ಕೊರೊನಾವೈರಸ್ ಭೀತಿ ಹಿನ್ನೆಲೆ ಗಣರಾಜ್ಯ ರಾಷ್ಟ್ರೀಯ ಸಮಾವೇಶ ರದ್ದು
ವಾಶಿಂಗ್ಟನ್, ಜುಲೈ.24: ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆ ಗಣರಾಜ್ಯ ರಾಷ್ಟ್ರೀಯ ಸಮಾವೇಶವನ್ನು ಪೂರ್ವ ನಿಗದಿಯಂತೆ ನಡೆಸಲಾಗುವುದಿಲ್ಲ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
Recommended Video
ಆಗಸ್ಟ್.24ರಂದು ಫ್ಲೋರಿಡಾದ ಜಾಕ್ಸನ್ ವಿಲ್ಲೆಯಲ್ಲಿ ಗಣರಾಜ್ಯ ರಾಷ್ಟ್ರೀಯ ಸಮಾವೇಶವನ್ನು ನಡೆಸುವುದಕ್ಕೆ ಯೋಜನೆ ರೂಪಿಸಲಾಗಿತ್ತು. ಆದರೆ ಕೊವಿಡ್-19 ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಈ ಸಮಾವೇಶವನ್ನು ರದ್ದುಗೊಳಿಸಲಾಗಿದೆ ಎಂದು ಟ್ರಂಪ್ ತಿಳಿಸಿದ್ದಾರೆ.
ಫ್ಲೋರಿಡಾದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಮುಂದುವರಿದಿದೆ. ಇಂಥ ಸಂದರ್ಭದಲ್ಲಿ ಸಮಾವೇಶ ನಡೆಸುವುದು ಸೂಕ್ತವಲ್ಲದ ಕಾರಣ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಗಣರಾಜ್ಯ ರಾಷ್ಟ್ರೀಯ ಸಮಾವೇಶ ರದ್ದುಗೊಳಿಸುವ ಬಗ್ಗೆ ತಮ್ಮ ತಂಡಕ್ಕೂ ತಿಳಿಸಿರುವುದಾಗಿ ಟ್ರಂಪ್ ಹೇಳಿದ್ದಾರೆ.

ಫ್ಲೋರಿಡಾ ಸರ್ಕಾರಕ್ಕೆ ಮಾಹಿತಿ ರವಾನೆ:
ಪೂರ್ವ ನಿಗದಿತ ಗಣರಾಜ್ಯ ರಾಷ್ಟ್ರೀಯ ಸಮಾವೇಶ ರದ್ದುಗೊಳಿಸುವ ತಮ್ಮ ನಿರ್ಧಾರದ ಬಗ್ಗೆ ಫ್ಲೋರಿಡಾದ ರಾಜ್ಯಪಾಲ ರೊನ್ ದೆಸ್ಯಾಂಟಿಸ್ ಅವರಿಗೆ ಹಾಗೂ ಸ್ಥಳೀಯ ಆಡಳಿತ ವರ್ಗದ ಅಧಿಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications