ಅಮೆರಿಕದಲ್ಲಿ 26/11 ಮುಂಬೈ ದಾಳಿಯ ಸಂಚುಕೋರ ರಾಣಾ ಬಂಧನ
ಲಾಸ್ ಎಂಜಲೀಸ್, ಜೂನ್ 20: ಮುಂಬೈನಲ್ಲಿ 2008ರಲ್ಲಿ ನಡೆದ ಉಗ್ರದಾಳಿಯ ಸಂಚುಕೋರ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹವ್ವೂರ್ ರಾಣಾನನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ.
Recommended Video
ಜೂನ್ 11 ರಂದು ರಾಣಾ ಆರಂಭಿಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅಮೆರಿಕಾದ ಜಿಲ್ಲಾ ನ್ಯಾಯಾಧೀಶ ಜಾಕ್ವೆಲಿನ್ ಚೊಲ್ಜಿಯಾನ್ ಜೂನ್ 30ರಂದು ಕ್ಯಾಲಿಪೋರ್ನಿಯಾದ ಜಿಲ್ಲಾ ನ್ಯಾಯಾಲಯದಲ್ಲಿ ರಾಣಾನಾ ಜಾಮೀನು ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ.
59 ವರ್ಷದ ರಾಣಾ, ತನಗೆ ಕೊವಿಡ್-19 ಸೋಂಕು ತಗುಲಿದ್ದು, ಕರುಣೆ ತೋರಿ ಬಿಡುಗಡೆ ಮಾಡಬೇಕೆಂದು ಅಮೆರಿಕಾ ನ್ಯಾಯಾಲಯಕ್ಕೆ ಮನವಿ ಮಾಡಿದ ಬಳಿಕ ಆತನನ್ನು ಇತ್ತೀಚಿಗೆ ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಆದರೆ, ಭಾರತದ ಕೋರಿಕೆ ಮೇರೆಗೆ ಮರು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಸಂಬಂಧ ಜೂನ್ 22 ರೊಳಗೆ ಅರ್ಜಿ ಸಲ್ಲಿಸುವಂತೆ ರಾಣಾ ಪರ ವಕೀಲರಿಗೆ ತಿಳಿಸಲಾಗಿದೆ. ಜೂನ್ 26ರೊಳಗೆ ಫೆಡರಲ್ ಸರ್ಕಾರದ ಪ್ರತಿಕ್ರಿಯೆ ಬರಲಿದೆ.
2008ರ ನವೆಂಬರ್ ನಲ್ಲಿ ಪಾಕಿಸ್ತಾನ ಮೂಲದ ಇಸ್ಲಾಂ ಮೂಲಭೂತವಾದದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾದ ಸುಮಾರು 12 ಜನ ಉಗ್ರರು ತಂತ್ರಗಾರಿಕೆಯಿಂದ ಪಾಕಿಸ್ತಾನದಿಂದ ಭಾರತದ ಒಳ ನುಸುಳಿದ್ದು ಅಲ್ಲದೆ ಸತತ ಮೂರು ದಿನಗಳ ಕಾಲ ಮುಂಬಯಿ ನಗರವನ್ನು ಗುರಿಯಾಗಿಸಿಕೊಂಡು ಬಾಂಬ್ ಮತ್ತು ಗುಂಡಿನ ಮಳೆಗರೆದು ಸಾರ್ವಜನಿಕ ಜೀವನ ಹಾಗು ಅಪಾರ ಆಸ್ತಿ-ಪಾಸ್ತಿ ನಷ್ಟಗಳಿಗೆ ಕಾರಣರಾದರು.
ಮುಂಬೈ ಮಹಾನಗರ ಮೂರು ದಿನಗಳ ಕಾಲ ಭಯೋತ್ಪಾದಕರ ಕಪಿ ಮುಷ್ಟಿಯಲ್ಲಿ ಸಿಲುಕಿ ಅಕ್ಷರಶಃ ನರಕ ದರ್ಶನ ಮಾಡಿತು. ದಾಳಿ ಮುಗಿದು ಎಲ್ಲ ಉಗ್ರರನ್ನು ಭಾರತದ ಸೇನೆ ಹಾಗು ದೇಶದ ಆಂತರಿಕ ಪೋಲಿಸ್ ಪಡೆ ಹತ್ಯೆ ಮಾಡಿತು. ಅದರಲ್ಲಿ ಒಬ್ಬ ಉಗ್ರನನ್ನು ಜೀವಂತವಾಗಿ ಸೆರೆ ಹಿಡಿಯುವಲ್ಲಿ ಸಫಲವಾಯಿತು.
-
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications