ಕೃಷ್ಣಮೂರ್ತಿ ‘ಅಕ್ಕ’ ಖಜಾಂಚಿ, ಕಾರ್ಯದರ್ಶಿಯಾಗಿ ವಸಂತಿ ಗೌಡ

ಅಕ್ಕ ಪದಾಧಿಕಾರಿಗಳ 2003-05ನೇ ಸಾಲಿನ ಚುನಾವಣೆ ಫಲಿತಾಂಶ ಸಂಪೂರ್ಣ ಹೊರಬಿದ್ದಿದ್ದು , ಲಾಸ್ ಏಂಜಲೀಸ್ನ ಡಾ.ಎಂ.ಕೃಷ್ಣಮೂರ್ತಿ ಖಜಾಂಚಿಯಾಗಿ ಹಾಗೂ ಚಿಕಾಗೊ ವಿದ್ಯಾರಣ್ಯ ಕನ್ನಡ ಕೂಟದ ಅಧ್ಯಕ್ಷೆ ವಸಂತಿಗೌಡ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಕಳೆದ ಜುಲೈನಲ್ಲಿ 2003-2005ನೇ ಸಾಲಿನ ಅಕ್ಕ ಪದಾಧಿಕಾರಿಗಳ ಚುನಾವಣೆ ನಡೆದಿದ್ದು , ಕಾರ್ಯದರ್ಶಿ ಹಾಗೂ ಖಜಾಂಚಿಯ ಸ್ಥಾನಕ್ಕೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿತ್ತು . ಕಾರ್ಯದರ್ಶಿ ಸ್ಥಾನಕ್ಕೆ ವಸಂತಿ ಗೌಡ ಮತ್ತು ಸುಪ್ರಿಯಾ ದೇಸಾಯಿ (ನಾರ್ತ್ ಕೆರೊಲಿನಾ) ಹಾಗೂ ಖಜಾಂಚಿ ಸ್ಥಾನಕ್ಕೆ ಕೃಷ್ಣಮೂರ್ತಿ ಮತ್ತು ರಮೇಶ ಗೌಡ (ಡೆಟ್ರಾಯಿಟ್) ಸ್ಪರ್ಧಿಸಿದ್ದು , ಸಮಬಲ ಏರ್ಪಟ್ಟಿದ್ದರಿಂದ ಮರು ಮತದಾನ ನಡೆಸಬೇಕಾಯಿತು.
ಫಲಿತಾಂಶ ಇದೀಗ ಹೊರಬಿದ್ದಿದ್ದು , ಕೃಷ್ಣಮೂರ್ತಿ ಹಾಗೂ ವಸಂತಿಗೌಡ ಖಜಾಂಚಿ ಹಾಗೂ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅಂಜನಪ್ಪ ದಟ್ಸ್ಕನ್ನಡ.ಕಾಂಗೆ ತಿಳಿಸಿದ್ದಾರೆ.
ಚುನಾವಣೆಯಲ್ಲಿ ಆಯ್ಕೆಯಾಗ ಇತರ ಪದಾಧಿಕಾರಿಗಳ ಘೋಷಣೆ ಈ ಮುನ್ನವೇ ನಡೆದಿತ್ತು . ಅವರುಗಳೆಂದರೆ :
ಡಾ. ಕುದೂರು ಮುರಳಿ - ಅಧ್ಯಕ್ಷ
ಡಾ. ರೇಣುಕ ರಾಮಪ್ಪ , ಪ್ರಭುದೇವ್ ಮತ್ತು ಶರಣಬಸವರಾಜುರ್ - ಉಪಾಧ್ಯಕ್ಷರು
ಹರೀಶ್ ಹಿರೇಮಠ್ ಹಾಗೂ ಶಾಂತರಾಜ್ - ಜಂಟಿ ಕಾರ್ಯದರ್ಶಿ
ಶಾಮಯ್ಯ ಶೆಟ್ಟಿ ಹಾಗೂ ವಿಜಯ ಭಟ್ -ಜಂಟಿ ಖಜಾಂಚಿ
(ಇನ್ಫೋ ವಾರ್ತೆ)
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications