ಪತ್ನಿಯನ್ನು ಕೊಂದು ಆಸ್ಪತ್ರೆ ಆವರಣದಲ್ಲಿ ಶವ ಬಿಸಾಡಿದ ಪತಿ
ಯಾದಗಿರಿ, ಡಿಸೆಂಬರ್ 05 : ಈಗಾಗಲೇ ಮದುವೆಯಾಗಿದ್ದರೂ ಮತ್ತೊಬ್ಬಳನ್ನು ಮದುವೆಯಾಗಿ ಆಕೆಯನ್ನು ಕೊಲೆ ಮಾಡಿ ಜಿಲ್ಲಾಆಸ್ಪತ್ರೆ ಆವರಣದಲ್ಲಿ ಬಿಸಾಡಿ ಹೋಗಿದ್ದಾನೆ ಇಲ್ಲೊಬ್ಬ ಪಾಪಿ ಪತಿ.
ಶಹಾಪುರ ತಾಲ್ಲೂಕಿನ ಖಾನಾಪುರ ಗ್ರಾಮದ ವೆಂಕಟೇಶ ಎಂಬುವನಿಗೆ ಈ ಮೊದಲೆ ಮದುವೆಯಾಗಿ 3 ಮಕ್ಕಳಿದ್ದರು ಆದರೂ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ರುಕ್ಮಾಪುರ ಗ್ರಾಮದ ಶಾಂತಮ್ಮ ಅವರನ್ನು ಪ್ರೇಮಿಸಿ ವಿವಾಹವಾಗಿದ್ದ ಆದರೆ ಈಗ ಆಕೆಯನ್ನೇ ಕೊಂದು ವಿಕೃತಿ ಮೆರೆದಿದ್ದಾನೆ.

ಶಾಂತಮ್ಮನ ಕೊಲೆ ಮಾಡಿದ ಪತಿ ವೆಂಕಟೇಶ ಆಕೆಯ ಶವವನ್ನು ಬೈಕ್ನಲ್ಲಿ ಜಿಲ್ಲಾ ಆಸ್ಪತ್ರೆಗೆ ತಂದು ಆಸ್ಪತ್ರೆಯ ಆವರಣದಲ್ಲಿ ಶವವನ್ನು ಬಿಸಾಡಿ ಹೋಗಿದ್ದಾನೆ. ಬೈಕ್ನಲ್ಲಿ ಶವ ತಂದ ದೃಶ್ಯ ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೌಟುಂಬಿಕ ಕಲಹವೇ ಕೊಲೆಗೆ ಕಾರಣ ಎನ್ನಲಾಗಿದೆ, ಕಳೆದ ಮೇ ತಿಂಗಳಲ್ಲಿ ವೆಂಕಟೇಶ ಮತ್ತು ಶಾಂತಾರಿಗೆ ವಿವಾಹವಾಗಿತ್ತು. ಬೆಂಗಳೂರಿನಲ್ಲಿ ಗಾರ್ಮೇಂಟ್ಸ್ ನಲ್ಲಿ ಕೆಲಸ ಮಾಡುವಾಗ ಇಬ್ಬರ ಮದ್ಯೆ ಪ್ರೇಮಾಂಕುರವಾಗಿ ಮದುವೆಯಾಗಿದ್ದರು.
ಹಣದಾಸೆಗಾಗಿ ಮಗಳನ್ನು ವೆಂಕಟೇಶ ಕೊಲೆ ಮಾಡಿದ್ದಾನೆಂದು ಶಾಂತಮ್ಮ ಪೋಷಕರ ಆರೋಪ ಮಾಡಿದ್ದು, ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications