389645sydney srinivasಸಿಡ್ನಿ ಕನ್ನಡಿಗರಿಗೆ ಸಂಗೀತದೌತಣ ಬಡಿಸಿದ ಅಶ್ವಥ್/nri/article/2009/0324-music-concert-by-c-ashwath-in-sydney.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ಕನ್ನಡ ಕವಿತೆಗಳಲ್ಲಿ, ಹಾಡುಗಳಲ್ಲಿ ಹರಿದಿರುವ ಭಾವಧಾರೆ ಸೋಜಿಗ ತರುವಂತದ್ದು. ಈ ಧಾರೆಯನ್ನು ಸಂಗೀತವಾಗಿ ಎರಕಹೊಯ್ಯುವುದು ಕನ್ನಡಕ್ಕೆ ಅನನ್ಯವಾದ ಪದ್ಧತಿ. ಇದಕ್ಕೆಂದೇ ಟೊಂಕ ಕಟ್ಟಿ ನಿಂತಿದ್ದಾರೆ ಸಿ ಅಶ್ವಥ್. ಇದೇ ಮಾರ್ಚ್ ಹದಿನಾಲ್ಕರಂದು ಸಿಡ್ನಿಯಲ್ಲಿ ಜರುಗಿದ ಅವರ ಕಾರ್ಯಕ್ರಮದಲ್ಲಿ ಕುಳಿತವರಿಗೆ ಕುಳಿತಲ್ಲೆ ಹತ್ತಾರು ಭಾವನೆಗಳು ಕೈಬೀಸಿ, ಮೈಮುಟ್ಟಿ, ಅಲುಗಿಸಿದ ಅನುಭವ. ಅವರ ಜತೆ 35475http://kannada.oneindia.com/img/2009/03/24-ashwath-nathan1.jpg389645sydney srinivasಸಿಡ್ನಿಯಲ್ಲಿ ಸಂಗೀತ ನಿರ್ದೇಶಕ ಸಿ. ಅಶ್ವಥ್/nri/article/2009/0324-c-ashwath-interview-by-sydney-srinivas.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ವಾರವಿಡೀ ಸಿಡ್ನಿ, ಮೆಲ್ಬೋರ್ನ್‌ಗಳಲ್ಲಿ ಸಂಗೀತ ಮತ್ತಿತರ ಕಾರ್ಯಕ್ರಮಗಳು ಇದ್ದದ್ದರಿಂದ ಖ್ಯಾತ ಸಂಗೀತ ನಿರ್ದೇಶಕ, ಹಾಡುಗಾರ ಸಿ. ಅಶ್ವಥ್ ಅವರ ಜೊತೆ ಕುಳಿತು ನಾಲ್ಕು ಮಾತುಗಳನ್ನಾಡುವ ಅವಕಾಶ ಸಿಕ್ಕಿರಲೇ ಇಲ್ಲ. ಕೊನೆಗೂ ಸದವಕಾಶ ಸಿಕ್ಕಿದ್ದು ಅವರೊಡನೆ ಸಿಡ್ನಿಯ ಪ್ರೇಕ್ಷಣೀಯ ಬೋಂಡಾಯ್ ಬೀಚ್ ಮತ್ತು ವಾಟ್ಸನ್ಸ್ ಬೇ ನೋಡಲು ಡ್ರೈವ್ ಹೋದಾಗ. ಪ್ರಾಯಶಃ ವಿಪರೀತ 35477http://kannada.oneindia.com/img/2009/03/24-ashwath-in-sydney1.jpg389645sydney srinivasತನುಗೂಚಿ-ಯೂಕೋ/nri/short-story/2009/0508-japanees-love-story-by-sydney-srinivas.htmlಶನಿವಾರ ಸಂಜೆ. ತನುಗೂಚಿ ಹಲ್ಲು ಕಡಿಯುತ್ತಲೇ ಕಂಪ್ಯೂಟರ್ ಸ್ಕ್ರೀನಿನತ್ತ ಒಮ್ಮೆ, ಸೆನ್ಸೆಯತ್ತ ಒಮ್ಮೆ ನೋಡುತ್ತಿದ್ದ. ಆಗಲೇ ಐದೂವರೆ ಹತ್ತಿರ, ಇನ್ನೂ ಸೆನ್ಸೆ (ಗುರು ಫ್ಯೂಜಿಸಾವ) ಅಲ್ಲೇ ಕೂತಿದ್ದಾರೆ, ಮನೆಗೆ ಹೋಗಿಲ್ಲ. ಆರು ಗಂಟೆಗೆ ಗೆಳತಿ ಯೂಕೋ ಜೊತೆ ಸಿನೀಮಾಕ್ಕೆ ಹೋಗುವ ಕಾರ್ಯಕ್ರಮ. ಶನಿವಾರ ಸೆನ್ಸೆ ಲ್ಯಾಬಿಗೆ ಬರುವುದು ಅಪರೂಪ. ಸೋಮವಾರ ಯಾವುದೋ ಕಾನ್ಫೆರೆನ್ಸಿಗೆ ಪೇಪರ್ ಕಳುಹಿಸಬೇಕು. ಅದಕ್ಕಾಗಿ 36499http://kannada.oneindia.com/img/2009/05/08-sydney-srinivas1.jpg389645sydney srinivasಸಿಡ್ನಿಯಲ್ಲಿ ಎಂಎಸ್ ಶೀಲಾ ಅಮೋಘ ಗಾಯನ/nri/article/2009/0613-sydney-music-festival-ms-sheela.htmlಜೂನ್ 6 ಮತ್ತು 7ರಂದು ಸಿಡ್ನಿಯಲ್ಲಿ ಸಂಗೀತೋತ್ಸವವೊಂದು ಜರುಗಿತು - Sydney Music Festival. ಭಾರತದಿಂದ ಅನೇಕ ಪ್ರಸಿದ್ಧ ಸಂಗೀತಗಾರರು ಇದರಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಸಂಗೀತಕ್ಕೆ ಮೀಸಲಾದ ಉತ್ಸವ ಇದು. ಹಲವಾರು ಕಚೇರಿಗಳಾದವು. ಪಾಲ್ಗೊಂಡವರಲ್ಲಿ ಬಹುತೇಕ ಮಂದಿ ತಮಿಳರು. ಆದರೆ ಅತ್ಯಂತ ಸಂತೋಷದ ವಿಷಯವೆಂದರೆ ಸಭಿಕರು ಬಹುವಾಗಿ ಮೆಚ್ಚಿದ ಕಚೇರಿ ನೀಡಿದವರು ನಮ್ಮವರೇ ಆದ, ಕನ್ನಡಿಗರು, ಬೆಂಗಳೂರು 37322http://kannada.oneindia.com/img/2009/06/13-ms-sheela1.jpg389645sydney srinivasಭಾರತೀಯರ ಮೇಲಿನ ದಾಳಿ ವರ್ಣದ್ವೇಷವಲ್ಲ!/nri/article/2009/0618-the-truth-behind-attacks-on-indians-in-oz.htmlಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಗುತ್ತಿರುವ ಸತತ ದಾಳಿಗಳಿಗೆ ಮಾಧ್ಯಮಗಳಿಂದ ಸಾಕಷ್ಟು ಬಣ್ಣಬಳಿಯಲಾಗಿದೆ. ಅದು ವರ್ಣದ್ವೇಷವಲ್ಲದೆ ಮತ್ತೇನೂ ಅಲ್ಲ ಎಂದು ಸಾರುತ್ತಿವೆ. ಆದರೆ, ಅಲ್ಲಿ ಆಗುತ್ತಿರುವುದಾದರೂ ಏನು? ದಶಕಗಳಿಂದ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ, ಅಲ್ಲಿಯ ಜೀವನದ ನಾಡಿಮಿಡಿತವನ್ನು ಅರಿತಿರುವ ಕನ್ನಡಿಗ ಸಿಡ್ನಿ ಶ್ರೀನಿವಾಸ್ ಅವರು ವಸ್ತುಸ್ಥಿತಿಯನ್ನು ಬಿಂಬಿಸಲು ಯತ್ನಿಸಿದ್ದಾರೆ. ಈ ವರೆಗೆ ಕ್ರಿಕೆಟ್‌ನಿಂದ ಪ್ರಸಿದ್ಧವಾಗಿದ್ದ ಆಸ್ಟ್ರೇಲಿಯಾ ಈಗ ಬೇರೆ 37428http://kannada.oneindia.com/img/2009/06/18-sydney-srinivas1.jpg213309karnataka musicಪುರಂದರ ದಾಸರಿಗೆ ಸಿಂಗಪುರದಲ್ಲಿ ಸಂಗೀತ ನಮನ/nri/article/2009/0203-purandara-namana-in-singapore.htmlಏಳು ಸ್ವರವು ಸೇರಿ ಸಂಗೀತವಾಯಿತು ಎಂಬುದು ಎಲ್ಲರೂ ಅರಿತ ವಿಷಯ. ಈ ಸಪ್ತ ಸ್ವರಗಳ ಸುಮಧುರತೆಯನ್ನು ಸರಳೆ ವರಸೆ, ಜಂಟಿ ವರಸೆ, ದಾಟು ವರಸೆ, ಮೇಲುಸ್ಥಾಯಿ, ಅಲಂಕಾರಗಳೆಂದು ವಿಂಗಡಿಸಿ ಅದಕ್ಕೆ ವೇಗ, ಲಯ, ತಾಳ, ರಾಗ ಪದ್ಧತಿಗಳ ನಿಯಮಗಳನ್ನು ಅಳವಡಿಸಿ, ಕರ್ನಾಟಕ ಸಂಗೀತ ಕಲಿಕೆಯಲಿ ಪ್ರಥಮ ಪಾಠದ, ಮೊದಲ ಭದ್ರ ಬುನಾದಿ ಹಾಕಿದವರು ಪುರಂದರದಾಸರು. ಪುರಂದರದಾಸರು ದಕ್ಷಿಣಾದಿ 34444http://kannada.oneindia.com/img/2009/02/03-purandara4.jpg213309karnataka musicಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು/literature/people/2009/0325-veena-raja-rao-birth-centenary.htmlಸುಪ್ರಸಿದ್ದ ಮೈಸೂರು ಸಂಗೀತ ಪರಂಪರೆಗೆ ಸೇರಿದ ವೀಣೆ ರಾಜಾರಾಯರು (ಮಾರ್ಚ್ 26, 1909 - ನವೆಂಬರ್ 28, 1979) ಪ್ರಮುಖ ಪ್ರತಿಭೆಯ ಕಲಾವಿದರು. ಈ ಗುರುವಾರ ಮಾರ್ಚ್ 26ಕ್ಕೆ ಒಂದು ನೂರು ವರ್ಷಗಳ ಹಿಂದೆ ಮೈಸೂರಿನಲ್ಲಿ ಜನಿಸಿದ ರಾಜಾರಾಯರು ತಮ್ಮ ಪೂರ್ವಜರಂತೆ ವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಬೆಳಗಿದರು.ತಮ್ಮ ತಂದೆ ಆಸ್ಥಾನ ವಿದ್ವಾನ್ ಭೈರವಿ ಲಕ್ಶ್ಮಿನಾರಣಪ್ಪನವರಲ್ಲಿ ಶಿಷ್ಯವೃತ್ತಿ ಮಾಡಿ 35511http://kannada.oneindia.com/img/2009/03/25-veene-rajarao1.jpg213309karnataka musicಡೆಟ್ರಾಯಿಟ್‌ನಲ್ಲಿ ವೀಣೆ ರಾಜಾರಾಯರ ಸ್ಮರಣೆ/nri/article/2009/0408-veena-raja-rao-birth-centenary-detroit.htmlವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಖ್ಯಾತಿಯ ಮೇರುತುದಿ ಏರಿದ್ದ ಕನ್ನಡಾಭಿಮಾನಿ ವೀಣೆ ರಾಜಾರಾಯರ ಜನ್ಮ ಶತಮಾನೋತ್ಸವದ ಮೊದಲ ಆಚರಣೆ ಡೆಟ್ರಾಯಿಟ್‌ನಲ್ಲಿ ವೀಣೆ ಕಚೇರಿ ನಡೆಸುವ ಮುಖಾಂತರ ಮಾರ್ಚ್ 28ರಂದು ಸಂಭ್ರಮದಿಂದ ಆಚರಿಸಲಾಯಿತು. ರಾಜಾರಾಯರ ಬದುಕು, ಸಾಧನೆಗಳನ್ನು ಪರಿಚಯಿಸುವ ಒಂದು ಚಿತ್ರಪ್ರದರ್ಶನವು ರಸಿಕರ ಮೆಚ್ಚುಗೆ ಗಳಿಸಿತು ಮತ್ತು ಸಮಾರಂಭಕ್ಕೆ ಕಳೆನೀಡಿತ್ತು. 1930ರ ದಶಕದಿಂದ ಸಂಗ್ರಹಿಸಿರುವ ಅನೇಕ ಅಮೂಲ್ಯವಾದ ಬರವಣಿಗೆಗಳು ಮತ್ತು 35813http://kannada.oneindia.com/img/2009/04/08-veena-kinhal1.jpg213309karnataka musicಸಿಡ್ನಿಯಲ್ಲಿ ಎಂಎಸ್ ಶೀಲಾ ಅಮೋಘ ಗಾಯನ/nri/article/2009/0613-sydney-music-festival-ms-sheela.htmlಜೂನ್ 6 ಮತ್ತು 7ರಂದು ಸಿಡ್ನಿಯಲ್ಲಿ ಸಂಗೀತೋತ್ಸವವೊಂದು ಜರುಗಿತು - Sydney Music Festival. ಭಾರತದಿಂದ ಅನೇಕ ಪ್ರಸಿದ್ಧ ಸಂಗೀತಗಾರರು ಇದರಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಸಂಗೀತಕ್ಕೆ ಮೀಸಲಾದ ಉತ್ಸವ ಇದು. ಹಲವಾರು ಕಚೇರಿಗಳಾದವು. ಪಾಲ್ಗೊಂಡವರಲ್ಲಿ ಬಹುತೇಕ ಮಂದಿ ತಮಿಳರು. ಆದರೆ ಅತ್ಯಂತ ಸಂತೋಷದ ವಿಷಯವೆಂದರೆ ಸಭಿಕರು ಬಹುವಾಗಿ ಮೆಚ್ಚಿದ ಕಚೇರಿ ನೀಡಿದವರು ನಮ್ಮವರೇ ಆದ, ಕನ್ನಡಿಗರು, ಬೆಂಗಳೂರು 37322http://kannada.oneindia.com/img/2009/06/13-ms-sheela1.jpg213309karnataka musicಶ್ರೀಪಾದ ಸಂಗೀತ ಕಲಾ ಕೆಂದ್ರದ ಆರಂಭ/cj/archana-hebbar/2009/0813-shreepada-sangeeta-kala-kendra-bengaluru.htmlಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ 38612http://kannada.oneindia.com/img/2009/08/13-instruments2.jpg235250ಕರ್ನಾಟಕ ಸಂಗೀತಉತ್ಕಟ ಕನ್ನಡಾಭಿಮಾನಿ ವೀಣೆ ರಾಜಾರಾಯರು/literature/people/2009/0325-veena-raja-rao-birth-centenary.htmlಸುಪ್ರಸಿದ್ದ ಮೈಸೂರು ಸಂಗೀತ ಪರಂಪರೆಗೆ ಸೇರಿದ ವೀಣೆ ರಾಜಾರಾಯರು (ಮಾರ್ಚ್ 26, 1909 - ನವೆಂಬರ್ 28, 1979) ಪ್ರಮುಖ ಪ್ರತಿಭೆಯ ಕಲಾವಿದರು. ಈ ಗುರುವಾರ ಮಾರ್ಚ್ 26ಕ್ಕೆ ಒಂದು ನೂರು ವರ್ಷಗಳ ಹಿಂದೆ ಮೈಸೂರಿನಲ್ಲಿ ಜನಿಸಿದ ರಾಜಾರಾಯರು ತಮ್ಮ ಪೂರ್ವಜರಂತೆ ವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಬೆಳಗಿದರು.ತಮ್ಮ ತಂದೆ ಆಸ್ಥಾನ ವಿದ್ವಾನ್ ಭೈರವಿ ಲಕ್ಶ್ಮಿನಾರಣಪ್ಪನವರಲ್ಲಿ ಶಿಷ್ಯವೃತ್ತಿ ಮಾಡಿ 35511http://kannada.oneindia.com/img/2009/03/25-veene-rajarao1.jpg235250ಕರ್ನಾಟಕ ಸಂಗೀತಡೆಟ್ರಾಯಿಟ್‌ನಲ್ಲಿ ವೀಣೆ ರಾಜಾರಾಯರ ಸ್ಮರಣೆ/nri/article/2009/0408-veena-raja-rao-birth-centenary-detroit.htmlವೈಣಿಕ, ಗಾಯಕ, ವಾಗ್ಗೇಯಕಾರರಾಗಿ ಖ್ಯಾತಿಯ ಮೇರುತುದಿ ಏರಿದ್ದ ಕನ್ನಡಾಭಿಮಾನಿ ವೀಣೆ ರಾಜಾರಾಯರ ಜನ್ಮ ಶತಮಾನೋತ್ಸವದ ಮೊದಲ ಆಚರಣೆ ಡೆಟ್ರಾಯಿಟ್‌ನಲ್ಲಿ ವೀಣೆ ಕಚೇರಿ ನಡೆಸುವ ಮುಖಾಂತರ ಮಾರ್ಚ್ 28ರಂದು ಸಂಭ್ರಮದಿಂದ ಆಚರಿಸಲಾಯಿತು. ರಾಜಾರಾಯರ ಬದುಕು, ಸಾಧನೆಗಳನ್ನು ಪರಿಚಯಿಸುವ ಒಂದು ಚಿತ್ರಪ್ರದರ್ಶನವು ರಸಿಕರ ಮೆಚ್ಚುಗೆ ಗಳಿಸಿತು ಮತ್ತು ಸಮಾರಂಭಕ್ಕೆ ಕಳೆನೀಡಿತ್ತು. 1930ರ ದಶಕದಿಂದ ಸಂಗ್ರಹಿಸಿರುವ ಅನೇಕ ಅಮೂಲ್ಯವಾದ ಬರವಣಿಗೆಗಳು ಮತ್ತು 35813http://kannada.oneindia.com/img/2009/04/08-veena-kinhal1.jpg235250ಕರ್ನಾಟಕ ಸಂಗೀತಸಿಡ್ನಿಯಲ್ಲಿ ಎಂಎಸ್ ಶೀಲಾ ಅಮೋಘ ಗಾಯನ/nri/article/2009/0613-sydney-music-festival-ms-sheela.htmlಜೂನ್ 6 ಮತ್ತು 7ರಂದು ಸಿಡ್ನಿಯಲ್ಲಿ ಸಂಗೀತೋತ್ಸವವೊಂದು ಜರುಗಿತು - Sydney Music Festival. ಭಾರತದಿಂದ ಅನೇಕ ಪ್ರಸಿದ್ಧ ಸಂಗೀತಗಾರರು ಇದರಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಸಂಗೀತಕ್ಕೆ ಮೀಸಲಾದ ಉತ್ಸವ ಇದು. ಹಲವಾರು ಕಚೇರಿಗಳಾದವು. ಪಾಲ್ಗೊಂಡವರಲ್ಲಿ ಬಹುತೇಕ ಮಂದಿ ತಮಿಳರು. ಆದರೆ ಅತ್ಯಂತ ಸಂತೋಷದ ವಿಷಯವೆಂದರೆ ಸಭಿಕರು ಬಹುವಾಗಿ ಮೆಚ್ಚಿದ ಕಚೇರಿ ನೀಡಿದವರು ನಮ್ಮವರೇ ಆದ, ಕನ್ನಡಿಗರು, ಬೆಂಗಳೂರು 37322http://kannada.oneindia.com/img/2009/06/13-ms-sheela1.jpg235250ಕರ್ನಾಟಕ ಸಂಗೀತಪಿಟೀಲು ಮಾಂತ್ರಿಕ ಕನ್ನಡಿಗ ವಿಎಸ್ ನರಸಿಂಹನ್/literature/people/2009/0725-violin-expert-vs-narasimhan-mysuru.htmlವಿಎಸ್ ನರಸಿ೦ಹನ್ ಮೈಸೂರಿನಲ್ಲಿ ನನ್ನ ಬಾಲ್ಯದ ಗೆಳೆಯ. ಕರ್ನಾಟಕ ಸ೦ಗೀತ ಪ್ರಪ೦ಚಕ್ಕೆ ತನ್ನನು ಅರ್ಪಿಸಿಕೊ೦ಡ ಮಹಾನ್ ಕಲಾವಿದ. 50ರ ದಶಕದಲ್ಲಿ ಇನ್ನೂ ಬಹಳಷ್ಟು ಚಿಕ್ಕ ಹುಡುಗನಾಗಿರುವಾಗಲೇ ಪಿಟೀಲು ವಾದ್ಯವನ್ನು ಕರಗತ ಮಾಡಿಕೊ೦ಡಿದ್ದು, ಮೈಸೂರಿನ ಸ೦ಗೀತ ಕಲಾರಸಿಕರ ಅಭಿಮಾನಕ್ಕೆ ಪಾತ್ರರಾದ ಇವರ ಬಗ್ಗೆ ಮೆಚ್ಚುಗೆಯ ನಾಲ್ಕು ಸಾಲು ಬರೆಯಲು ನನಗೆ ಹೆಮ್ಮೆ ಎನಿಸುತ್ತದೆ. ಇದೋ ಸ೦ಗೀತ ಪ್ರಪ೦ಚದಲ್ಲಿ ಅವರು 38203http://kannada.oneindia.com/img/2009/07/25-vs-narasimhan1.jpg235250ಕರ್ನಾಟಕ ಸಂಗೀತಶ್ರೀಪಾದ ಸಂಗೀತ ಕಲಾ ಕೆಂದ್ರದ ಆರಂಭ/cj/archana-hebbar/2009/0813-shreepada-sangeeta-kala-kendra-bengaluru.htmlಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಪಾಂಡುರಂಗ ನಗರದಲ್ಲಿ ಶ್ರೀಪಾದ ಸಂಗೀತ ಕಲಾ ಕೇಂದ್ರವು ದಿನಾಂಕ ಆಗಸ್ಟ್ 8ರ ಶನಿವಾರದಂದು ಕಾರ್ಯಾರಂಭಗೊಂಡಿದೆ.ಇಲ್ಲಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಕರ್ನಾಟಕ ಶಾಸ್ತ್ರೀಯ ಸಂಗೀತ : ಗಾಯನ ಮತ್ತು ವಾದ್ಯಗಳು (ತಬಲಾ, ಕೊಳಲು, ಹಾರ್ಮೋನಿಯಂ, ಕೀ ಬೋರ್ಡ್, ಪಿಟೀಲು), ನೃತ್ಯ, ಚಿತ್ರಕಲೆ ವಿಷಯಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಆಯಾಯ ವಿಷಯಗಳಲ್ಲಿ ಪಾಂಡಿತ್ಯ 38612http://kannada.oneindia.com/img/2009/08/13-instruments2.jpgnews"> ಸಿಡ್ನಿಯಲ್ಲಿ ಎಂಎಸ್ ಶೀಲಾ ಅಮೋಘ ಗಾಯನ | Music concert by MS Sheela in Sydney, Australia - ಸಿಡ್ನಿಯಲ್ಲಿ ಎಂಎಸ್ ಶೀಲಾ ಅಮೋಘ ಗಾಯನ - Kannada Oneindia

ಸಿಡ್ನಿಯಲ್ಲಿ ಎಂಎಸ್ ಶೀಲಾ ಅಮೋಘ ಗಾಯನ

Music concert by MS Sheela in Sydney
ಜೂನ್ 6 ಮತ್ತು 7ರಂದು ಸಿಡ್ನಿಯಲ್ಲಿ ಸಂಗೀತೋತ್ಸವವೊಂದು ಜರುಗಿತು - Sydney Music Festival. ಭಾರತದಿಂದ ಅನೇಕ ಪ್ರಸಿದ್ಧ ಸಂಗೀತಗಾರರು ಇದರಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ಸಂಗೀತಕ್ಕೆ ಮೀಸಲಾದ ಉತ್ಸವ ಇದು. ಹಲವಾರು ಕಚೇರಿಗಳಾದವು. ಪಾಲ್ಗೊಂಡವರಲ್ಲಿ ಬಹುತೇಕ ಮಂದಿ ತಮಿಳರು. ಆದರೆ ಅತ್ಯಂತ ಸಂತೋಷದ ವಿಷಯವೆಂದರೆ ಸಭಿಕರು ಬಹುವಾಗಿ ಮೆಚ್ಚಿದ ಕಚೇರಿ ನೀಡಿದವರು ನಮ್ಮವರೇ ಆದ, ಕನ್ನಡಿಗರು, ಬೆಂಗಳೂರು ವಾಸಿ ಎಂಎಸ್ ಶೀಲಾ.

ಸುಮಾರು ನೂರು ನಿಮಿಷಗಳ ಕಚೇರಿ, ಜನ ಅತ್ತ ಇತ್ತ ನೋಡದೆ ಆಲಿಸಿದರು. ಭಗವಂತನನ್ನು ಕಳಕಳಿಯಿಂದ ಕೇಳಿಕೊಂಡಂಥ "ಓರಜೂಪು ಚೂಚೇದಿ ನ್ಯಾಯಮಾ" ಸಭಿಕರು ತಲೆದೂಗುವಂತೆ ಮಾಡಿತು. ಅವರು ನಿರೂಪಿಸಿದ "ಹಿಮಾದ್ರಿ ಸುತೆ" (ಕಲ್ಯಾಣಿ) ಮತ್ತು "ಪಕ್ಕಲನಿಲಬಡಿ" (ಖರಹರಪ್ರಿಯ) ನೆರುವಲ್ ಮತ್ತು ಸ್ವರಪ್ರಸ್ತಾರಗಳ ಮೂಲಕ ಸುಂದರವಾಗಿ ಮೂಡಿಬಂದವು.

ಮನಮುಟ್ಟುವ ನೇರ ಸಂಗೀತ ಅವರದ್ದು. ಅವರು "ಜಗದೋದ್ಧಾರನಾ" ಹಾಡಿದ್ದು ಎಂಎಸ್ ಸುಬ್ಬಲಕ್ಷ್ಮಿ ಅವರ ನೆನಪನ್ನು ತಂದುಕೊಟ್ಟಿತು. ನಂತರ ಅವರ "ರಂಗ ಬಾರೋ" ಜನರನ್ನು ಮತ್ತಾವುದೋ ನೆಲೆಗೆ ಕೊಂಡೊಯ್ಯಿತು. ಆಗ ಜನರ ಕಣ್ಣಲ್ಲಿ ಮೂಡಿದ ಕಣ್ಣೀರೇ ಕಚೇರಿಯ ಸಾರ್ಥಕತೆಗೆ ಸಾಕ್ಷಿ ಆಯಿತು. ಶೀಲಾ ಅವರು ಕರ್ನಾಟಕ ಸಂಗಿತದ ಮುಂಚೂಣಿ ಪ್ರದೇಶದಲ್ಲಿದ್ದಾರೆ ಎಂಬುದಕ್ಕೆ ಅವರ ಸಂಗೀತವೇ ಸಾಕ್ಷಿ.

ಇಂತಹ ಕಚೇರಿ ಕೇಳಿ ಕುಣಿದಾಡಿದವರು ಯಾರೆಂದು ನನ್ನನ್ನು ಕೇಳಬೇಡಿ. ಹತ್ತು ಹನ್ನೆರಡು ಜನ ಕನ್ನಡಿಗರನ್ನು ಬಿಟ್ಟರೆ ಮಿಕ್ಕವರೆಲ್ಲಾ ಕನ್ನಡೇತರರು. ಓರ್ವ ದೊಡ್ದ ಕಲಾವಿದರು ಬಂದು ಇಲ್ಲೇ ಒಂದು ವಾರವಿದ್ದರೂ ನಾವು (ಕನ್ನಡಿಗರು) ಗಮನಿಸದೇ ಹೋಗಿದ್ದರಲ್ಲಿ ಆಶ್ಚರ್ಯವೇನೂ ಇಲ್ಲ; ಅದು ಸ್ವಾಭಾವಿಕ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+