480807kannada sahitya rangaವಸಂತ ಸಾಹಿತ್ಯೋತ್ಸವಕ್ಕೆ ಭರದ ಸಿದ್ಧತೆ/nri/engagements/2009/0521-kannada-sahitya-ranga-vasantha-sahityotsava.htmlಅಮೆರಿಕದಲ್ಲಿ ಕನ್ನಡ ಭಾಷಾ ಸಾಹಿತ್ಯದ ಅಧ್ಯಯನ ನಡೆಸುವುದು, ಕನ್ನಡದಲ್ಲಿ ಬರೆಯುವವರಿಗೆ ಪ್ರೋತ್ಸಾಹ ಕೊಡುವುದು, ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸುವುದು, ಆಗಿಂದಾಗ್ಗೆ ಸಾಹಿತ್ಯ ಗೋಷ್ಠಿಗಳನ್ನು ಏರ್ಪಡಿಸುವುದು, ದೇಶದ ನಾನಾ ಭಾಗಗಳಲ್ಲಿ ಸಾಹಿತ್ಯೋತ್ಸವಗಳನ್ನು ಆಚರಿಸಿ ವಿಚಾರ ವಿನಿಮಯ ಮಾಡಿಕೊಳ್ಳುವುದು, ಕರ್ನಾಟಕದಿಂದ ಹೆಸರಾಂತ ಬರಹಗಾರರನ್ನು ಕರೆಸಿಕೊಂಡು ಉಪನ್ಯಾಸಮಾಲೆಗಳನ್ನು ಏರ್ಪಡಿಸುವುದು, ಇವೇ ಮುಂತಾದ ಚಟುವಟಿಕೆಗಳಿಂದ ಪ್ರಸಿದ್ಧವಾಗಿರುವ ಸಂಸ್ಥೆ "ಕನ್ನಡ ಸಾಹಿತ್ಯ ರಂಗ."ಅಮೆರಿಕದ ರಾಜಧಾನಿ 36813http://kannada.oneindia.com/img/2009/05/21-veena-shanteshwar-vaidehi1.jpg480807kannada sahitya rangaಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg480807kannada sahitya rangaಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg480807kannada sahitya rangaರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg480807kannada sahitya rangaಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524520vasanta sahityotsavaಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg524520vasanta sahityotsavaಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg524520vasanta sahityotsavaರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg524520vasanta sahityotsavaಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524520vasanta sahityotsavaಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ/nri/article/2009/0623-4th-vasanta-sahityotsava-maryland.htmlಕನ್ನಡ ಸಾಹಿತ್ಯ ರಂಗ, ನ್ಯೂ ಜರ್ಸಿ ನಾಲ್ಕನೇ ವಸಂತ ಸಾಹಿತ್ಯೋತ್ಸವವನ್ನು ಇದೇ ಮೇ 30 ಮತ್ತು 31ರಂದು ಮೇರಿಲ್ಯಾಂಡಿನಲ್ಲಿ ಹಮ್ಮಿಕೊಂಡಿತ್ತು. ಪ್ರತಿಬಾರಿಯಂತೆ ಇದೊಂದು ಚಿಕ್ಕ, ಚೊಕ್ಕ ಸಮಾರಂಭ. ಅದರ ಕುರಿತು ಒಂದು ವಿಸ್ತೃತ ವರದಿ.ವರದಿ : ಎಚ್ ವೈ ರಾಜಗೋಪಾಲ್, ನಳಿನಿ ಮಯ್ಯ. ಶ್ರೀವತ್ಸ ಜೋಶಿ, ಜ್ಯೋತಿ ಮಹಾದೇವ, ಫಣೀಂದ್ರ ಮಂಕಾಲೆ, ತ್ರಿವೇಣಿ ಶ್ರೀನಿವಾಸ ರಾವ್, 37523http://kannada.oneindia.com/img/2009/06/23-vasanta-sahityotsava1.jpg524521kagineleಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg524521kagineleಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg524521kagineleರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg524521kagineleಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524521kagineleಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ/nri/article/2009/0623-4th-vasanta-sahityotsava-maryland.htmlಕನ್ನಡ ಸಾಹಿತ್ಯ ರಂಗ, ನ್ಯೂ ಜರ್ಸಿ ನಾಲ್ಕನೇ ವಸಂತ ಸಾಹಿತ್ಯೋತ್ಸವವನ್ನು ಇದೇ ಮೇ 30 ಮತ್ತು 31ರಂದು ಮೇರಿಲ್ಯಾಂಡಿನಲ್ಲಿ ಹಮ್ಮಿಕೊಂಡಿತ್ತು. ಪ್ರತಿಬಾರಿಯಂತೆ ಇದೊಂದು ಚಿಕ್ಕ, ಚೊಕ್ಕ ಸಮಾರಂಭ. ಅದರ ಕುರಿತು ಒಂದು ವಿಸ್ತೃತ ವರದಿ.ವರದಿ : ಎಚ್ ವೈ ರಾಜಗೋಪಾಲ್, ನಳಿನಿ ಮಯ್ಯ. ಶ್ರೀವತ್ಸ ಜೋಶಿ, ಜ್ಯೋತಿ ಮಹಾದೇವ, ಫಣೀಂದ್ರ ಮಂಕಾಲೆ, ತ್ರಿವೇಣಿ ಶ್ರೀನಿವಾಸ ರಾವ್, 37523http://kannada.oneindia.com/img/2009/06/23-vasanta-sahityotsava1.jpgnews"> ಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು | Vasanta Sahityotsava | Kannada Sahitya Ranga | Maryland | America - ಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು - Kannada Oneindia

ಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು

It was all womens show
ಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು ಮಹಿಳೆಯರಿದ್ದ ಈ ಸಂವಾದಕ್ಕೆ ಬರಹಗಾರ ಗೆಳೆಯ ಡಾ. ಗುರು ಕಾಗಿನೆಲೆ ಕೊಟ್ಟ ಹೆಸರು "ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು". ಬಹುತೇಕ ಸ್ತ್ರೀವಾದದ ಸುತ್ತ ಇದ್ದ ಸಂವಾದದಲ್ಲಿ, ಮಹಿಳಾ ಬರಹಗಾರರ ಮುಕ್ತತೆಯ ಬಗ್ಗೆ, ವಿಮರ್ಶಕಿಯರು ಯಾಕಿಲ್ಲವೆಂಬ ವಿಷಯದತ್ತ, ಲೇಖಕಿಯರಿಗಿರುವ ಇತಿ-ಮಿತಿಗಳ ಸುತ್ತ ಚರ್ಚೆಗಳಿದ್ದವು.

ವೈದೇಹಿಯವರು ಮಾತಿನ ನಡುವೆ "ಅವರೂ (ಗಂಡಸರೂ) ಸ್ವಲ್ಪ ಕೆಳಗೆ ಬರಲಿ" ಎಂದು ಸಾಂದರ್ಭಿಕವಾಗಿ ನುಡಿದಾಗ ವೀಣಾ ಅವರು ಸಿಡಿಸಿದ ಮಾತು, "ಅಂದರೆ ಅವರು ಈಗ ಮೇಲಿದ್ದಾರೆ ಅಂತಲೇ ನೀವು ಹೇಳೋದು?"- ಸಭೆಯಲ್ಲಿ ನಗು ಹರಡಿತು. "ಆಧುನಿಕ ಕಿಚನ್-ಕ್ರಾಂತಿ ಬಹಳಷ್ಟು ಮಹಿಳೆಯರಿಗೆ ತಮ್ಮ ಮನೆಯ ಗಂಡಸರನ್ನು ಕೆಲಸಕ್ಕೆ ಹಚ್ಚಲು ಸುಲಭ ಕಾರಣ ಕೊಟ್ಟಿದೆ. "ಸ್ವಲ್ಪ ಗ್ಯಾಸ್ ಸ್ಟೋವ್ ಆಫ್ ಮಾಡಿ" ಅನ್ನುವಂಥ ಕೋರಿಕೆಗಳನ್ನು ಗಂಡಸರೂ ಸುಲಭವಾಗಿ, ಸರಳವಾಗಿ ಸ್ವೀಕರಿಸಬಹುದಾಗಿದೆ. ಮೊದಲಿನಂತೆ ಒಲೆ ಊದಿ ಕಣ್ಣು ಕೆಂಪಾಗಿಸಿಕೊಳ್ಳುವ ಸಂದರ್ಭ ಇಲ್ಲದಿರುವುದು ಮಹಿಳೆಗೆ ಸಿಕ್ಕ ದೊಡ್ಡ ವರ" ಎನ್ನುವಂಥ ಗಂಭೀರವಾದ ವಿಷಯಗಳೂ ತಿಳಿಹಾಸ್ಯ ಮಿಶ್ರಿತ ಚಟಾಕಿಗಳೊಡನೆ ಹರಿದಾಡಿದವು. ಸಭಿಕರಿಂದಲೂ ಪ್ರಶ್ನೆಗಳನ್ನು ಆಹ್ವಾನಿಸಲಾಗಿದ್ದು, "ಸೀತೆ-ದ್ರೌಪದಿಯರ ಪಾತ್ರಗಳನ್ನು ನೀವೀಗ ಸ್ತ್ರೀವಾದದ ನೆಲೆಯಿಂದ ಹೇಗೆ ಚಿತ್ರಿಸುತ್ತೀರಿ" ಎನ್ನುವ ಪ್ರಶ್ನೆಗೆ ವೈದೇಹಿಯವರು ತಮ್ಮ ಶಕುಂತಲೆಯ ಚಿತ್ರಣದ ಕಥೆ ಓದಿರೆಂದು ತಿಳಿಸಿದರು. ಲವಲವಿಕೆಯ ಸಂವಾದದಲ್ಲಿ ನಿಗದಿತ ಸಮಯ ಸರಿದದ್ದೇ ತಿಳಿಯಲಿಲ್ಲ. ಪಟ್ಟಾಂಗಕ್ಕೆ ಸಮಯದ ಮಿತಿಯೆ? ಆದರೂ ಮುಂದಿನ ಕಲಾಪಕ್ಕೆ ವೇದಿಕೆಯನ್ನು ತೆರವುಗೊಳಿಸಿತು ಮಹಿಳಾಮಂಡಳಿ.

"ಬರೆದು ಹೇಳಿ" ಸ್ಪರ್ಧೆ

ಇದೇನೀ ಸ್ಪರ್ಧೆ ಎಂದು ಆಶ್ಚರ್ಯವೇ? ಅಮೇರಿಕೆಯಲ್ಲಿ ನ್ಯಾಶನಲ್ ಜಿಯೊಗ್ರಾಫಿಕ್ ಸಂಸ್ಥೆ ನಡೆಸುವ "ಸ್ಪೆಲ್ಲಿಂಗ್ ಬೀ" ಸ್ಪರ್ಧೆಯ ಮಾದರಿಯಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಾಷಿಂಗ್ಟನ್ ನಲ್ಲಿ ಕನ್ನಡ ಕಲಿತ ಮಕ್ಕಳು ಭಾಗವಹಿಸಿದ್ದರು. ಇಲ್ಲೇ ಹುಟ್ಟಿದ ಅಥವಾ ಬೆಳೆದ ಮಕ್ಕಳು ಕನ್ನಡ ಕಲಿತು ಮುಂದೆ ಕನ್ನಡದ ಕಂಪನ್ನು ಮತ್ತು ಇಂಪನ್ನು ಪಸರಿಸಲು ತಯಾರಾಗುತ್ತಿದ್ದಾರೆ ಎಂಬ ಸೂಚನೆ ಈ ಸ್ಪರ್ಧೆಯಿಂದ ವ್ಯಕ್ತವಾಯಿತು.

"ಬರೆದು ಹೇಳಿ" ಸ್ಪರ್ಧೆಗೆ ಅನುವಾಗಲು ಅದಕ್ಕೊಂದು ಸ್ವರೂಪ, ಮತ್ತು ನಿಬಂಧನೆಗಳನ್ನು ರಚಿಸಿದವರು, ಫಣೀ೦ದ್ರ ಮಂಕಾಲೆ. ಸ್ಪರ್ಧೆಯನ್ನು ಮೂರು ಹಂತಗಳಲ್ಲಿ ನಡೆಸಲಾಯಿತು. ಮೊದಲ ಹಂತದಲ್ಲಿ ಕಾಗುಣಿತ ಮತ್ತು ಒತ್ತಕ್ಷರಗಳಿಲ್ಲದ ಎರಡು ಅಥವ ಮೂರು ಅಕ್ಷರಗಳುಳ್ಳ ಸರಳ ಪದಗಳನ್ನು ಬಳಸಲಾಯಿತು. ಎರಡನೇ ಹಂತದಲ್ಲಿ, ಕಾಗುಣಿತಗಳುಳ್ಳ ಮತ್ತು ಮೂರು ಅಥವ ನಾಲ್ಕು ಅಕ್ಷರಗಳುಳ್ಳ ಪದಗಳನ್ನು ಬಳಸಲಾಯಿತು. ಮೂರನೇ ಮತ್ತು ಅಂತಿಮ ಹಂತದ ಸ್ಪರ್ಧೆಯನ್ನು ಮುಖ್ಯ ಅತಿಥಿಗಳ ಹಾಗೂ ಸಭೆಗೆ ಆಗಮಿಸಿದ್ದವರ ಸಮ್ಮುಖದಲ್ಲಿ ರಂಗದ ಮೇಲೆ ನಡೆಸಲಾಯಿತು. ಎಲ್ಲಾ ಐದು ಸ್ಪರ್ಧಿಗಳು ತಮ್ಮ ಪ್ರಾಥಮಿಕ ಕನ್ನಡ ಜ್ಞಾನವನ್ನು "ಬರೆದು ಹೇಳುವ" ಮೂಲಕ ಎರಡು ಸುತ್ತುಗಳಲ್ಲಿ ಪ್ರದರ್ಶಿಸಿದರು. ಸಭಾಸದರೆಲ್ಲರೂ ಚಪ್ಪಾಳೆ ತಟ್ಟುತ್ತ ತಮ್ಮ ಹರ್ಷವನ್ನು ಪ್ರಕಟಿಸಿದರು. ಈ ಕಾರ್ಯಕ್ರಮದ ಅಂಗವಾಗಿ, ಮುಖ್ಯ ಅತಿಥಿಗಳಿಂದ ಕನ್ನಡ ಕಲಿಯೋಣ ವೃಂದ ಪ್ರಕಟಿಸುವ "ಕನ್ನಡದ ಕಂದ" ಪತ್ರಿಕೆಯನ್ನು "ಲೋಕಾರ್ಪಣೆ" ಮಾಡಿಸಲಾಯಿತು. ನಂತರ ಭಾಗವಹಿಸಿದ ಎಲ್ಲಾ ಹತ್ತು ಮಕ್ಕಳಿಗೂ ಮಹಾಭಾರತದ ಕಥೆಗಳು (ಕನ್ನಡ ಸಾಹಿತ್ಯ ರಂಗದ ವತಿಯಿಂದ) ಮತ್ತು ಪಂಚತಂತ್ರ ಕಥೆಗಳ (ಸವಿತಾ ಮತ್ತು ಮಂಜುನಾಥ ರಾವ್ ರವರ್ ಕೊಡುಗೆ) ಪುಸ್ತಕಗಳನ್ನು ಬಹುಮಾನವಾಗಿ ವಿತರಿಸಲಾಯಿತು. ಅಮೋಘ್ ಮತ್ತು ಮೇದಿನಿ ವೇದಿಕೆಯಿಂದ ಸಭಿಕರುನ್ನುದ್ದೇಶಿಸಿ ಕನ್ನಡದಲ್ಲಿ ಎರಡು ನಿಮಿಷಗಳ ಕಾಲ ನಿರರ್ಗಳವಾಗಿ ಮಾತನಾಡಿದರು. ಕೊನೆಯಲ್ಲಿ, ಮಕ್ಕಳು ಶಾಲೆಯಲ್ಲಿ ಕಲಿತ "ಪಾಲಿಸೆಮ್ಮ ಮುದ್ದು ಶಾರದೆ" ದೇವರನಾಮವನ್ನು ಹಾಡಿದರು.

ಕನ್ನಡ ಸಾಹಿತ್ಯ ರಂಗದ ಕಾರ್ಯಕ್ರಮಗಳು ಎಂದೂ ಸಮಯಪರಿಪಾಲನೆಯಲ್ಲಿ ತನ್ನದೇ ಆದ ಶಿಸ್ತನ್ನು ಕಾಪಾಡಿಕೊಂಡು ಬಂದಿದೆ. ಈ ಬಾರಿಯೂ ಅದನ್ನು ತಥಾಗತ ಪಾಲಿಸಿದ ವಲ್ಲೀಶಶಾಸ್ತ್ರಿಯವರಿಗೆ ಕೃತಜ್ಞತೆಗಳು. ಹಾಗೇ ವೇದಿಕೆಯ ಅಲಂಕಾರವನ್ನು ಸುಂದರವಾಗಿ ಮಾಡಿ ಎಲ್ಲರನೂ ಖುಷಿಪಡಿಸಿದ ಹರಿಯವರಿಗೂ ಕಸಾರಂ ತನ್ನ ಧನ್ಯವಾದವನ್ನು ತಿಳಿಸುತ್ತದೆ.

« ಮೊದಲ ಭಾಗ : ಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+