ಪಾರ್ಥಸಾರಥಿಯವರಿಂದ ಅಡಿಲೇಡ್ನಲ್ಲಿ ಭಾಗವತ ಸಪ್ತಾಹ
ಖ್ಯಾತ ಹರಿದಾಸ ಸಾಹಿತ್ಯ ಪ್ರವರ್ತಕರಾದ ವಿದ್ಯಾವಾಚಸ್ಪತಿ ಅರಳುಮಲ್ಲಿಗೆ ಪಾರ್ಥಸಾರಥಿಯವರು ಆಸ್ಟ್ರೇಲಿಯಾದ ಅಡಿಲೇಡ್ನಲ್ಲಿ ಇದೇ ಜೂನ್ 30ರಿಂದ ಜುಲೈ 10ರವರೆಗೆ 'ಶ್ರೀಮದ್ ಭಾಗವತ ಸಪ್ತಾಹ' ಪ್ರವಚನ ಮಾಲಿಕೆಯನ್ನು ನಡೆಸಿಕೊಡಲಿದ್ದಾರೆ.
ಇದೇ ಸಂದರ್ಭದಲ್ಲಿ, ಇಂದಿನ ಪೀಳಿಗೆಯ ಜನರಿಗಾಗಿ ಆಧ್ಯಾತ್ಮಿಕ ಜ್ಞಾನೋದಯ ವಿಷಯ ಕುರಿತು ಉಪನ್ಯಾಸವನ್ನೂ ಪಾರ್ಥಸಾರಥಿಯವರು ನೀಡಲಿದ್ದಾರೆ.
ದಾಸಸಾಹಿತ್ಯ, ಭಾರತೀಯ ಪರಂಪರೆ, ಭಾರತೀಯ ಸಂಸ್ಕೃತಿ, ಭಾರತೀಯ ಮೌಲ್ಯಗಳು, ಗೀತೆ, ರಾಮಾಯಣ, ಶ್ರೀಮದ್ ಭಾಗವತ ಕುರಿತು ಅವರು ನೀಡಿರುವ ಉಪನ್ಯಾಸ, ಬರೆದಿರುವ ಲೇಖನಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮನ್ನಣೆ ಗಳಿಸಿವೆ. ಪಾರ್ಥಸಾರಥಿಯವರು ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸುತ್ತಿರುವುದು ಇದು ಐದನೇ ಬಾರಿ.
ಅಪಾರ ಸಂಖ್ಯೆಯಲ್ಲಿ ಕನ್ನಡಿಗರು ಈ ಸರಣಿ ಕಾರ್ಯಕ್ರಮಕ್ಕೆ ಬಂದು ಉಪನ್ಯಾಸದ ಲಾಭ ಪಡೆಯಬೇಕೆಂದು ಆಯೋಜಕರು ಕೇಳಿಕೊಂಡಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರವೇಶ ಉಚಿತವಿದೆ.
ಕಾರ್ಯಕ್ರಮದ ವಿವರ ಕೆಳಗಿನಂತಿದೆ
ವಿಷಯ : ಆಧ್ಯಾತ್ಮಿಕ ಜ್ಞನೋದಯ
ದಿನಾಂಕ : ಶನಿವಾರ, ಜುಲೈ 5, 2008
ಸ್ಥಳ : ಐಎಎಎಸ್ಎ ಹಾಲ್, 6, ಬ್ಲೇಮಿ ಅವೆನ್ಯೂ, ಬ್ರಾಡ್ವ್ಯೂ, ಎಸ್ಎ
ಸಮಯ : ಸಂಜೆ 6.30ರಿಂದ 8.30. ನಂತರ ಊಟವಿರುತ್ತದೆ.
ಪ್ರವೇಶ : ಉಚಿತ
ಹೆಚ್ಚಿನ ವಿವರಗಳಿಗಾಗಿ ಸಂಪರ್ಕ
ಕೃಷ್ಣ ಪ್ರಸಾದ್ : 0411 763 686
ಉಮೇಶ್ ನಾಗಸಂದ್ರ : 0411 156 905
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications