾಜಿ ಅಧ್ಯಕ್ಷರು ಮುಂದಾಗಿದ್ದಾರೆ.
24 ಗಂಟೆಗಳಲ್ಲಿ ಕೊರೊನಾಗೆ 2800 ಮಂದಿ ಸಾವು:
ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಒಂದೇ ದಿನ 2800 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಕಳೆದ 24 ಗಂಟೆಗಳಲ್ಲಿ 1,00,226 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,45,35,195ಕ್ಕೆ ಏರಿಕೆಯಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications