156573ನ್ಯೂಜಿಲಂಡ್ಶ್ರೀನಾಥ್ ಮೋಡಿಗೆ ಬೌಲ್ಡ್ ಆದ ಕಿವಿ ಕನ್ನಡಿಗರು/nri/article/2009/0115-srinath-scalps-auckland-kannada-wickets.htmlಪ್ರಸಕ್ತ ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವಣ ಏಕದಿವಸ ಕ್ರಿಕೆಟ್ ಸರಣಿಗೆ ಮ್ಯಾಚ್ ರೆಫರಿಯಾಗಿ ಮೈಸೂರ್ ಎಕ್ಸ್ ಪ್ರೆಸ್ ಜಾವಗಲ್ ಶ್ರೀನಾಥ್ ನಮ್ಮೂರಿಗೆ ಬಂದಿದ್ದಾರೆ. ಈ ಅವಕಾಶವನ್ನು ಉಪಯೋಗಿಸಿಕೊಂಡು ಅವರನ್ನು ಸ್ಥಳೀಯ ಕನ್ನಡ ಕೂಟಕ್ಕೆ ಕರೆಸಿ ಅವರ ಗೌರವಾರ್ಥ ಒಂದು ಸಂತೋಷಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮ 9ನೇ ಜನವರಿ 2009 ಶುಕ್ರವಾರ ಅಕ್ಲೆಂಡ್ ನಗರದ ಮೌಂಟ್ ಈಡನ್ ಹಿರಿಯ 34087http://kannada.oneindia.com/img/2009/01/15-srinath-auckland1.jpg156573ನ್ಯೂಜಿಲಂಡ್ರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ/nri/article/2009/0130-nz-queens-service-medal-to-sadanand-hegde.htmlನ್ಯೂಜಿಲೆಂಡ್ ಸರ್ಕಾರ ಸಮಾಜ ಸೇವೆ ಮಾಡಿದ ಮಹನೀಯರಿಗೆ ನೀಡುವ ಪುರಸ್ಕಾರ ಪ್ರತಿಷ್ಠಿತ ಕ್ವೀನ್ಸ್ ಸರ್ವೀಸ್ ಮೆಡಲ್ ಗೌರವಕ್ಕೆ ಈ ಬಾರಿ ಕನ್ನಡಿಗ ವೈದ್ಯ ಡಾ. ಬ್ರಹ್ಮಾವರ ರಾಮಣ್ಣ ಸದಾನಂದ ಹೆಗ್ಡೆಯವರು ಭಾಜನರಾಗಿದ್ದಾರೆ. ಆಕ್ಲೆಂಡ್ ಇಂಡಿಯನ್ ಅಸೋಸಿಯೇಷನ್ ಹಾಗೂ ಡಾ. ಹೆಗ್ಡೆಯವರ ಅಭಿಮಾನಿಗಳು ಸೇರಿ ಪ್ರಶಸ್ತಿ ಪಡೆದ ಅವರನ್ನು ಅಭಿನಂದಿಸುವ ಸಲುವಾಗಿ ಮಹಾತ್ಮ ಗಾಂಧೀ ಕೇಂದ್ರದಲ್ಲಿ ದಿನಾಂಕ 17ನೇ 34378http://kannada.oneindia.com/img/2009/01/30-nz-sadanand-hegde1.jpg156573ನ್ಯೂಜಿಲಂಡ್ಕೀವಿ ಕನ್ನಡಿಗರೆಲ್ಲರ ಪ್ರೀತಿಯ 'ಅಂಕಲ್' ಇನ್ನಿಲ್ಲ/nri/article/2009/0406-nz-kannadiga-mk-vamana-murthy-is-no-more.htmlಸುಮಾರು ನಾಲ್ಕು ದಶಕಗಳ ಕಾಲ ನ್ಯೂಜಿಲೆಂಡಿನ ನಿವಾಸಿಯಾಗಿದ್ದು ಇಲ್ಲಿನ ಸಮಸ್ತ ಭಾರತೀಯರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದ ಪ್ರಾಚಾರ್ಯ ಎಂ.ಕೆ. ವಾಮನ ಮೂರ್ತಿ ಇಂದು ಬೆಳಿಗ್ಗೆ ಅಕ್ಲೆಂಡ್ ನಲ್ಲಿ ನಿಧನರಾದರು.ಆಕ್ಲೆಂಡ್ ವಿಶ್ವವಿದ್ಯಾನಿಲಯದಲ್ಲಿ ಗಣಿತ ಶಾಸ್ತ್ರದಲ್ಲಿ ಪ್ರಾಧ್ಯಾಪಕರಾಗಿದ್ದ ವಾಮನ ಮೂರ್ತಿಯವರು ಜನಿಸಿದ್ದು 5ನೇ ಸೆಪ್ಟೆಂಬರ್ 1934ರಂದು ಮಂಡ್ಯದಲ್ಲಿ. ಮೈಸೂರಿನಲ್ಲಿ ಶಾಲಾಭ್ಯಾಸ, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಗಣಿತ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ 35764http://kannada.oneindia.com/img/2009/04/06-vamana-murthy1.jpg156573ನ್ಯೂಜಿಲಂಡ್ಇಮಾನ ಒಳ್ಡತಾವ್ ಮೋಯ್ನಿ ಅಡ್ಡಾಕ್ತಳಂತೆ?/column/humor/2009/0423-mohini-or-air-hostess.html* ನಾ ಭಾಸ್ಕರ, ಆಕ್ಲಂಡ್ ತನ್ನ ಭಾಮೈದನ ನೆಲೆಸೂರಾದ ನ್ಯುಜೀಲೆಂಡಿಗೆ ಪ್ರವಾಸ ಹೊರಟಿದ್ದ ರಾಮಣ್ಣ ಮತ್ತು ಅವನ ಬಲಗೈ ಬಂಟ ಬಚ್ಚಪ್ಪ ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ತಪಾಸಣೆಯ ಸಾಲಿನಲ್ಲಿ ನಿಂತಿದ್ದರು. ವಿಮಾನ ಹತ್ತುವುದಕ್ಕೆ ಮುಂಚೆಯೇ ಅವರಿಗೆ ಬೆಂಗಳೂರಿನಿಂದ ಈಗಾಗಲೇ ಬಹಳ ದೂರ ಹೊರಟುಹೋಗಿದ್ದಂತೆ ಭಾಸವಾಗಿಸುತ್ತಿತ್ತು ಅಲ್ಲಿಯ ವಾತಾವರಣ. ಎಲ್ಲೆಡೆ ಲಾಲೂ ಯಾದವ್ ತಮ್ಮಂದಿರಂತಿದ್ದ ಪೇದೆಗಳು, ಐದು 36161http://kannada.oneindia.com/img/2009/04/23-bhaskara-auckland1.jpg210843ಪ್ರಕಾಶ್ರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ/nri/article/2009/0130-nz-queens-service-medal-to-sadanand-hegde.htmlನ್ಯೂಜಿಲೆಂಡ್ ಸರ್ಕಾರ ಸಮಾಜ ಸೇವೆ ಮಾಡಿದ ಮಹನೀಯರಿಗೆ ನೀಡುವ ಪುರಸ್ಕಾರ ಪ್ರತಿಷ್ಠಿತ ಕ್ವೀನ್ಸ್ ಸರ್ವೀಸ್ ಮೆಡಲ್ ಗೌರವಕ್ಕೆ ಈ ಬಾರಿ ಕನ್ನಡಿಗ ವೈದ್ಯ ಡಾ. ಬ್ರಹ್ಮಾವರ ರಾಮಣ್ಣ ಸದಾನಂದ ಹೆಗ್ಡೆಯವರು ಭಾಜನರಾಗಿದ್ದಾರೆ. ಆಕ್ಲೆಂಡ್ ಇಂಡಿಯನ್ ಅಸೋಸಿಯೇಷನ್ ಹಾಗೂ ಡಾ. ಹೆಗ್ಡೆಯವರ ಅಭಿಮಾನಿಗಳು ಸೇರಿ ಪ್ರಶಸ್ತಿ ಪಡೆದ ಅವರನ್ನು ಅಭಿನಂದಿಸುವ ಸಲುವಾಗಿ ಮಹಾತ್ಮ ಗಾಂಧೀ ಕೇಂದ್ರದಲ್ಲಿ ದಿನಾಂಕ 17ನೇ 34378http://kannada.oneindia.com/img/2009/01/30-nz-sadanand-hegde1.jpg210843ಪ್ರಕಾಶ್ರೈತರಿಂದ ರೈತರಿಗೆ ಕೃಷಿ ತಂತ್ರಜ್ಞಾನ/literature/my-karnataka/2009/0323-technology-reaches-mysore-farmers-akashavani.htmlಕೇಳುವ ಮಾಧ್ಯಮವಾದ ರೇಡಿಯೋವನ್ನು ದೃಶ್ಯಮಾಧ್ಯಮವನ್ನಾಗಿ ಪರಿವರ್ತಿಸಬಹುದೇ? ಹೀಗೊಂದು ಪ್ರಶ್ನೆ ಮುಂದಿಟ್ಟರೆ, ಯಾಕಾಗಬಾರದು, ನಾವೇ ಮಾಡುತ್ತಿದ್ದೇವಲ್ಲಾ , ಕಳೆದ ಮೂರು ವರ್ಷಗಳಿಂದ ಎನ್ನುತ್ತಾರೆ ಮೈಸೂರು ಆಕಾಶವಾಣಿ ಕೃಷಿ ರಂಗ ಕಾರ್ಯಕ್ರಮ ನಿರ್ವಹಿಸುತ್ತಿರುವ ಪ್ರಸಾರ ನಿರ್ವಾಹಕ ಕೇಶವಮೂರ್ತಿ.ರೇಡಿಯೋದಲ್ಲಿ ಕೇಳಿದ್ದನ್ನು ಪ್ರತ್ಯಕ್ಷವಾಗಿ ರೈತರ ಹೊಲದಲ್ಲಿ ನೋಡುವ, ನೋಡಿದ್ದನ್ನು ಅನುಸರಿಸಿ ಮತ್ತೊಬ್ಬರಿಗೆ ತಿಳಿಸುವ, ರೈತರಿಂದ ರೈತರಿಗೆ, ಕೃಷಿ ವಿಜ್ಞಾನಿಗಳಿಂದ ರೈತರಿಗೆ ಕೃಷಿ ತಂತ್ರಜ್ಞಾನ 35439http://kannada.oneindia.com/img/2009/03/23-kisan-vaani-mysore1.jpg210843ಪ್ರಕಾಶ್ಪ್ರಕಾಶ್ 'ಗೋಕುಲ'ದಲ್ಲಿ ವಿಜಯ ರಾಘವೇಂದ್ರ/movies/hero/2009/06/prakash-vijay-raghavendra-film-gokula.htmlಪುನೀತ್ ರಾಜ್ ಕುಮಾರ್ ಮತ್ತು ನಿಖಿತಾ ಅಭಿನಯದ 'ವಂಶಿ' ಚಿತ್ರ ನಿರ್ದೇಶಿಸಿದ್ದ ಪ್ರಕಾಶ್ ಮತ್ತೆ ಹಿಂತಿರುಗಿದ್ದಾರೆ. ಕಳೆದ ವರ್ಷ ಬಿಡುಗಡೆ ಕಂಡ 'ವಂಶಿ' ಚಿತ್ರ ಪರ್ವಾಗಿಲ್ಲ ಎನ್ನಿಸಿಕೊಂಡಿತ್ತು. ಈ ಬಾರಿ ಅವರು ವಿಜಯ್ ರಾಘವೇಂದ್ರ ಅವರನ್ನು ತಮ್ಮ ಚಿತ್ರಕ್ಕೆ ನಾಯಕ ನಟನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಚಿತ್ರಕ್ಕೆ 'ಗೋಕುಲ' ಎಂದು ಹೆಸರಿಡಲಾಗಿದೆ.ವಿಜಯ್ ರಾಘವೇಂದ್ರ ಅವರೊಂದಿಗೆ ಪ್ರಕಾಶ್ ನಿರ್ದೇಶಿಸುತ್ತಿರುವ 37355http://kannada.oneindia.com/img/2009/06/15-vijay-raghavendra1.jpg210843ಪ್ರಕಾಶ್ನೂರೆಂಟು ಮಾತು ಎದೆಯಾಳದಿಂದ.../cj/prakash-upadhyaya/2009/0703-the-day-i-met-my-two-favourite-writers.htmlಕಳೆದ ಭಾನುವಾರ(28-06-2009) ನನ್ನ ಜೀವನದಲ್ಲಿ ಮಹತ್ತರವಾದ ದಿನ. ಅಂದು ನೂರೆಂಟು ಮಾತಿನ ಸರದಾರ ವಿಶ್ವೇಶ್ವರ ಭಟ್ ಅವರ "ನೂರೆಂಟು ಮಾತು" ಮತ್ತು "ತಲೆ ಬರಹ ಪತ್ರಿಕೆ ಹಣೆಬರಹ" ಈ ಎರಡು ಪುಸ್ತಕಗಳ ಬಿಡುಗಡೆ. ವಿಶ್ವೇಶ್ವರ ಭಟ್ ಮತ್ತು ಜಯಂತ ಕಾಯ್ಕಿಣಿ ಕನ್ನಡದಲ್ಲಿ ನನ್ನ ನೆಚ್ಚಿನ ಲೇಖಕರು. ಅದೃಷ್ಟವೆಂಬಂತೆ ಕಾಯ್ಕಿಣಿಯವರು ಅಂದು ಮುಖ್ಯ ಅತಿಥಿಗಳು. ಭಟ್ಟರನ್ನು ಇದುವರೆಗೆ ಭೇಟಿ 37763http://kannada.oneindia.com/img/2009/07/03-vishbhat7.jpg210843ಪ್ರಕಾಶ್ಗೋಕುಲ ಪ್ರವೇಶಕ್ಕೆ ವಿಜಯರಾಘವೇಂದ್ರ ತಯಾರಿ/movies/studio/2009/07/24-vijay-raghavendra-gokula.htmlಖುಷಿ, ರಿಷಿ, ಮಿಲನದಂತಹ ಹಿಟ್ ಚಿತ್ರಗಳನ್ನು ಕನ್ನಡದ ಬೆಳ್ಳಿತೆರೆಗೆ ನೀಡಿದ ಪ್ರಕಾಶ್ ಅವರ ನಿರ್ಮಾಣ ನಿರ್ದೇಶನದ 'ಗೋಕುಲ' ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ನಿರಂತರವಾಗಿ ಚಿತ್ರೀಕರಣ ನಡೆಯುತ್ತಿದೆ. ಈಗ ಮಿಲ್ಕ್ ಕಾಲೋನಿಯಲ್ಲಿ ಅನಾಥ ಹುಡುಗರ ರೂಮ್‌ನ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗುತ್ತಿದ್ದು, ಗೋಕುಲ ಪ್ರವೇಶಕ್ಕೆ ಅವರನ್ನು ತಯಾರಿಮಾಡಲಾಗುತ್ತಿದೆ. ಹೆಸರಿಗೆ ತಕ್ಕಹಾಗೆ ಗೋಕುಲ ಎಂದರೆ ಹಳೇಕಾಲದ ಕೃಷ್ಣನ ವಿಗ್ರಹ ಇರುವಂತಹ 38198http://kannada.oneindia.com/img/2009/07/24-vijay-raghavendra1.jpg210781new zealandರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ/nri/article/2009/0130-nz-queens-service-medal-to-sadanand-hegde.htmlನ್ಯೂಜಿಲೆಂಡ್ ಸರ್ಕಾರ ಸಮಾಜ ಸೇವೆ ಮಾಡಿದ ಮಹನೀಯರಿಗೆ ನೀಡುವ ಪುರಸ್ಕಾರ ಪ್ರತಿಷ್ಠಿತ ಕ್ವೀನ್ಸ್ ಸರ್ವೀಸ್ ಮೆಡಲ್ ಗೌರವಕ್ಕೆ ಈ ಬಾರಿ ಕನ್ನಡಿಗ ವೈದ್ಯ ಡಾ. ಬ್ರಹ್ಮಾವರ ರಾಮಣ್ಣ ಸದಾನಂದ ಹೆಗ್ಡೆಯವರು ಭಾಜನರಾಗಿದ್ದಾರೆ. ಆಕ್ಲೆಂಡ್ ಇಂಡಿಯನ್ ಅಸೋಸಿಯೇಷನ್ ಹಾಗೂ ಡಾ. ಹೆಗ್ಡೆಯವರ ಅಭಿಮಾನಿಗಳು ಸೇರಿ ಪ್ರಶಸ್ತಿ ಪಡೆದ ಅವರನ್ನು ಅಭಿನಂದಿಸುವ ಸಲುವಾಗಿ ಮಹಾತ್ಮ ಗಾಂಧೀ ಕೇಂದ್ರದಲ್ಲಿ ದಿನಾಂಕ 17ನೇ 34378http://kannada.oneindia.com/img/2009/01/30-nz-sadanand-hegde1.jpg210781new zealandಕ್ರೈಸ್ಟ್ ಚರ್ಚ್, ಭಾರತಕ್ಕೆ ಗೆಲುವು, 2-0 ರಿಂದ ಮೇಲುಗೈ/news/2009/03/08/india-win-third-odi-by-58runs-against-nz.htmlಕ್ರೈಸ್ಟ್ ಚರ್ಚ್, ಮಾ. 8 : ಟ್ವಿಂಟಿ -20 ಪಂದ್ಯದಲ್ಲಿ ಸೋಲುವ ಮೂಲಕ ಮುಖಭಂಗ ಅನುಭವಿಸಿದ್ದ ಟೀಮ್ ಇಂಡಿಯಾ ಇಂದು ಕ್ರೈಸ್ಟ್ ಚರ್ಚ್ ನಲ್ಲಿ ನಡೆದ ತೃತೀಯ ಏಕದಿನ ಪಂದ್ಯದಲ್ಲಿ ಕೂಡ 58 ರನ್ ಗಳ ಅರ್ಹ ಜಯಗಳಿಸಿತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಭರ್ಜರಿ ಶತಕ ಬಾರಿಸುವ ಧೋನಿ ಪಡೆ ಬ್ರೆಂಡನ್ ಮೆಕಲಮ್ ತಂಡವನ್ನು 35078http://kannada.oneindia.com/img/2009/03/08-sachin-tendulkar1.jpg210781new zealandಟೆಸ್ಟ್ ಗಳಲ್ಲಿ ಐದನೇ ಶತಕ ಬಾರಿಸಿದ ಗಂಭೀರ್/news/2009/03/29/gambhir-steers-india-from-danger.htmlನೇಪಿಯರ್, ಮಾ.29: ನೇಪಿಯರ್ ನಲ್ಲಿ ಭಾರತ, ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತ್ತಿರುವ ಎರಡನೇ ಟೆಸ್ಟ್ ಮ್ಯಾಚ್ ನಲ್ಲಿ ಭಾರತ ಫಾಲೋಆನ್ ಗೆ ಒಳಗಾಗಿದ್ದು ಈ ಟೆಸ್ಟನ್ನು ಡ್ರಾ ಮಾಡಿಕೊಳ್ಳಲು ಭಾರತದ ದಾಂಡಿಗರು ಶತಾಯು ಗತಾಯ ಪ್ರಯತ್ನಿಸುತ್ತಿದ್ದಾರೆ. ಇಂದಿನ ಆಟದಲ್ಲಿ ಗಂಭೀರ್ ಶತಕ ಬಾರಿಸಿದರು. ಟೆಸ್ಟ್ ಗಳಲ್ಲಿ ಗಂಭೀರ್ ಗೆ ಇದು ಐದನೇ ಶತಕ. ಸಚಿನ್ ತೆಂಡೂಲ್ಕರ್ ಅರ್ಧ ಶತಕ 35568http://kannada.oneindia.com/img/2009/03/29-gambhirintest.jpg210781new zealand41 ವರ್ಷದ ಬಳಿಕ ಭಾರತಕ್ಕೆ ಐತಿಹಾಸಿಕ ಸರಣಿ/news/2009/04/07/india-register-historic-series-victory-against-nz.htmlವೆಲ್ಲಿಂಗ್ಟನ್, ಏ. 7 : ಭಾರತ ಮತ್ತು ನ್ಯೂಜಿಲೆಂಡ್ ನಡುವಣ ಮೂರನೆಯ ಕ್ರಿಕೆಟ್ ಟೆಸ್ಟ್ ಮಳೆಯ ಅಡಚಣೆಯಿಂದ ಡ್ರಾಗೊಳ್ಳುವ ಮೂಲಕ ಸರಣಿಯನ್ನು 1-0 ಯಿಂದ ಗೆದ್ದುಕೊಂಡು, ಭಾರತ 41 ವರ್ಷಗಳ ಬಳಿಕ ನ್ಯೂಜಿಲ್ಯಾಂಡ್ ನೆಲದಲ್ಲಿ ಐತಿಹಾಸಿಕ ಸರಣಿ ಜಯ ಸಂಪಾದಿಸಿತು. 41 ವರ್ಷಗಳ ಹಿಂದೆ ಮನ್ಸೂರ್ ಆಲಿ ಖಾನ್ ಪಟೌಡಿ ಮಾಡಿದ್ದ ಸಾಧನೆಯ ನಂತರ ಮಹೇಂದ್ರ 35780http://kannada.oneindia.com/img/2009/04/07-india-new-zealand-4th-test-win.jpg210781new zealandಧೋನಿಗೆ ಅಭ್ಯಾಸ ಪಂದ್ಯ ಗೆಲ್ಲುವ ಹುಮ್ಮಸ್ಸು/news/2009/06/01/team-india-looks-to-gain-early-momentum-t-20-wc.htmlಲಂಡನ್, ಜೂ.1: ಐಸಿಸಿ ಟ್ವೆಂಟಿ-20 ವಿಶ್ವಕಪ್ ಜೂನ್ 5 ರಿಂದ ಆರಂಭವಾಗಲಿದ್ದು, ಇಂದಿನ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಕಳೆದ ಬಾರಿ ವಿಶ್ವಕಪ್ ಪಂದ್ಯದಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಧೋನಿ ಪಡೆ ಸಜ್ಜಾಗಿದೆ.ಕಳೆದ ಬಾರಿಯ ಟ್ವೆಂಟಿ 20 ವಿಶ್ವಕಪ್ ಪಂದ್ಯಾವಳಿ ಅಲ್ಲದೆ ಕಳೆದ ಋತುವಿನಲ್ಲಿ ಭಾರತವನ್ನು ಎರಡು ಬಾರಿ ನ್ಯೂಜಿಲ್ಯಾಂಡ್ ಮಣಿಸಿದೆ. ಲಂಡನ್ 37036http://kannada.oneindia.com/img/2009/06/01-dhonil11.jpgnews"> ರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ | NZ Queen's Service Medal to Sadananda Hegde - ರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ - Kannada Oneindia

ರೋಗಿಗಳ ಮಿತ್ರ ಹೆಗ್ಡೆಗೆ ಕ್ವೀನ್ಸ್ ಸರ್ವಿಸ್ ಪ್ರಶಸ್ತಿ

NZ Queens Service Medal to Sadananda Hegde
ನ್ಯೂಜಿಲೆಂಡ್ ಸರ್ಕಾರ ಸಮಾಜ ಸೇವೆ ಮಾಡಿದ ಮಹನೀಯರಿಗೆ ನೀಡುವ ಪುರಸ್ಕಾರ ಪ್ರತಿಷ್ಠಿತ ಕ್ವೀನ್ಸ್ ಸರ್ವೀಸ್ ಮೆಡಲ್ ಗೌರವಕ್ಕೆ ಈ ಬಾರಿ ಕನ್ನಡಿಗ ವೈದ್ಯ ಡಾ. ಬ್ರಹ್ಮಾವರ ರಾಮಣ್ಣ ಸದಾನಂದ ಹೆಗ್ಡೆಯವರು ಭಾಜನರಾಗಿದ್ದಾರೆ. ಆಕ್ಲೆಂಡ್ ಇಂಡಿಯನ್ ಅಸೋಸಿಯೇಷನ್ ಹಾಗೂ ಡಾ. ಹೆಗ್ಡೆಯವರ ಅಭಿಮಾನಿಗಳು ಸೇರಿ ಪ್ರಶಸ್ತಿ ಪಡೆದ ಅವರನ್ನು ಅಭಿನಂದಿಸುವ ಸಲುವಾಗಿ ಮಹಾತ್ಮ ಗಾಂಧೀ ಕೇಂದ್ರದಲ್ಲಿ ದಿನಾಂಕ 17ನೇ ಜನವರಿ 2009, ಶನಿವಾರದಂದು ಒಂದು ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಮುಖ್ಯ ಅತಿಥಿಯಾಗಿ ಅಗಮಿಸಿದ್ದ ನ್ಯೂಜಿಲೆಂಡಿನ ಆಡಳಿತ ಪಕ್ಷ ನ್ಯಾಷನಲ್ ಪಾರ್ಟಿಯ ಸಂಸದ್ ಸದಸ್ಯ ಕನ್ವಲ್‌ಜೀತ್ ಸಿಂಗ್ ಬಕ್ಷಿಯವರು, "ಡಾ. ಹೆಗ್ಡೆಯವರಿಗೆ ದೊರೆತ ಪ್ರಶಸ್ತಿ ಇಡೀ ಭಾರತೀಯ ಸಮುದಾಯಕ್ಕೆ ಸಂತಸ ತಂದಿದೆ. ಈ ನಾಡಿನಲ್ಲಿ ಕನ್ನಡಿಗರು ಅಲ್ಪ ಸಂಖ್ಯಾತರಾದರೂ ಎಲ್ಲ ಕ್ಷೇತ್ರಗಳಲ್ಲೂ ಗಣನೀಯ ಸಾಧನೆ ಮಾಡುತ್ತಿರುವುದು ಹೆಮ್ಮೆ ಪಡುವಂತಹ ವಿಷಯ" ಎಂದರು. ಸಭಾಧ್ಯಕ್ಷರಾಗಿದ್ದ ಹರ್ಷದ್ ಭಾಯ್ ಪಟೇಲ್ [ಆಕ್ಲೆಂಡ್ ಇಂಡಿಯನ್ ಅಸೋಸಿಯೆಷನ್ ಅಧ್ಯಕ್ಷರು] ಅವರು "ಡಾ. ಹೆಗ್ಡೆಯವರು ನಮ್ಮೆಲ್ಲರಿಗೂ ಉತ್ತಮ ಮಾದರಿಯಾಗಿದ್ದಾರೆ" ಎಂದು ಹೇಳಿದರು.

ಹೆಗ್ಡೆಯವರ ಬಗ್ಗೆ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಶಾಲಾಭ್ಯಾಸ, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಣ ಪಡೆದು ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಕೆಲಕಾಲ ಅದೇ ಸಂಸ್ಥೆಯಲ್ಲಿ ಉಪನ್ಯಾಸಕರಾಗಿದ್ದರು. ಡಾ. ಹೆಗ್ಡೆ ತಮ್ಮ ಮಗುವಿಗೆ ಚಿಕಿತ್ಸೆ ಕೊಡಿಸುವ ಸಲುವಾಗಿ ನ್ಯೂಜಿಲೆಂಡಿಗೆ ಬಂದರು. ಒಂದೆರಡು ವರ್ಷ ಮಾತ್ರ ಇಲ್ಲಿದ್ದು ಕರ್ನಾಟಕಕ್ಕೆ ಮರಳಿ ಹೋಗಬೇಕೆಂಬ ಉದ್ದೇಶವಿದ್ದರೂ ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡ ಕಾರಣ ಇಲ್ಲೇ ಉಳಿಯುವಂತಾಯಿತು. ಮೂರು ವರ್ಷ ನ್ಯೂಜಿಲೆಂಡಿನ ದಕ್ಷಿಣ ದ್ವೀಪದ ಬಲ್‌ಕ್ಲೂತಾ ಆಸ್ಪತ್ರೆಯಲ್ಲಿ ಕೆಲಸ ಮಾಡಿ ನಂತರ ವೆಲ್ಲಿಂಗ್ಟನ್‌ನಲ್ಲಿ ತಮ್ಮದೇ ಕ್ಲಿನಿಕ್ ಆರಂಭಿಸಿದರು. ದೊಡ್ಡ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರಾಗುವ ಅವಕಾಶವಿದ್ದರೂ ತಮ್ಮ ರೋಗಿಗಳೊಡನೆ ನಿಕಟ ಸಂಪರ್ಕ ಹೊಂದಿ ಅವರಿಗೆ ನೆರವಾಗುವುದೆ ಹೆಗ್ಡೆಯವರಿಗೆ ಪ್ರಿಯವೆನಿಸಿತು. 1967ರಿಂದ 2008ರವರೆಗೆ ನಿರಂತರ ಸೇವೆ ಸಲ್ಲಿಸಿದ ಅವರು ಈಗ ವಿಶ್ರಾಂತರಾಗಿದ್ದಾರೆ. ನ್ಯೂಜಿಲೆಂಡ್ ರಾಜಧಾನಿ ವೆಲ್ಲಿಂಗ್ಟನ್‌ನಲ್ಲಿ ಸುಮಾರು ನಾಲ್ಕು ದಶಕಗಳ ಕಾಲ ಅವರು ಎಲ್ಲಾ ಜನಾಂಗದ ರೋಗಿಗಳ ಸೇವೆ ಮಾಡಿದರು.

"ಅವರೊಬ್ಬ ಒಳ್ಳೆಯ ವೈದ್ಯರು ಮಾತ್ರವಲ್ಲ, ರೋಗಿಗಳ ಮಿತ್ರ, ಹಿತೈಷಿ ಮತ್ತು ಮಾರ್ಗದರ್ಶಕ" ಎಂದು ತುಂಬು ಹೃದಯದಿಂದ ನಮಿಸಿದರು ಮಿಶೆಲ್ ಕ್ವಿರ್ಕ್ [ಇವರು ವೃತ್ತಿಯಿಂದ ವಕೀಲರು, ಇವರ ತಂದೆ ಟೊನಿ ಕ್ವಿರ್ಕ್ ಹಾಗೂ ಕುಟುಂಬದ ಎಲ್ಲರೂ ಸುಮಾರು ನಲವತ್ತು ವರ್ಷಗಳ ಕಾಲ ಹೆಗ್ಡೆಯವರ ಚಿಕಿತ್ಸೆಯ ಲಾಭ ಪಡೆದವರು]. ಸದಾ ತಾವೂ ನಗುತ್ತಿದ್ದು ತಮ್ಮ ರೋಗಿಗಳು ನೋವಿದ್ದರೂ ನಗುವಂತೆ ಮಾಡುತ್ತಿದ್ದ ಡಾ. ಹೆಗ್ಡೆಯವರ ಮುಂದಿನ ಬದುಕು ಸುಖಮಯವಾಗಿರಲಿ ಎಂದು ಮಿಶೆಲ್ ತಮ್ಮ ಕುಟುಂಬದ ಪರವಾಗಿ ಹಾರೈಸಿದರು.

ಕು. ವರ್ಷಾ ಪೈ ಅವರ ಪ್ರಾರ್ಥನೆ, ಮೀನಾ ಬಸ್ರೂರ್ ಅವರಿಂದ ಸ್ವಾಗತ ಭಾಷಣದ ನಂತರ ಡಾ. ಲಿಂಗಪ್ಪ ಕಲ್ಬುರ್ಗಿಯವರು [ಆಕ್ಲೆಂಡ್ ಇಂಡಿಯನ್ ಅಸೋಸಿಯೆಶನ್ ಕಾರ್ಯದರ್ಶಿ, ನ್ಯೂಜಿಲೆಂಡ್ ಕನ್ನಡ ಕೂಟದ ಮಾಜಿ ಅಧ್ಯಕ್ಷ ಮತ್ತು ಸಮಾಜ ಸೇವೆಗಾಗಿ ಸ್ವತಃ ನ್ಯೂಜಿಲೆಂಡ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿ ವಿಜೇತ] ಡಾ. ಹೆಗ್ಡೆಯವರ ಪರಿಚಯ ಮಾಡಿಕೊಟ್ಟು ಸ್ಥಳೀಯ ಭಾರತೀಯರ ಅದರಲ್ಲೂ ಕನ್ನಡಿಗರ ಸಾಧನೆಗಳನ್ನು ಗುರುತಿಸಿ ಅಭಿನಂದಿಸುವ ಕಾರ್ಯ ಅಗತ್ಯವಾದುದು. ಇದರಿಂದ ಮುಂದಿನ ಪೀಳಿಗೆಯವರಿಗೆ ಸ್ಪೂರ್ತಿದೊರೆಯುತ್ತದೆ ಎಂದರು.

"ನನಗೆ ಭಾಷಣ ಮಾಡಿ ಅಭ್ಯಾಸವಿಲ್ಲ" ಎಂದು ಆರಂಭಿಸಿದ ಡಾ. ಹೆಗ್ಡೆ ತಮ್ಮ ವೃತ್ತಿಯಲ್ಲಿ, ಜೀವನದಲ್ಲಿ ನೆರವಾದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿ, ನನ್ನ ರೋಗಿಗಳು ನನ್ನ ಕುಟುಂಬದವರಂತೆಯೆ ಆತ್ಮೀಯತೆ ತೋರುವುದು ಸಂತಸದ ವಿಷಯ ಎಂದು ಹೇಳಿದರು. ನನ್ನನ್ನು ಅಭಿನಂದಿಸಿತ್ತಿರುವ ನಿಮ್ಮ ಅಭಿಮಾನಕ್ಕೆ ನಾನು ಋಣಿಯಾಗಿದ್ದೇನೆ ಎಂದ ಅವರು ತಮ್ಮ ಭಾಷಣದುದ್ದಕ್ಕೂ ನಗೆ ಚಟಾಕಿಗಳನ್ನು ಹಾರಿಸಿದರು. ಡಾ ಹೆಗ್ಡೆಯವರ ಪತ್ನಿ ಪ್ರಫುಲ್ಲ, ಕಿರಿಯ ಪುತ್ರಿ ಬೀನಾ ಅವರುಗಳು ಸಹ ಮಾತನಾಡಿ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಹೆಗ್ಡೆಯವರ ಬಹುಕಾಲದ ಮಿತ್ರರಾದ ಡಾ.ಸುಧಾಕರ್ ಮಾಯಾದೇವ್, ಡಾ. ಬಸ್ರೂರ್ ಅವರುಗಳು ಮಾತನಾಡಿ ಡಾ. ಹೆಗ್ಡೆ ಹೆಚ್ಚು ಮಾತನಾಡದ ಅತ್ಯಂತ ಆತ್ಮೀಯ ಮಿತ್ರ ಎಂದು ಶ್ಲಾಘಿಸಿದರು. ಹೆಗ್ಡೆಯವರನ್ನು ಅಭಿನಂದಿಸಿ ಬಂದಿದ್ದ ಹಲವಾರು ಪತ್ರಗಳು, ಈಮೈಲ್ ಗಳನ್ನು ಸುರಕ್ಷಾ ಶೆಟ್ಟಿ ಮತ್ತು ನೇಹಾ ವಿಜಯ್ ಓದಿದರು. ಕಾರ್ಯಕ್ರಮದ ಅಂಗವಾಗಿ ಕು. ಮಯಾಂಕ ಪ್ರಭಾತ್ ಕುಮಾರ್ ಅವರಿಂದ ಭರತನಾಟ್ಯ ಏರ್ಪಡಿಸಲಾಗಿತ್ತು. ಅನುರಾಧಾ ಹೆಗ್ಡೆ ವಂದನಾರ್ಪಣೆ ಮಾಡಿದರು ಮತ್ತು ಸ್ಥಳೀಯ ರೇಡಿಯೊ ತರಾನ ಉದ್ಘೋಶಕ ರವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲೀನಾ ಕಲ್ಬುರ್ಗಿಯವರು ಡಾ.ಹೆಗ್ಡೆಯರ ಪತ್ನಿ ಪ್ರಫುಲ್ಲ ಅವರಿಗೆ ಹೂಗಿಚ್ಚ ನೀಡಿದರು. ಡಾ. ಹೆಗ್ಡೆಯವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಅಪ್ಪಟ ಕನ್ನಡ ಶೈಲಿಯಲ್ಲಿ ಸನ್ಮಾನಿಸಿ ಮತ್ತು ಇಡೀ ಕಾರ್ಯಕ್ರಮವನ್ನು ಆತ್ಮೀಯತೆ ತುಂಬಿ ತುಳುಕುವಂತೆ ಆಯೋಜಿಸಿದ್ದ ಡಾ. ಕಲ್ಬುರ್ಗಿ ಮತ್ತು ಸಂಗಡಿಗರು ಎಲ್ಲರ ಮೆಚ್ಚುಗೆ ಗಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+