ವಿಡಿಯೋ: ಮಕ್ಕಳ ಆಸ್ಪತ್ರೆಯಲ್ಲಿ ಅಚ್ಚರಿ, ಸಾಂತಾಕ್ಲಾಸ್ ಆಗಿ ಒಬಾಮಾ!
ವಾಷಿಂಗ್ಟನ್ ಡಿಸಿ, ಡಿಸೆಂಬರ್ 20: ಅನಾರೋಗ್ಯದಿಂದ ಬಳಲುತ್ತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಎದುರಲ್ಲಿ ರಾಷ್ಟ್ರದ ಮಾಜಿ ಅಧ್ಯಕ್ಷರು ಬಂದು ನಿಂತರೆ ಹೇಗಾಗಬೇಡ?! ತಲೆ ಮೇಲೆ ಸಾಂತಾ ಟೋಪಿ, ಹೆಗಲ ಮೇಲೆ ಗಿಫ್ಟಿನ ಬ್ಯಾಗು! ಕಣ್ಣುಜ್ಜಿಕೊಂಡು, ಕೆನ್ನೆ ಹಿಂಡಿಕೊಂಡು ನೋಡಿದರೂ ಇದು ಕನಸಲ್ಲ, ಸತ್ಯವೇ!
ಹೌದು, ಅಮೆರಿಕದ ವಾಷಿಂಗ್ಟನ್ನಿನ ಆಸ್ಪತ್ರೆಯಲ್ಲಿ ಇಂಥದೊಂದು ಅಚ್ಚರಿ ನಡೆಯಿತು. ಸದಾ ತಮ್ಮ ಒಂದಿಲ್ಲೊಂದು ಮಾನವೀಯ ನಡೆಯ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿರುವ ಅಮೆರಿಕದ ನಿಕಟಪೂರ್ವ ಅಧ್ಯಕ್ಷ ಬರಾಕ್ ಒಬಾಮ ಕ್ರಿಸ್ಮಸ್ ಹಿನ್ನೆಲೆಯಲ್ಲಿ ಸಾಂತಾಕ್ಲಾಸ್ ವೇಷ ತೊಟ್ಟು ಇಲ್ಲಿನ ಮಕ್ಕಳ ಆಸ್ಪತ್ರೆಯೊಂದಕ್ಕೆ ತೆರಳಿದ್ದರು.
Thank you @BarackObama for making our patients’ day so much brighter. Your surprise warmed our hallways and put smiles on everyone’s faces! Our patients loved your company…and your gifts! https://t.co/bswxSrA4sQ ❤️ #HolidaysAtChildrens #ObamaAndKids pic.twitter.com/qii53UbSRS
— Children's National 🏥 (@childrenshealth) December 19, 2018
ಅಲ್ಲಿನ ಮಕ್ಕಳ ಮನಸ್ಸಲ್ಲಿ ಸಾಂತ್ವನ ತುಂಬಿ, ಕೈತುಂಬ ಉಡುಗೊರೆ ನೀಡಿ, ಜೀವನ ಪ್ರೀತಿಯ ಹುಮ್ಮಸ್ಸನ್ನು ಮೊಗೆ ಮೊಗೆದು ಸುರಿದು ಹೋದರು ಒಬಾಮಾ. ಒಬಾಮಾ ಅವರ ಈ ಮಾನವೀಯ ನಡೆಯನ್ನು ಕಂಡು ಚಿಲ್ಡ್ರನ್ ನ್ಯಾಶನಲ್ ಆಸ್ಪತ್ರೆಯ ಮೇಲಧಿಕಾರಿಗಳು ಹೃದಯ ತುಂಬಿ ಧನ್ಯವಾದ ಅರ್ಪಿಸಿದ್ದಾರೆ.

ಅಮೆರಿಕದ 44 ನೇ ಅಧ್ಯಕ್ಷರಾದ ಬರಾಕ್ ಒಬಾಮಾ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ನನಗೆ ಮಕ್ಕಳ ಕಷ್ಟ, ನೋವು ಅರ್ಥವಾಗುತ್ತದೆ ಎಂದಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications