ಕೊರೊನಾ ವೈರಸ್ ಲಸಿಕೆಯ ಖಾತ್ರಿ ಇಲ್ಲ ಎಂದ ಅಮೆರಿಕದ ಖ್ಯಾತ ವಿಜ್ಞಾನಿಗಳು
ವಾಷಿಂಗ್ಟನ್, ಮೇ 22: ಕೊರೊನಾವೈರಸ್ ಲಸಿಕೆ ಖಾತ್ರಿ ಇಲ್ಲ ಎಂದು ಅಮೆರಿಕದ ಖ್ಯಾತ ವಿಜ್ಞಾನಿಗಳು ಹೇಳಿದ್ದಾರೆ. ಕೊರೊನಾ ವೈರಸ್ ವಿಶ್ವದಾದ್ಯಂತ 50 ಲಕ್ಷಕ್ಕೂ ಹೆಚ್ಚು ಮಂದಿಗೆ ಹರಡಿದೆ. ಸಂಶೋದಕರು ಲಸಿಕೆ ಕಂಡು ಹಿಡಿಯಲು ಹಗಲು ರಾತ್ರಿ ಕಷ್ಟಪಡುತ್ತಿದ್ದಾರೆ. ಆದರೆ ಲಸಿಕೆಯನ್ನು ಕಂಡುಹಿಡಿಯುತ್ತೇವೆ ಎನ್ನುವ ಖಾತ್ರಿ ಇಲ್ಲ ಎಂದಿದ್ದಾರೆ.
Recommended Video
ಕ್ಯಾನ್ಸರ್, ಎಚ್ಐವಿ/ಏಡ್ಸ್ ಸಂಶೋಧಕರಾಗಿರುವ ವಿಲಿಯಮ್ ಮಾತನಾಡಿ, ಲಾಕ್ಡೌನ್ ಸಡಿಲಗೊಳಿಸುವ ಮುನ್ನ ಸರ್ಕಾರ ಸಾಕಷ್ಟು ಬಾರಿ ಆಲೋಚನೆ ಮಾಡಬೇಕಿದೆ.
ಕೊರೊನಾ ಪ್ರಕರಣಗಳು ಹೀಗೆ ಮುಂದುವರೆದರೆ ಭವಿಷ್ಯದಲ್ಲಿ ನಾವು ಲಸಿಕೆ ಕಂಡುಹಿಡಿಯುವುದು ಕೂಡ ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ಲಸಿಕೆ ಪ್ರಯೋಗ ಯಶಸ್ವಿಯಾಗಿಲ್ಲ
ಕೊರೊನಾವೈರಸ್ಗೆ ಈ ಹಿಂದೆ ಅಭಿವೃದ್ಧಿಪಡಿಸಿದ ಅನೇಕ ಬಗೆಯ ಲಸಿಕೆಗಳು ಮೂಗಿನ ಲೋಳೆಯ ಪೊರೆಯನ್ನು ರಕ್ಷಿಸುವಲ್ಲಿ ವಿಫಲವಾಗಿವೆ. ಇದು ವೈರಸ್ ದೇಹಕ್ಕೆ ಪ್ರವೇಶಿಸುವ ಮಾರ್ಗವಾಗಿದೆ ವಿಲಿಯಮ್ ಹೇಳಿದ್ದಾರೆ.

ಲಸಿಕೆ ಇಲ್ಲದೆ ಹಾಗೆಯೇ ಗುಣಪಡಿಸಬಹುದು
ಚೀನಾ ಹಾಗೂ ಇತರೆ ಏಷ್ಯನ್ ರಾಷ್ಟ್ರಗಳನ್ನು ನೋಡುವುದಾದರೆ ಲಸಿಕೆ ಇಲ್ಲದೆಯೇ ಕೊರೊನಾವನ್ನು ಗುಣಪಡಿಸಬಹುದು ಎಂಬುದು ಸ್ಪಷ್ಟವಾಗಿದೆ. ಜನರು ಮಾಸ್ಕ್, ಕೈವಸುಗಳನ್ನು ಧರಿಸಿ, ನಿಮ್ಮ ಮನೆ ಹಾಗೂ ಸುತ್ತಮುತ್ತಲಿನ ವಾತಾವರಣವನ್ನು ಶುಚಿಯಾಗಿಟ್ಟುಕೊಳ್ಳಿ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ, ಕೊರೊನಾದಿಂದ ದೂರವಿರಿ ಎಂದಿದ್ದಾರೆ.

ರಾಜಕಾರಣಿಗಳ ಮಾತು ನಂಬಬೇಡಿ
ರಾಜಕಾರಣಿಗಳ ಮಾತನ್ನು ಎಂದೂ ನಂಬಬೇಡಿ, ಚುನಾವಣೆ ಬರುವ ಹೊತ್ತಿಗಾಗಲೇ ಲಸಿಕೆ ಬಂದುಬಿಡುತ್ತದೆ ಎಂದು ಹೇಳಲಾಗುತ್ತಿದೆ. ಅದು ಚುನಾವಣೆಯ ತಂತ್ರವಷ್ಟೇ , ಆದರೆ ವಿಜ್ಞಾನಿಗಳು ತಮ್ಮ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದೇ ವೇಳೆಯಲ್ಲಿ ಲಸಿಕೆ ಕಂಡುಹಿಡಿಯಲಾಗುತ್ತದೆ ಎನ್ನುವುದು ಸುಳ್ಳು ಎಂದು ವಿಲಿಯಮ್ ತಿಳಿಸಿದ್ದಾರೆ.

100 ಬಗೆಯ ಲಸಿಕೆಗಳನ್ನು ಕಂಡು ಹಿಡಿಯಲಾಗಿದೆ
ಈಗಾಗಲೇ 100 ಬಗೆಯ ಲಸಿಕೆಗಳನ್ನು ಕಂಡು ಹಿಡಿಯಲಾಗಿದೆ. ಆದರೆ ಸಂಪೂರ್ಣವಾಗಿ ಅದು ಜನರಿಗೆ ಲಭ್ಯವಾಗುವಂತೆ ಮಾಡಲು 12-18 ತಿಂಗಳು ಬೇಕಾಗುತ್ತದೆ. ಇದುವರೆಗೆ 3,32,000 ಮಂದಿ ಕೊರೊನಾ ವೈರಸ್ಗೆ ಬಲಿಯಾಗಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications