ಆಕಾಶ್ಗೆ ಕರ್ನಾಟಕ ಸಾಂಸ್ಕೃತಿಕ ಪ್ರಜ್ಞೆ ಪ್ರಶಸ್ತಿ

ಈಗ ಆಕಾಶ್ ಸಂಘದ ಸಾಂಸ್ಕೃತಿಕ ರಾಯಭಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2001ರಲ್ಲಿ ಸ್ಥಾಪಿತವಾದ ಈ ಪ್ರಶಸ್ತಿಯನ್ನು ವರ್ಷಕ್ಕೊಮ್ಮೆ ಕನ್ನಡ ಸಂಸ್ಕೃತಿಯನ್ನು ಮೈಗೂಡಿಸಿಕೊಂಡ ಹೈಸ್ಕೂಲ್ ವಿಧ್ಯಾರ್ಥಿಗೆ ಕೊಡಲಾಗುತ್ತಿದೆ. ಇದಕ್ಕಾಗಿ ನಿಗದಿತ ವಿಷಯದ ಮೇಲೆ ಒಂದು ಪ್ರಬಂಧ ಬರೆಯಬೇಕು. 'ನಾನು ಕನ್ನಡಿಗ" ಎಂಬ ಪ್ರಶಸ್ತಿ ವಿಜೇತ ಪ್ರಬಂಧ ಬರೆದು ಆಕಾಶ್ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ.
ಈ ವರ್ಷ, ಒಂದು ರಸಪ್ರಶ್ನೆ ಕಾರ್ಯಕ್ರಮ ಕೂಡ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ಮತ್ತು ಕನ್ನಡ ಕುರಿತ ಸಾಂಸ್ಕೃತಿಕ ಪ್ರಶ್ನೆಗಳಲ್ಲದೆ, ಕನ್ನಡ ಓದಿ ಕನ್ನಡದಲ್ಲೆ ಉತ್ತರಿಸಬೇಕಾಗಿತ್ತು. ಇಲ್ಲಿನ ಕನ್ನಡ ಕಲಿ ತರಗತಿಗಳಲ್ಲಿ ತರಬೇತಿ ಹೊಂದಿದ ಮಕ್ಕಳಿಗೆ ಇದು ಸುಲಭವೆ ಆಗಿತ್ತು.
ಆಕಾಶ್ ಬಗ್ಗೆ : ಕಳೆದ 17 ವರ್ಷಗಳಿಂದ, ಅಂದರೆ ಹುಟ್ಟಿದಂದಿನಿಂದ, ಆಕಾಶ್ ಕೆ.ಸಿ.ಎ.ದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸದ್ಯ, ಅದರ ಯುವ ಸಮಿತಿಯ ಅಧ್ಯಕ್ಷನೂ ಆಗಿ ಕನ್ನಡ ಸೇವೆ ಮುಂದುವರಿಸಿದ್ದಾರೆ. ಯುವ ಸದಸ್ಯರಿಗೆ ಬೇಕಾದ ಕಾರ್ಯಕ್ರಮಗಳನ್ನು ರೂಪಿಸಿ ಧನಸಂಗ್ರಹ ಕೂಡ ಮಾಡಿದ್ದಾರೆ. ಕನ್ನಡದಲ್ಲಿ ಎಮ್.ಸಿ. ಮಾಡಿದ್ದಾರೆ. ಸಂಘದ ಮ್ಯಾಗ್ಝೀನ್ 'ಸಂಗಮ'ದಲ್ಲಿ ಆಕಾಶ್ ಬರೆದಿರುವ ಅನೇಕ ಲೇಖನಗಳು ಪ್ರಕಟವಾಗಿವೆ.
ಅರ್ವೈನ್ ಜಾಗತಿಕ ಹಳ್ಳಿ ಹಬ್ಬಕ್ಕೆ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯೋಜಿಸುವಲ್ಲಿ ಸಹಾಯಹಸ್ತ ಚಾಚಿದ್ದಾರೆ ಆಕಾಶ್. ಸಂಗೀತದಲ್ಲಿ ತುಂಬ ಆಸಕ್ತಿ ಹೊಂದಿರುವ ಆಕಾಶ್, “ತಬಲ ಕಲಿಕೆ ಎಲ್ಲ ಕೆಲಸಗಳಲ್ಲಿ ಏಕಾಗ್ರತೆಯಿಂದ ತೊಡಗಿಸಿಕೊಳ್ಳಲು ನನಗೆ ತುಂಬಾ ಸಹಕಾರಿಯಾಗಿದೆ, ಅಲ್ಲದೆ ಸಮಾಧಾನ ಕೊಡುತ್ತದೆ" ಎಂದಿದ್ದಾರೆ.
ಆಕಾಶ್ಗೆ ಶುಭ ಸಂದೇಶ ಕಳುಹಿಸಿ: [email protected]
ಸಂಪರ್ಕಿಸಿ
Karnataka Samskritika Sangha : [email protected]
Kannada Kali : [email protected]
ಪೂರಕ ಓದಿಗೆ
'ಕನ್ನಡ ಕಲಿ' ಮತ್ತು 'ಸಂಗಮ'ಕ್ಕೆ ಲೇಖನಗಳ ಆಹ್ವಾನ
ಎದೆ ಉಬ್ಬಿಸಿ ಹೇಳುತ್ತೇನೆ 'ನಾನು ಕನ್ನಡಿಗ'
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications