100 ವರ್ಷಗಳ ನಂತರ ಅಮೆರಿಕಾದ ರಾಷ್ಟ್ರೀಯ ಉದ್ಯಾನವನಕ್ಕೆ ಮರಳಿದ ವೊಲ್ವೆರಿನ್ಗಳು
ವಾಷಿಂಗ್ಟನ್, ಆಗಸ್ಟ್ 25: ಸುಮಾರು 100 ವರ್ಷಗಳ ನಂತರ ವೊಲ್ವೆರಿನ್ಗಳು ರಾಷ್ಟ್ರೀಯ ಉದ್ಯಾನವನಕ್ಕೆ ಮರಳಿವೆ ಎಂದು ಅಮೆರಿಕಾದ ವಾಷಿಂಗ್ಟನ್ನಲ್ಲಿರುವ ಮೌಂಟ್ ರೈನಿಯರ್ ರಾಷ್ಟ್ರೀಯ ಉದ್ಯಾನವನವು ಟ್ವಿಟರ್ನಲ್ಲಿ ಪ್ರಕಟಿಸಿದೆ.
ಟ್ರಾವಿಸ್ ಹ್ಯಾರಿಸ್ ರೆಕಾರ್ಡ್ ಮಾಡಿದ ಸುಮಾರು 35 ಸೆಕೆಂಡುಗಳ ಉದ್ದದ ವೀಡಿಯೊವನ್ನು ಪೋಸ್ಟ್ ಮಾಡುವ ಮೂಲಕ ಅವರು ಇದು ನಿಜಕ್ಕೂ ಸಂತಸದ ಸುದ್ದಿಯಾಗಿದೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
tweetWolverines Return to Mount Rainier National Park After More Than 100 Years, News Release: https://t.co/qmCkTDsFAU
— MountRainierNPS (@MountRainierNPS) August 20, 2020
Video of three wolverines at the end of a snowfield then running through a meadow into a forest. Credit: Travis Harris -kl pic.twitter.com/ALwJoAOmTG
ನ್ಯಾಷನಲ್ ಪಾರ್ಕ್ ಸೇವೆಯ ವೆಬ್ಸೈಟ್ ಪ್ರಕಾರ, ಉತ್ತರ ಅಮೆರಿಕಾದಲ್ಲಿ ಅತ್ಯಂತ ವಿರಳವಾಗಿರುವ ಪ್ರಾಣಿ ಇದಾಗಿದ್ದು, ಒಂದು ಶತಮಾನದ ನಂತರ ಇವು ಮರಳಿವೆ ಎನ್ನಲಾಗಿದೆ. ಸ್ಕಂಕ್ ಕರಡಿ ಅಥವಾ ಕ್ವಿಕ್ಹ್ಯಾಚ್ ಎಂದೂ ಇವುರಗಳನ್ನ ಕರೆಯಲ್ಪಡುತ್ತದೆ. ಇದು ಮಸ್ಟೆಲಿಡೆ ಕುಟುಂಬದ ಅತಿದೊಡ್ಡ ಭೂ-ವಾಸಿಸುವ ಜಾತಿಯಾಗಿದೆ. ಇದು ಸ್ಥೂಲವಾದ ಮತ್ತು ಸ್ನಾಯುವಿನ ಮಾಂಸಾಹಾರಿ ಪ್ರಾಣಿಯಾಗಿದ್ದು, ಸಣ್ಣ ಕರಡಿಯನ್ನು ಹೋಲುತ್ತದೆ.

ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ನಲ್ಲಿ ಹಂಚಿಕೊಂಡಾಗಿನಿಂದ, ಈ ಟ್ವೀಟ್ ನೆಟಿಜನ್ಗಳ ಗಮನ ಸೆಳೆಯಿತು. ಇದು ಪ್ರಸ್ತುತ 6,600 ಕ್ಕೂ ಹೆಚ್ಚು ಲೈಕ್ಗಳನ್ನು ಮತ್ತು 2,100 ಕ್ಕೂ ಹೆಚ್ಚು ರಿಟ್ವೀಟ್ಗಳನ್ನು ಹೊಂದಿದೆ. ಕ್ಲಿಪ್ 1.6 ಲಕ್ಷ ವೀಕ್ಷಣೆಗಳನ್ನು ಸಂಗ್ರಹಿಸಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications