ಅಮೆರಿಕ ಬಾನುಲಿಯಲ್ಲಿ ವೀಣಾ ಶಾಂತೇಶ್ವರ ಸಂದರ್ಶನ

ಇಂದಿಗೆ 100 ವರ್ಷಗಳ ಹಿಂದೆ (1909) ಧಾರವಾಡದ ಸಂತೂಬಾಯಿ ನೀಲಗಾರ ತಮ್ಮ ಮೊದಲ ಕಾದಂಬರಿ "ಸದ್ಗುಣಿ ಕೃಷ್ಣಾಬಾಯಿ"ಯ ಮೂಲಕ ಹೊಸಗನ್ನಡದಲ್ಲಿ ಸ್ತ್ರೀ ಸಮಾಜದ ವೈಚಾರಿಕ ಜಾಗೃತಿಗಾಗಿ ಹಾಗು ಸ್ತ್ರೀ ಶಿಕ್ಷಣದ ಪರವಾಗಿ ಮೊದಲ ಬಾರಿಗೆ ದನಿ ಎತ್ತಿದರು. ಆಧುನಿಕ ಕನ್ನಡ ಮಹಿಳಾ ಸಾಹಿತ್ಯದ ಶತಮಾನೋತ್ಸವವಾಗಿರುವ (1909 - 2009) ಪ್ರಸ್ತುತ ಸಂದರ್ಭದಲ್ಲಿ ವೀಣಾ ಶಾಂತೇಶ್ವರ್ ಅವರ ಸಂದರ್ಶನ ಅತ್ಯಂತ ಸಂಗತವಾಗಿದೆ.
ಕಾರ್ಯಕ್ರಮದ ವಿವರ :
ವಿಷಯ : ಆಧುನಿಕ ಕನ್ನಡ ಮಹಿಳಾ ಸಾಹಿತ್ಯದ ಶತಮಾನೋತ್ಸವ
ದಿನಾಂಕ : 2009 ಜೂನ್ 11 ಗುರುವಾರ
ಸಮಯ : ಬೆಳಗ್ಗೆ 6.00ರಿಂದ 7.30 AM PST (ಕ್ಯಾಲಿಫೋರ್ನಿಯ ಸಮಯ) - ಸಂಗೀತದ ಕಾರ್ಯಕ್ರಮ.
7.30 - 9.00 AM PST (ಕ್ಯಾಲಿಫೋರ್ನಿಯ ಸಮಯ) ಡಾ. ವೀಣಾ ಶಾಂತೇಶ್ವರ ಅವರೊಂದಿಗೆ ಸಂದರ್ಶನ.
(ಭಾರತೀಯ ಕಾಲಮಾನಕ್ಕೆ ಕೆಳಗಿರುವ ಟಿಪ್ಪಣೆ ಗಮನಿಸಿ.)
ಬಾನುಲಿ ಕೇಂದ್ರ : ಸ್ಟಾನ್ಫರ್ಡ್ KZSU 90.1 FM [ಕ್ಯಾಲೀಫೋರ್ನಿಯ ಸ್ಯಾನ್ಫ್ರಾನ್ಸಿಸ್ಕೊ ಬೇ ಏರಿಯ]
ಇಂಟರ್ನೆಟ್ ಮೂಲಕ : http://kzsulive.stanford.edu/ (from anywhere in the world)
ನಡೆಸಿಕೊಡುವವರು : ಮಧು ಕೃಷ್ಣಮೂರ್ತಿ
ಹಿಂದೆ ಪ್ರಸಾರವಾದ ಕಾರ್ಯಕ್ರಮಗಳನ್ನು ಇಲ್ಲಿ ಕೇಳಬಹುದು : http://www.itsdiff.com/Kannada.html
ಭಾರತೀಯ ಕಾಲಮಾನ: ಗುರುವಾರ ರಾತ್ರಿ 6.30ರಿಂದ 9.30
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications