ಇರಾಕ್,ಅಫ್ಘಾನಿಸ್ತಾನದಲ್ಲಿ ಸೈನಿಕರ ಸಂಖ್ಯೆ ಕಡಿಮೆ ಮಾಡಲು ಅಮೆರಿಕ ನಿರ್ಧಾರ
ವಾಷಿಂಗ್ಟನ್, ನವೆಂಬರ್ 18: ಇರಾಕ್ ಹಾಗೂ ಅಫ್ಘಾನಿಸ್ತಾನದಲ್ಲಿ ಸೈನಿಕರ ಸಂಖ್ಯೆಯನ್ನು ಕಡಿಮೆ ಮಾಡಲು ಅಮೆರಿಕ ನಿರ್ಧರಿಸಿದೆ.
2021ರ ಜನವರಿ 15ರೊಳಗಾಗಿ ಸೈನಿಕರ ಸಂಖ್ಯೆಯನ್ನು 2500ಕ್ಕೆ ಇಳಿಸಲಾಗುವುದು ಎಂದು ಅಮೆರಿಕ ಘೋಷಣೆ ಮಾಡಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳನ್ನು ಯಶಸ್ವಿಗೊಳಿಸಲು ಮತ್ತು ಸೇನಾ ಸಿಬ್ಬಂದಿಯನ್ನು ಮನೆಗೆ ವಾಪಸ್ ಕರೆತರುವ ಭರವಸೆಯನ್ನು ನೀಡಿದ್ದರು, ಹೀಗಾಗಿ ಇಂತಹ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತಿದೆ.

ಅಮೆರಿಕ ಕಾರ್ಯದರ್ಶಿಇರಾಕ್ ಹಾಗೂ ಅಫ್ಘಾನಿಸ್ತಾನದಲ್ಲಿ ಸೈನಿಕರ ಸಂಖ್ಯೆಯನ್ನು ಕಡಿಮೆ ಮಾಡಲು ಅಮೆರಿಕ ನಿರ್ಧರಿಸಿದೆ.2021ರ ಜನವರಿ 15ರೊಳಗಾಗಿ ಸೈನಿಕರ ಸಂಖ್ಯೆಯನ್ನು 2500ಕ್ಕೆ ಇಳಿಸಲಾಗುವುದು ಎಂದು ಅಮೆರಿಕ ಘೋಷಣೆ ಮಾಡಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಫ್ಘಾನಿಸ್ತಾನ ಮತ್ತು ಇರಾಕ್ ಯುದ್ಧಗಳನ್ನು ಯಶಸ್ವಿಗೊಳಿಸಲು ಮತ್ತು ಸೇನಾ ಸಿಬ್ಬಂದಿಯನ್ನು ಮನೆಗೆ ವಾಪಸ್ ಕರೆತರುವ ಭರವಸೆಯನ್ನು ನೀಡಿದ್ದರು, ಹೀಗಾಗಿ ಇಂತಹ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತಿದೆ.
ಅಮೆರಿಕ ಕಾರ್ಯದರ್ಶಿ ಕ್ರಿಸ್ಟೋಫರ್ ಸಿ ಮಿಲ್ಲರ್ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕ್ರಿಸ್ಟೋಫರ್ ಸಿ ಮಿಲ್ಲರ್ ಅವರು ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಆದರೆ ಈ ನಡೆಗೆ ವಿರೋಧ ಪಕ್ಷದ ಸದಸ್ಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಡೊನಾಲ್ಡ್ ಟ್ರಂಪ್ ಆದೇಶದ ಮೇರೆಗೆ ಸೈನಿಕರನ್ನು ಕಡಿಮೆಗೊಳಿಸಲಾಗುವುದು. ನಮ್ಮ ಸೈನಿಕರು ಸುರಕ್ಷಿತವಾಗಿ ಮನೆಗೆ ಹಿಂದಿರುಗಬೇಕು ಎಂಬುದು ಟ್ರಂಪ್ ಆಶಯವಾಗಿದೆ. ಎಂದು ರಾಬರ್ಟ್ ಒಬ್ರೇನ್ ಹೇಳಿದ್ದಾರೆ.
ಆದರೆ ಈ ನಿರ್ಧಾರಕ್ಕೆ ಡೆಮಾಕ್ರೆಟಿಕ್ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ರಿಪಬ್ಲಿಕನ್ ಪಕ್ಷದ ಕೆಲವು ಸದಸ್ಯರು ಕೂಡ ಈ ನಿರ್ಧಾರವನ್ನು ವಿರೋಧಿಸಿದ್ದಾರೆ.ಇದು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನು ತಂದೊಡ್ಡಬಹುದು ಎಂದು ಹೇಳಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications