ಸತ್ತವನ ಹೇಳಿಕೆ ಪಡೆಯಲು ಹೊರಟ ಪತ್ರಕರ್ತೆ, ವಿಡಿಯೋ ವೈರಲ್
ವಾಷಿಂಗ್ಟನ್, ಸೆಪ್ಟೆಂಬರ್ 20: ಅವರಸರದ ಪತ್ರಿಕೋದ್ಯಮದ ಕುರಿತು ಸಾಕಷ್ಟು ಚರ್ಚೆ, ವಿರೊಧ ವ್ಯಕ್ತವಾಗುತ್ತಿರುವ ಹೊತ್ತಲ್ಲೇ, ಅಮೆರಿಕದ ವರದಿಗಾರ್ತಿಯೊಬ್ಬಳು ಮಾಡಿದ ಎಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದೆ.
"ಸತ್ತ ವ್ಯಕ್ತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದೆ. ಆದರೆ ಹೇಳಿಕೆ ನೀಡಲು ಅವರು ಸಿಕ್ಕಿಲ್ಲ" ಎಂದು ವರದಿಗಾರ್ತಿಯೊಬ್ಬರು ವರದಿ ನೀಡುವ ಸಂದರ್ಭದಲ್ಲಿ ಹೇಳಿದ ವಿಡಿಯೋ ವೈರಲ್ ಆಗಿದ್ದು, ಕೆಲವರು ಈ ವಿಡಿಯೋವನ್ನು ಹಾಸ್ಯ ಎಂಬಂತೆ ನೋಡಿದ್ದರೆ, ಮತ್ತೆ ಕೆಲವರು ಪತ್ರಕರ್ತರ ವಿಶ್ವಾಸಾರ್ಹತೆಯ ಬಗ್ಗೆ ಪ್ರಶ್ನಿಸಿದ್ದಾರೆ.
When I say I nearly passed out from laughing... pic.twitter.com/TJgpLocqrL
— Yashar Ali 🐘 (@yashar) September 16, 2019
ಅಮೆರಿಕದ ಕೆಟಿಎಲ್ ಎ ನ್ಯೂಸ್ ಸ್ಟೇಶನ್ನಿನ ಸಾರಾ ವೆಲ್ಕ್ಎಂಬ ಪತ್ರಕರ್ತೆ, "ಒಪೊಲೀಸರು ಚೇಸ್ ಮಾಡುತ್ತಿದ್ದ ಸಂದರ್ಭದಲ್ಲಿ ಮೃತನಾದ ವ್ಯಕ್ತಿಯನ್ನು ಸಂಪರ್ಕಿಸಲು ನಾನು ಪ್ರಯತ್ನಿಸಿದೆ. ಆದರೆ ಅವರು ಲಭ್ಯವಾಗಲಿಲ್ಲ" ಎಂದು ಹೇಳಿದ್ದರು.
ಆಕೆಯ ಈ ವಿಡಿಯೋಕ್ಕೆ ಸಾಕಷ್ಟು ಹಾಸ್ಯಾತ್ಮಕ, ವಿಡಂಬನೆಯ ಪ್ರತಿಕ್ರಿಯೆಗಳು ಬಂದಿವೆ.

"ಅಕಸ್ಮಾತ್ ನಿಮಗೆ ಆತ ಹೇಳಿಕೆ ನೀಡಿದ್ದರೆ ಅದು ಭಾರೀ ಸುದ್ದಿಯಾಗಿರುತ್ತಿತ್ತು" ಎಂದು ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದರೆ, ಇನ್ನೊಬ್ಬರು, "ಆಕೆಯ ಮಾತು ಕೇಳಲಿ ನೀವೇನಾದರೂ ನಕ್ಕು ನಕ್ಕು ಸತ್ತರೆ, ನಿಮ್ಮನ್ನು ಸಂದರ್ಶನ ಮಾಡಲು ಆಕೆಯೇ ಬರುತ್ತಾಳೆ" ಎಂದು ಕಾಲೆಳೆದಿದ್ದಾರೆ.
"ಈ ಪತ್ರಕರ್ತರು ಸ್ವಲ್ಪವೂ ತಲೆಗೆ ವಿವೇಚನಾ ಶಕ್ತಿಯನ್ನೇ ನೀಡದೆ, ಕಣ್ಮುಂದೆ ಏನನ್ನು ಬರೆದಿರುತ್ತಾರೋ, ಅದನ್ನಷ್ಟೇ ಓದುತ್ತಾರೆ ಎಂಬುದಕ್ಕೆ ಇದೇ ಸಾಕ್ಷಿ" ಎಂದು ಮತ್ತಷ್ಟು ಜನ ಲೇವಡಿ ಮಾಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications