ಮಾರ್ಚ್ 22ರಂದು 'ಕನ್ನಡ ಕಲಿ' ದಿನಾಚರಣೆ

ಪರಸ್ಪರ ವಿಚಾರ ವಿನಿಮಯ, ಕನ್ನಡ ಕಲಿಗಳಿಗೆ ಪರೀಕ್ಷೆ, ವಿನೋದಭರಿತ ಕ್ವಿಝ್, ಮಕ್ಕಳಿಂದ ಮನರಂಜನೆ, ಪ್ರಶಸ್ತಿ ಪ್ರದಾನ, ನಿಸ್ಪೃಹ ಸೇವೆ ಗೈಯುತ್ತಿರುವ ಶಿಕ್ಷಕರಿಗೆ ಸನ್ಮಾನ ಇತ್ಯಾದಿ ಕಾರ್ಯಕ್ರಮಗಳು ಇವೆ. ಕನ್ನಡ ಕಲಿತು ಹೆಮ್ಮೆಯಿಂದ ತೋರಿಸಿಕೊಳ್ಳುತ್ತಿರುವ ಮಕ್ಕಳನ್ನು ಪ್ರೋತ್ಸಾಹಿಸ ಬನ್ನಿ. ಇದರಲ್ಲಿ ಭಾಗವಹಿಸುತ್ತಿರುವ 60ಕ್ಕೂ ಹೆಚ್ಚು ಮಕ್ಕಳಿಗೆ ಶುಭ ಕೋರಿ ಹಾರೈಸೋಣ. ತಪ್ಪದೆ ಬನ್ನಿ. ಬರಲಾಗದಿದ್ದರೆ ಸಂದೇಶ ಕಳುಹಿಸಿ : ಶಾಂತಾರಾಮ ಕೇಶವ (562)787-3258 ಅಥವಾ [email protected], [email protected]ಗೆ ಈಮೇಲ್ ಮಾಡಿರಿ.
ಕನ್ನಡ ಕಲಿಯ ಮೊದಲ ಅಧ್ಯಾಯ ಸೆಪ್ಟೆಂಬರ್ 2000ರಲ್ಲಿ ಅರ್ವೈನ್ ನಗರದಲ್ಲಿ ಪ್ರಾರಂಭವಾಯಿತು. ದಕ್ಷಿಣ ಕ್ಯಾಲಿಫೋರ್ನಿಯಾದ ಕನ್ನಡಿಗರಲ್ಲಿ ಹುದುಗಿದ ಆಸೆಗೆ ಅದು ಜೀವ ತುಂಬಿತು. ಕೆಲವೇ ತಿಂಗಳಲ್ಲಿ ಇನ್ನೂ ನಾಲ್ಕು ಅಧ್ಯಾಯಗಳು ಈ ತೆಂಕಣ ಪ್ರದೇಶದ ವಿಸ್ತಾರದಲ್ಲಿ ಹುಟ್ಟಿಕೊಂಡವು. ವಾರಾಂತ್ಯದಲ್ಲಿ ನಿಯತವಾಗಿ ಸೇರುತ್ತ ಸಾಮಾನ್ಯ ಪಠ್ಯಕ್ರಮವನ್ನು ರೂಪಿಸಿಕೊಂಡವು. ಮಕ್ಕಳು ಕನ್ನಡ ಕಲಿಯುವುದರ ಜೊತೆ, ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಇಲ್ಲಿನ ಜನರಿಗೆ ಕನ್ನಡ ಸಂಸ್ಕೃತಿಯನ್ನು ಪರಿಚಯಿಸುವಲ್ಲಿ ಕೂಡ ಸಮರ್ಥರಾಗಿದ್ದಾರೆ.
ನಿಮ್ಮ ಮಕ್ಕಳು ಕನ್ನಡ ಮಾತನಾಡಬೇಕೆ? ನೀವು ಕನ್ನಡ ಕಲಿಸಬಯಸುತ್ತಿರಾ? ಹೊರದೇಶದಲ್ಲಿ ಕನ್ನಡ ಕಲಿಸಲು ನಿಮ್ಮಲ್ಲಿ ಉತ್ತಮ ಯೋಜನೆಗಳು ಇವೆಯೆ? ಕೂಡಲೆ ಒಂದು ಈ-ಮೇಲ್ ರವಾನಿಸಿ: [email protected]
ಪೂರಕ ಓದಿಗೆ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications