159682ಅಕ್ಕ ವಿವಾದಭಿನ್ನಮತೀಯರಿಗೆ ಸೊಪ್ಪುಹಾಕದ ಅಕ್ಕ/nri/article/2009/0119-akka-president-ramesh-gowda-refutes-charges.htmlಅಕ್ಕ ಸಂಸ್ಥೆ ಕೆಲವೇ ಪಟ್ಟಭದ್ರ ಹಿತಾಸಕ್ತಿಗಳ ಕಾರಸ್ಥಾನ ಆಗಿದೆ ಎಂದೂ, ಇತ್ತೀಚೆಗೆ ನಡೆದ ನಿರ್ದೇಶಕ ಮಂಡಳಿ ಚುನಾವಣೆಗಳನ್ನು ಮೋಸ ಆಗಿದೆ ಎಂದೂ ಅಕ್ಕದ ಒಂದು ಗುಂಪು ಆಪಾದನೆ ಮಾಡಿತ್ತು. ಈ ಆಪಾದನೆಗೆ ಪ್ರತ್ಯುತ್ತರವಾಗಿ ಅಕ್ಕದ ಅಧ್ಯಕ್ಷ ರಮೇಶ್ ಗೌಡ ಅವರು ಅವರು ನೀಡಿರುವ ನಿರಾಕರಣೆ ಹೇಳಿಕೆಯನ್ನು ಪ್ರಕಟಿಸಲಾಗಿದೆ- ಸಂಪಾದಕ.ಮಾನ್ಯರೆ,ಈ ಮೂಲಕ ದಟ್ಸ್ ಕನ್ನಡ ಬ್ರೌಸರುಗಳಿಗೆ ತಿಳಿಯಪಡಿಸುವುದೇನೆಂದರೆ:ಕೆಲವೊಂದು 34141http://kannada.oneindia.com/img/2009/01/19-ramesh-gowda2.jpg159682ಅಕ್ಕ ವಿವಾದರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg159682ಅಕ್ಕ ವಿವಾದರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ/nri/article/2009/0124-suresh-ramachandra-rejoinder-to-ramesh-gowda.htmlಪ್ರಿಯ ರಮೇಶ್,ತಮ್ಮ ಪತ್ರ ಓದಿದೆ. ನನ್ನ ಹೆಸರು ನೀವು ಪ್ರಸ್ತಾಪಿಸಿರುವುದರಿಂದ ಈ ಸ್ವಷ್ಟೀಕರಣ ನೀಡಬಯಸುತ್ತೇನೆ. ನಾನು ಅಕ್ಕ ಅಧ್ಯಕ್ಷ ಸ್ಥಾನಕ್ಕೆ ಸ್ವಯ೦ ಘೋಷಿತ ಅಭ್ಯರ್ಥಿಯಾಗಿರಲಿಲ್ಲ. ಶಿಕಾಗೊ ಸಮ್ಮೇಳನದ ಸಮಯದಲ್ಲಿ ಕೆಲವು ನಿರ್ದೇಶಕರು ನಾನು ಸ್ವರ್ಧಿಸುತ್ತೇನೆಯೆ? ಎ೦ದು ಕೇಳಿದಾಗ, ನನ್ನ ನಿರ್ದೇಶಕ ಅವಧಿ ಸದ್ಯದಲ್ಲೆ ಮುಗಿಯುವುದರಿ೦ದ ಈ ಬಗ್ಗೆ ಇನ್ನು ಸ್ಪಷ್ಟವಾಗಿ ಚಿ೦ತಿಸಿಲ್ಲ ಎ೦ದು ಹೇಳಿದ್ದೆ. ನ೦ತರ ನಾನು 34271http://kannada.oneindia.com/img/2009/01/24-suresh1e.jpg159682ಅಕ್ಕ ವಿವಾದಅಮೆರಿಕದಲ್ಲಿ ಕನ್ನಡಿಗರ ಹೊಸ ಸಂಸ್ಥೆ!/nri/article/2009/0206-new-kannada-org-north-america.htmlಅಮೆರಿಕನ್ನಡಿಗರಿಂದ, ಅಮೆರಿಕನ್ನಡಿಗರಿಗೋಸ್ಕರ, ಅಮೆರಿಕನ್ನಡಿಗರಿಗಾಗಿ ಮುಡಿಪಾದ ಸಂಸ್ಥೆಯ ಪತ್ರಿಕಾ ಪ್ರಕಟಣೆ.ಪ್ರಿಯ ಅಮೆರಿಕನ್ನಡ ಬಂಧುಗಳೆ,ಕನ್ನಡ ನಾಡಿನಿಂದ ಬಂದು ಅಮೆರಿಕದ ಬೇರೆ ಬೇರೆ ಪ್ರಾಂತ್ಯಗಳಲ್ಲಿ ನೆಲೆಸಿ ಇಲ್ಲಿನ ಜೀವನಕ್ಕೆ ಹೊಂದಿಕೊಂಡು ಬಾಳುತ್ತಿದ್ದೀರಿ. ನಮ್ಮ ಜನಾಂಗದ ಅಭಿಲಾಷೆಗಳಲ್ಲಿ ಪ್ರಾಮುಖ್ಯವಾಗಿ ತಾಯಿಭಾಷೆಯ ಅಭಿಮಾನ, ಕರ್ನಾಟಕ ಸಂಸ್ಕೃತಿ, ಉತ್ತರ ಅಮೆರಿದದಾದ್ಯಂತ ಇರುವ ನಾನಾ ಕನ್ನಡ ಸಂಘಗಳ ಮೂಲಕ ಎಲ್ಲರನ್ನು ಮುಟ್ಟುತ್ತಿದೆ. ಆದರೆ ಮುಂದಿನ ಜನಾಂಗದ ಮಕ್ಕಳಲ್ಲಿ 34511http://kannada.oneindia.com/img/2009/02/06-liberty-statue-from-behind1.jpg159683ಚುನಾವಣೆಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg159683ಚುನಾವಣೆಭಿನ್ನಮತೀಯರಿಗೆ ಸೊಪ್ಪುಹಾಕದ ಅಕ್ಕ/nri/article/2009/0119-akka-president-ramesh-gowda-refutes-charges.htmlಅಕ್ಕ ಸಂಸ್ಥೆ ಕೆಲವೇ ಪಟ್ಟಭದ್ರ ಹಿತಾಸಕ್ತಿಗಳ ಕಾರಸ್ಥಾನ ಆಗಿದೆ ಎಂದೂ, ಇತ್ತೀಚೆಗೆ ನಡೆದ ನಿರ್ದೇಶಕ ಮಂಡಳಿ ಚುನಾವಣೆಗಳನ್ನು ಮೋಸ ಆಗಿದೆ ಎಂದೂ ಅಕ್ಕದ ಒಂದು ಗುಂಪು ಆಪಾದನೆ ಮಾಡಿತ್ತು. ಈ ಆಪಾದನೆಗೆ ಪ್ರತ್ಯುತ್ತರವಾಗಿ ಅಕ್ಕದ ಅಧ್ಯಕ್ಷ ರಮೇಶ್ ಗೌಡ ಅವರು ಅವರು ನೀಡಿರುವ ನಿರಾಕರಣೆ ಹೇಳಿಕೆಯನ್ನು ಪ್ರಕಟಿಸಲಾಗಿದೆ- ಸಂಪಾದಕ.ಮಾನ್ಯರೆ,ಈ ಮೂಲಕ ದಟ್ಸ್ ಕನ್ನಡ ಬ್ರೌಸರುಗಳಿಗೆ ತಿಳಿಯಪಡಿಸುವುದೇನೆಂದರೆ:ಕೆಲವೊಂದು 34141http://kannada.oneindia.com/img/2009/01/19-ramesh-gowda2.jpg159683ಚುನಾವಣೆರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg159683ಚುನಾವಣೆರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ/nri/article/2009/0124-suresh-ramachandra-rejoinder-to-ramesh-gowda.htmlಪ್ರಿಯ ರಮೇಶ್,ತಮ್ಮ ಪತ್ರ ಓದಿದೆ. ನನ್ನ ಹೆಸರು ನೀವು ಪ್ರಸ್ತಾಪಿಸಿರುವುದರಿಂದ ಈ ಸ್ವಷ್ಟೀಕರಣ ನೀಡಬಯಸುತ್ತೇನೆ. ನಾನು ಅಕ್ಕ ಅಧ್ಯಕ್ಷ ಸ್ಥಾನಕ್ಕೆ ಸ್ವಯ೦ ಘೋಷಿತ ಅಭ್ಯರ್ಥಿಯಾಗಿರಲಿಲ್ಲ. ಶಿಕಾಗೊ ಸಮ್ಮೇಳನದ ಸಮಯದಲ್ಲಿ ಕೆಲವು ನಿರ್ದೇಶಕರು ನಾನು ಸ್ವರ್ಧಿಸುತ್ತೇನೆಯೆ? ಎ೦ದು ಕೇಳಿದಾಗ, ನನ್ನ ನಿರ್ದೇಶಕ ಅವಧಿ ಸದ್ಯದಲ್ಲೆ ಮುಗಿಯುವುದರಿ೦ದ ಈ ಬಗ್ಗೆ ಇನ್ನು ಸ್ಪಷ್ಟವಾಗಿ ಚಿ೦ತಿಸಿಲ್ಲ ಎ೦ದು ಹೇಳಿದ್ದೆ. ನ೦ತರ ನಾನು 34271http://kannada.oneindia.com/img/2009/01/24-suresh1e.jpg159683ಚುನಾವಣೆಉತ್ತಮ ಆಶ್ವಾಸನೆ : ಯಡ್ಡಿ ಭರವಸೆ/column/majavani/2009/0203-bsy-assures-better-promises-for-ls-election.htmlಶಿವಮೊಗ್ಗ, ಫೆ.3 : ಮುಂಬರುವ ಲೋಕಸಭಾ ಚುನಾವಣೆಯ ವೇಳೆಗೆ ತಾವು ಉತ್ತಮ ಆಶ್ವಾಸನೆಗಳನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಭಾರೀ ಬಹಿರಂಗ ಸಭೆಯಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪನವರು ತಮ್ಮ ಮಂತ್ರಿ ಮಂಡಲ ಉತ್ತಮ ಆಶ್ವಾಸನೆಗಳನ್ನು ನೀಡುವಲ್ಲಿ ಇಲ್ಲಿಯವರೆಗೆ ವಿಫಲವಾಗಿರುವುದನ್ನು ಒಪ್ಪಿಕೊಂಡರು."ನಾನೂ ಸೇರಿದಂತೆ ನಮ್ಮ ಪಕ್ಷದ ಮಂತ್ರಿಗಳು ಯಾರೂ ಇಲ್ಲಿಯವರೆಗೆ ಒಂದೂ ಉತ್ತಮ ಆಶ್ವಾಸನೆ 34441http://kannada.oneindia.com/img/2009/02/03-yeddyurappa-speaking1.jpg155736electionಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg155736electionಅಕ್ಕ ಇಬ್ಭಾಗ, ಓ ಅಮೆರಿಕನ್ನಡಿಗ!/nri/article/2009/0114-akka-splits-dissidents-announce-new-umbrella.htmlಬೆಂಗಳೂರು, ಜ. 14 : ಕಳೆದ ಕೆಲವು ತಿಂಗಳಿನಿಂದ ಆಂತರಿಕ ಬಿಕ್ಕಟ್ಟು ಮತ್ತು ತೀವ್ರತಮ ಭಿನ್ನಾಭಿಪ್ರಾಯಗಳ ಕುಲುಮೆಯಲ್ಲಿ ಬೇಯುತ್ತಿದ್ದ ಉತ್ತರ ಅಮೆರಿಕಾ ಕನ್ನಡ ಕೂಟಗಳ ಆಗರ (ಅಕ್ಕ) ಇಂದು ಒಡೆದು ಎರಡು ಹೋಳಾಗಿದೆ. ಸಂಸ್ಥೆಯು ಜನ್ಮತಾಳಿದಾಗಿನಿಂದ ಅಕ್ಕ ಚಟುವಟಿಕೆಗಳೊಂದಿಗೆ ಆಪ್ತವಾಗಿ ಗುರುತಿಸಿಕೊಂಡಿದ್ದ ಹಲವರು ಹಿರಿಯ ಕಾರ್ಯಕರ್ತರು ತಮ್ಮ ಸದ್ಯತ್ವಕ್ಕೆ ರಾಜೀನಾಮೆ ನೀಡುವುದರೊಂದಿಗೆ ಸಂಸ್ಥೆಯಲ್ಲಿದ್ದ ತಳಮಳ ಭುಗಿಲೆದ್ದಿದೆ.ಅಮೆರಿಕಾದ 34064http://kannada.oneindia.com/img/2009/01/14-suresh-krishnamurthy1.jpg155736electionಭಿನ್ನಮತೀಯರಿಗೆ ಸೊಪ್ಪುಹಾಕದ ಅಕ್ಕ/nri/article/2009/0119-akka-president-ramesh-gowda-refutes-charges.htmlಅಕ್ಕ ಸಂಸ್ಥೆ ಕೆಲವೇ ಪಟ್ಟಭದ್ರ ಹಿತಾಸಕ್ತಿಗಳ ಕಾರಸ್ಥಾನ ಆಗಿದೆ ಎಂದೂ, ಇತ್ತೀಚೆಗೆ ನಡೆದ ನಿರ್ದೇಶಕ ಮಂಡಳಿ ಚುನಾವಣೆಗಳನ್ನು ಮೋಸ ಆಗಿದೆ ಎಂದೂ ಅಕ್ಕದ ಒಂದು ಗುಂಪು ಆಪಾದನೆ ಮಾಡಿತ್ತು. ಈ ಆಪಾದನೆಗೆ ಪ್ರತ್ಯುತ್ತರವಾಗಿ ಅಕ್ಕದ ಅಧ್ಯಕ್ಷ ರಮೇಶ್ ಗೌಡ ಅವರು ಅವರು ನೀಡಿರುವ ನಿರಾಕರಣೆ ಹೇಳಿಕೆಯನ್ನು ಪ್ರಕಟಿಸಲಾಗಿದೆ- ಸಂಪಾದಕ.ಮಾನ್ಯರೆ,ಈ ಮೂಲಕ ದಟ್ಸ್ ಕನ್ನಡ ಬ್ರೌಸರುಗಳಿಗೆ ತಿಳಿಯಪಡಿಸುವುದೇನೆಂದರೆ:ಕೆಲವೊಂದು 34141http://kannada.oneindia.com/img/2009/01/19-ramesh-gowda2.jpg155736electionರವಿ ಡಂಕಣಿಕೋಟೆ ಅಕ್ಕಗೆ ಅಧ್ಯಕ್ಷ/nri/article/2009/0122-ravi-dankanikote-new-president-of-akka.htmlಬೆಲ್ ವ್ಯೂ,(ವಾಷಿಂಗ್ಟನ್ ಡಿಸಿ),ಜ. 22 : ಕಾವೇರಿ ಕನ್ನಡ ಸಂಘದ ಸದಸ್ಯ ಮತ್ತು ಅಕ್ಕ ಆಡಳಿತ ಮಂಡಳಿಯ ನಿರ್ದೇಶಕ ರವಿ ಡಂಕಣಿಕೋಟೆ ಅವರು ಅಕ್ಕದ ನೂತನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಬರಾಕ್ ಒಬಾಮ ಅವರು ಅಮೆರಿಕಾ ಸಂಯುಕ್ತ ಸಂಸ್ಥಾನದ ಅಧ್ಯಕ್ಷರಾಗಿ ಆಯ್ಕೆಗೊಂಡ ಮಂಗಳವಾರದ ಮುಹೂರ್ತದಲ್ಲೇ ಅಮೆರಿಕಾದಲ್ಲಿ ನೆಲೆಸಿರುವ ಕನ್ನಡಿಗರ ಗುಂಪಿಗೂ ಹೊಸ ಅಧ್ಯಕ್ಷರ ನೇಮಕವಾಗಿರುವುದು ಕಾಕತಾಳೀಯವಾಗಿದೆ.ಕಾರ್ಯಕಾರಿ 34222http://kannada.oneindia.com/img/2009/01/22-ravi-dankanikote1e.jpg155736electionರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ/nri/article/2009/0124-suresh-ramachandra-rejoinder-to-ramesh-gowda.htmlಪ್ರಿಯ ರಮೇಶ್,ತಮ್ಮ ಪತ್ರ ಓದಿದೆ. ನನ್ನ ಹೆಸರು ನೀವು ಪ್ರಸ್ತಾಪಿಸಿರುವುದರಿಂದ ಈ ಸ್ವಷ್ಟೀಕರಣ ನೀಡಬಯಸುತ್ತೇನೆ. ನಾನು ಅಕ್ಕ ಅಧ್ಯಕ್ಷ ಸ್ಥಾನಕ್ಕೆ ಸ್ವಯ೦ ಘೋಷಿತ ಅಭ್ಯರ್ಥಿಯಾಗಿರಲಿಲ್ಲ. ಶಿಕಾಗೊ ಸಮ್ಮೇಳನದ ಸಮಯದಲ್ಲಿ ಕೆಲವು ನಿರ್ದೇಶಕರು ನಾನು ಸ್ವರ್ಧಿಸುತ್ತೇನೆಯೆ? ಎ೦ದು ಕೇಳಿದಾಗ, ನನ್ನ ನಿರ್ದೇಶಕ ಅವಧಿ ಸದ್ಯದಲ್ಲೆ ಮುಗಿಯುವುದರಿ೦ದ ಈ ಬಗ್ಗೆ ಇನ್ನು ಸ್ಪಷ್ಟವಾಗಿ ಚಿ೦ತಿಸಿಲ್ಲ ಎ೦ದು ಹೇಳಿದ್ದೆ. ನ೦ತರ ನಾನು 34271http://kannada.oneindia.com/img/2009/01/24-suresh1e.jpgnews"> ರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ | Suresh Ramachandra's reply to Ramesh Gowda - ರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ - Kannada Oneindia

ರಮೇಶ್ ಗೌಡರಿಗೆ ಸುರೇಶ್ ರಾಮಚಂದ್ರ ಪತ್ರ

Suresh Ramachandra
ಪ್ರಿಯ ರಮೇಶ್,

ತಮ್ಮ ಪತ್ರ ಓದಿದೆ. ನನ್ನ ಹೆಸರು ನೀವು ಪ್ರಸ್ತಾಪಿಸಿರುವುದರಿಂದ ಈ ಸ್ವಷ್ಟೀಕರಣ ನೀಡಬಯಸುತ್ತೇನೆ. ನಾನು ಅಕ್ಕ ಅಧ್ಯಕ್ಷ ಸ್ಥಾನಕ್ಕೆ ಸ್ವಯ೦ ಘೋಷಿತ ಅಭ್ಯರ್ಥಿಯಾಗಿರಲಿಲ್ಲ. ಶಿಕಾಗೊ ಸಮ್ಮೇಳನದ ಸಮಯದಲ್ಲಿ ಕೆಲವು ನಿರ್ದೇಶಕರು ನಾನು ಸ್ವರ್ಧಿಸುತ್ತೇನೆಯೆ? ಎ೦ದು ಕೇಳಿದಾಗ, ನನ್ನ ನಿರ್ದೇಶಕ ಅವಧಿ ಸದ್ಯದಲ್ಲೆ ಮುಗಿಯುವುದರಿ೦ದ ಈ ಬಗ್ಗೆ ಇನ್ನು ಸ್ಪಷ್ಟವಾಗಿ ಚಿ೦ತಿಸಿಲ್ಲ ಎ೦ದು ಹೇಳಿದ್ದೆ. ನ೦ತರ ನಾನು ನಿರ್ದೇಶಕನಾಗಿ ಗೆಲ್ಲದಿದ್ದರಿ೦ದ, ಈ ಪ್ರಶ್ನೆ ಉದ್ಭವಿಸಲಿಲ್ಲ. ಈ ಮಧ್ಯೆ ನಮ್ಮ ವಾಷಿ೦ಗ್ಟನ್ನಿ೦ದ ನನ್ನ ಮತ್ತೊಬ್ಬ ಮಿತ್ರರು ಅಧ್ಯಕ್ಷ ಸ್ಥಾನಕ್ಕೆ ಸ್ವರ್ಧಿಸುವುದಾಗಿ ತಿಳಿಸಿದ್ದರಿ೦ದ ನಾನು ಖ೦ಡಿತ ಚುನಾವಣೆಯಲ್ಲಿ ಸ್ವರ್ಧಿಸುತ್ತಿರಲಿಲ್ಲ.

ಎರಡನೆಯದಾಗಿ ನಾನು ಚುನಾವಣೆಯಲ್ಲಿ ಗೆಲ್ಲದಿದ್ದರಿ೦ದ ಅಕ್ಕ ಸ೦ಸ್ಥೆಯಿ೦ದ ನಿರ್ಗಮಿಸುತ್ತಿಲ್ಲ. ತಮಗೆಲ್ಲ ತಿಳಿದಿರುವ೦ತೆ ಹಿ೦ದೆ ನಾನು 2004ರ ಚುನಾವಣೆಯಲ್ಲಿ ಆಧ್ಯಕ್ಷ ಸ್ಥಾನಕ್ಕೆ ನಿ೦ತು ಸೋತ ನ೦ತರವೂ ಅಕ್ಕ ಸ೦ಸ್ಥೆಯಲ್ಲಿ ಮು೦ದುವರೆದು, 4ನೇ ಅಕ್ಕ ವಿಶ್ವ ಕನ್ನಡ ಸಮ್ಮೇಳನ (2006)ದ ಜ೦ಟಿ ಸ೦ಚಾಲಕನಾಗಿ, ಯಶಸ್ವಿ ಕಾರ್ಯಕ್ರಮಕ್ಕಾಗಿ, ಹಗಲಿರುಳು ಶ್ರಮಿಸಿದ್ದೇನೆ ಮತ್ತು ನ೦ತರ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ.

ನಾನು ಅಕ್ಕ ಸ೦ಸ್ಥೆಯಲ್ಲಿರಲಿ, ಇಲ್ಲದಿರಲಿ ಕನ್ನಡಕ್ಕಾಗಿ ಕೆಲಸ ಮಾಡುವ ಯಾವುದೇ ಸ೦ಸ್ಥೆಗೂ ಬೆ೦ಬಲ ನೀಡುತ್ತೇನೆ.

ಸೋಲಿರಲಿ ಗೆಲುವಿರಲಿ
ಕನ್ನಡದ ಕೆಲಸ ಮುನ್ನಡೆಯಲಿ
ಎಲ್ಲಾದರು ಇರು ಎ೦ತಾದರು ಇರು ಓ ಕನ್ನಡಿಗ
ಎ೦ದೆದಿಗೂ ನೀ ಕಚ್ಚಾಡದಿರು

ಪದವಿ ಘನತೆ ಮುಖ್ಯವಲ್ಲ
ಕನ್ನಡಮ್ಮ ಸ೦ಸ್ಕೃತಿ ಮಾತ್ರ ಮುಖ್ಯವು
ಹೊಡೆದಾಡದೆ ಕಚ್ಚಾಡದೆ ಕಾಪಾಡಿ ಕನ್ನಡಮ್ಮನ
ಓ ಕನ್ನಡದ ಕ೦ದಮ್ಮಗಳಿರ!

ಹರಸು ತಾಯೆ ಕನ್ನಡಮ್ಮ ಅಮೆರಿಕನ್ನಡಿಗರ
ಸದ್ಬುದ್ಧಿ ಶಕ್ತಿ ನೀಡಿ ಕಾಪಾಡು ಅಮೆರಿಕನ್ನಡಿಗರ!

ಜೈ ಕರ್ನಾಟಕ ಮಾತೆ

ಸುರೇಶ್ ರಾಮಚ೦ದ್ರ
ಅಮೆರಿಕದ ರಾಜಧಾನಿ ವಾಷಿ೦ಗ್ಟನ್

ಪೂರಕ ಓದಿಗೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+