ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಆಸ್ಟ್ರೇಲಿಯಾದ ಕ್ಯಾನ್ಬೆರಾದಲ್ಲಿ ಕನ್ನಡ ಸಂಘ ಉದ್ಘಾಟನೆ
ಕ್ಯಾನ್ಬೆರಾ : ಆಸ್ಟ್ರೇಲಿಯಾದ ಕ್ಯಾನ್ಬೆರಾದಲ್ಲಿ ಇತ್ತೀಚೆಗೆ ಕನ್ನಡ ಸಂಘ ಉದ್ಘಾಟಿಸಲಾಯಿತು. ಹರಿದಾಸ ಸಾಹಿತ್ಯ ವಿದ್ವಾಂಸರಾದ ಡಾ. ಅರಳು ಮಲ್ಲಿಗೆ ಪಾರ್ಥಸಾರಥಿ ಅವರು ಸಂಘವನ್ನು ಉದ್ಘಾಟಿಸಿದರು.
ಹೊಸದಾಗಿ ಅಸ್ತಿತ್ವಕ್ಕೆ ಬಂದ ಈ ಕನ್ನಡ ಸಂಘದ ಪ್ರಥಮ ಅಧ್ಯಕ್ಷರಾಗಿ ಡಿ. ಶ್ರೀನಿವಾಸ ಮೂರ್ತಿ ಹಾಗೂ ಕಾರ್ಯದರ್ಶಿಗಳಾಗಿ ಬಾಣಸಂದ್ರ ಶ್ರೀಧರ್ ಅವರು ಅಧಿಕಾರ ವಹಿಸಿಕೊಂಡರು.
ಪ್ರವೀಣ್ ಗಂಗಾಧರ್ ಸಂಘದ ಸಹ ಕಾರ್ಯದರ್ಶಿಯಾಗಿ ಆಯ್ಕೆಗೊಂಡಿದ್ದಾರೆ.
ಮುಖಪುಟ / ಸಾಹಿತ್ಯ ಸೊಗಡು
Comments
Story first published: Thursday, March 7, 2002, 5:30 [IST]