480807kannada sahitya rangaವಸಂತ ಸಾಹಿತ್ಯೋತ್ಸವಕ್ಕೆ ಭರದ ಸಿದ್ಧತೆ/nri/engagements/2009/0521-kannada-sahitya-ranga-vasantha-sahityotsava.htmlಅಮೆರಿಕದಲ್ಲಿ ಕನ್ನಡ ಭಾಷಾ ಸಾಹಿತ್ಯದ ಅಧ್ಯಯನ ನಡೆಸುವುದು, ಕನ್ನಡದಲ್ಲಿ ಬರೆಯುವವರಿಗೆ ಪ್ರೋತ್ಸಾಹ ಕೊಡುವುದು, ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸುವುದು, ಆಗಿಂದಾಗ್ಗೆ ಸಾಹಿತ್ಯ ಗೋಷ್ಠಿಗಳನ್ನು ಏರ್ಪಡಿಸುವುದು, ದೇಶದ ನಾನಾ ಭಾಗಗಳಲ್ಲಿ ಸಾಹಿತ್ಯೋತ್ಸವಗಳನ್ನು ಆಚರಿಸಿ ವಿಚಾರ ವಿನಿಮಯ ಮಾಡಿಕೊಳ್ಳುವುದು, ಕರ್ನಾಟಕದಿಂದ ಹೆಸರಾಂತ ಬರಹಗಾರರನ್ನು ಕರೆಸಿಕೊಂಡು ಉಪನ್ಯಾಸಮಾಲೆಗಳನ್ನು ಏರ್ಪಡಿಸುವುದು, ಇವೇ ಮುಂತಾದ ಚಟುವಟಿಕೆಗಳಿಂದ ಪ್ರಸಿದ್ಧವಾಗಿರುವ ಸಂಸ್ಥೆ "ಕನ್ನಡ ಸಾಹಿತ್ಯ ರಂಗ."ಅಮೆರಿಕದ ರಾಜಧಾನಿ 36813http://kannada.oneindia.com/img/2009/05/21-veena-shanteshwar-vaidehi1.jpg480807kannada sahitya rangaಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg480807kannada sahitya rangaಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg480807kannada sahitya rangaರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg480807kannada sahitya rangaಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524520vasanta sahityotsavaಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg524520vasanta sahityotsavaಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg524520vasanta sahityotsavaರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg524520vasanta sahityotsavaಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524520vasanta sahityotsavaಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ/nri/article/2009/0623-4th-vasanta-sahityotsava-maryland.htmlಕನ್ನಡ ಸಾಹಿತ್ಯ ರಂಗ, ನ್ಯೂ ಜರ್ಸಿ ನಾಲ್ಕನೇ ವಸಂತ ಸಾಹಿತ್ಯೋತ್ಸವವನ್ನು ಇದೇ ಮೇ 30 ಮತ್ತು 31ರಂದು ಮೇರಿಲ್ಯಾಂಡಿನಲ್ಲಿ ಹಮ್ಮಿಕೊಂಡಿತ್ತು. ಪ್ರತಿಬಾರಿಯಂತೆ ಇದೊಂದು ಚಿಕ್ಕ, ಚೊಕ್ಕ ಸಮಾರಂಭ. ಅದರ ಕುರಿತು ಒಂದು ವಿಸ್ತೃತ ವರದಿ.ವರದಿ : ಎಚ್ ವೈ ರಾಜಗೋಪಾಲ್, ನಳಿನಿ ಮಯ್ಯ. ಶ್ರೀವತ್ಸ ಜೋಶಿ, ಜ್ಯೋತಿ ಮಹಾದೇವ, ಫಣೀಂದ್ರ ಮಂಕಾಲೆ, ತ್ರಿವೇಣಿ ಶ್ರೀನಿವಾಸ ರಾವ್, 37523http://kannada.oneindia.com/img/2009/06/23-vasanta-sahityotsava1.jpg524521kagineleಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg524521kagineleಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg524521kagineleರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg524521kagineleಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524521kagineleಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ/nri/article/2009/0623-4th-vasanta-sahityotsava-maryland.htmlಕನ್ನಡ ಸಾಹಿತ್ಯ ರಂಗ, ನ್ಯೂ ಜರ್ಸಿ ನಾಲ್ಕನೇ ವಸಂತ ಸಾಹಿತ್ಯೋತ್ಸವವನ್ನು ಇದೇ ಮೇ 30 ಮತ್ತು 31ರಂದು ಮೇರಿಲ್ಯಾಂಡಿನಲ್ಲಿ ಹಮ್ಮಿಕೊಂಡಿತ್ತು. ಪ್ರತಿಬಾರಿಯಂತೆ ಇದೊಂದು ಚಿಕ್ಕ, ಚೊಕ್ಕ ಸಮಾರಂಭ. ಅದರ ಕುರಿತು ಒಂದು ವಿಸ್ತೃತ ವರದಿ.ವರದಿ : ಎಚ್ ವೈ ರಾಜಗೋಪಾಲ್, ನಳಿನಿ ಮಯ್ಯ. ಶ್ರೀವತ್ಸ ಜೋಶಿ, ಜ್ಯೋತಿ ಮಹಾದೇವ, ಫಣೀಂದ್ರ ಮಂಕಾಲೆ, ತ್ರಿವೇಣಿ ಶ್ರೀನಿವಾಸ ರಾವ್, 37523http://kannada.oneindia.com/img/2009/06/23-vasanta-sahityotsava1.jpgnews"> ರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ! | Vasanta Sahityotsava | Kannada Sahitya Ranga | Maryland | America - ರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ! - Kannada Oneindia

ರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!

Drama show in Vasanta Sahityotsava
ಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ!

ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, ಸೇಡು, ದ್ವೇಷ, ದುಃಖ, ದುಗುಡ, ಸ್ವೈನ್ ಫ್ಲೂ ವೈರಸ್, ಸಾಂಖ್ಯ ಯೋಗದ ಕನ್ನಡೀಕರಣ, ಬಿಸಿಬೇಳೆ ಹುಳಿಯನ್ನ ಅಂತ ಅಂದುಕೊಂಡು ಹಳಸಿದ ಪಾವ್ ಭಾಜಿ ತಿಂದವರ ಪಾಡು....ಹೀಗೆ ಕೇವಲ ತೊಂಭತ್ತು ನಿಮಿಷಗಳಲ್ಲಿ ನೂರು ಭಾವಗಳನ್ನು ಹೊಮ್ಮಿಸಿ, ನಗಿಸಿ, ಅಳಿಸಿ, ಬಿ ಎಮ್ ಡಬ್ಲ್ಯು' ಎನ್ನುತ್ತಾ ಹಾಸ್ಯದಲ್ಲೇ ನಮ್ಮ ಹುಳುಕನ್ನು ಎತ್ತಿ ತೋರಿಸಿ ಸಂದುಹೋದ ಆ ಕ್ಷಣಗಳನ್ನು ಮೆಲುಕು ಹಾಕಿದಷ್ಟೂ ಮುಗಿಯದು!

ಇದರ ನಿರ್ವಾಹಕರು ಮಧು ಕೃಷ್ಣಮೂರ್ತಿ ಮತ್ತು ನಳಿನಿ ಮೈಯ. ಘಮ ಘಮ ಎಂದು ಪರಿಮಳ ಸೂಸುವ ಹಲವು ಬಗೆಯ ಹೂವುಗಳನ್ನು ಪೋಣಿಸುವ ದಾರವಾದ ಹಿಗ್ಗಿನ ಕೆಲಸ ಇವರದ್ದು! ಊಟ ಮಾಡುವಾಗ ಬರುವ ಸುಖ ಅಡಿಗೆ ಮಾಡುವಾಗೇನೂ ಬರುವುದಿಲ್ಲವಲ್ಲ. ಹಾಗೇ ಸಾಹಿತ್ಯ ಗೋಷ್ಠಿಯನ್ನು ಪ್ರಸ್ತುತಗೊಳಿಸುವ ತಯಾರಿಯಲ್ಲಿ "ಹೊತ್ತಾರೆ ಹೊರೆಗೆಲಸ ಮಿಕ್ಕರೆ ಮಿಗಲಿ" ಅಂತ ಉಳಿದ ದಿನದಿನದ ವ್ಯವಹಾರಗಳನ್ನು ನಿರ್ಲಕ್ಷಿಸಿ ಮನೆಯವರಿಗೆಲ್ಲ ತೊಂದರೆ ಕೊಟ್ಟ ಕ್ಷಣಗಳೂ ಇಲ್ಲವೆಂದಿಲ್ಲ. ಆದರೆ ಕೊನೆಗೆ ಈ ಗೋಷ್ಠಿ ತುಂಬಿದ ಸಭೆಯಲ್ಲಿ ವೇದಿಕೆಯ ಮೇಲೆ ವಿಜೃಂಭಿಸಿದಾಗ "ಎಲ್ಲ ಶ್ರಮವೂ ಸಾರ್ಥಕವಾಯಿತು" ಎಂಬ ಧನ್ಯತೆಯ ಭಾವ ನಿರ್ವಾಹಕರ ಎದೆಯನ್ನು ತುಂಬಿತ್ತು.

ಸಾಹಿತ್ಯ ಗೋಷ್ಠಿ ಎಂಬ ಸರಸ್ವತಿ ಪೂಜೆಗೆ ಕನ್ನಡದ ಮಲ್ಲಿಗೆ, ಸಂಪಿಗೆ, ಕೇದಗೆ ಹೂಗಳನ್ನು ತಂದ ಸುರೇಶ್ ರಾಮಚಂದ್ರ, ಮೈ ಶ್ರೀ ನಟರಾಜ, ದತ್ತಾತ್ರಿ, ಶಾಂತಲಾ ಭಂಡಿ, ರವಿ ಮತ್ತು ಮಾಯಾ ಹರಪನಹಳ್ಳಿ, ಮಧು ಕೃಷ್ಣಮೂರ್ತಿ, ಶ್ರೀನಾಥ್ ಭಲ್ಲೆ, ರಾಮಪ್ರಿಯನ್, ವಿಶ್ವನಾಥ ಹುಲಿಕಲ್, ಗುರುಪ್ರಸಾದ್ ಕಾಗಿನೆಲೆ, ಪಿ ಆರ್ ಮೀರಾ, ಸವಿತ ರವಿಶಂಕರ್ ಅವರಿಗೆಲ್ಲ ನಾವು ಹೇಳುವುದಿಷ್ಟೆ- ನಿಮ್ಮ ಹೂವಿನ ಕಂಪಿಗೆ ತಲೆದೂಗಿದವರಲ್ಲಿ ವೈದೇಹಿ ಮತ್ತು ವೀಣಾ ಶಾಂತೇಶ್ವರ ಅವರೂ ಸೇರಿದ್ದಾರೆ ಅಂತ ಅವರ ಬಾಯಿಂದಲೇ ಕೇಳಿ ನಮಗಾದ ಆನಂದ ಅಷ್ಟಿಷ್ಟಲ್ಲ!

ಮನರಂಜನೆ

ಸಾಹಿತ್ಯ ರಂಗದ ವಸಂತೋತ್ಸವದ ಅಂಗವಾಗಿ ಸಂಜೆಯ ಮನರಂಜನೆ ಕಾರ್ಯಕ್ರಮದ ಜವಾಬ್ಧಾರಿಯನ್ನು ಸ್ಥಳೀಯ ಕನ್ನಡ ಸಂಘಗಳಿಗೆ ಬಿಟ್ಟು ಕೊಡುವುದು ಒಂದು ರೂಢಿಯಾಗಿ ಬಂದಿದೆ. ಒಂದು ನಾಟಕವೋ, ಒಂದು ನೃತ್ಯ ನಾಟಕವೋ ಇರುವುದು ವಾಡಿಕೆ. ಆದರೆ ಈ ಬಾರಿ ಕಾವೇರಿ ಕನ್ನಡ ಸಂಘದ ಕಲಾವಿದರಿಂದ ಎರಡು ನಾಟಕಗಳು ಪ್ರದರ್ಶನಗೊಂಡಿದ್ದು ಒಂದು ರಂಗ ಹಬ್ಬವೇ ಸರಿ. ಎರಡೂ ನಾಟಕಗಳು ಒಂದು ವಿಶೇಷವನ್ನು ಹೊಂದಿದ್ದವು. ಕೃಷ್ಣಮೂರ್ತಿ ಪುರಾಣಿಕ್‌ರವರ ರಾಧೇಯ ಅವರ ಏಕೈಕ ನಾಟಕವಾದರೆ, ಅನಕೃರವರ ಶತಮಾನೋತ್ಸವದ ಸ್ಮರಣಾರ್ಥ ಹಿರಣ್ಯಕಶಿಪು ನಾಟಕ ಕಾಲೋಚಿತವಾಗಿತ್ತು. ಎರಡೂ ನಾಟಕಗಳು ಕಾಕತಾಳಿಯವಾಗಿ ಆಧುನಿಕ ಕನ್ನಡ ಮಹಿಳಾ ಸಾಹಿತ್ಯದ ಶತಮಾನೋತ್ಸವಕ್ಕೂ ಕಾಲೋಚಿತವಾಗಿ ಮಾತೃಪ್ರೇಮವನ್ನು ಸಾರುವ ನಾಟಕಗಳಾಗಿದ್ದವು.

ಮೂಲತಃ ಧಾರವಾಡದ ರವಿ ಹರಪನಹಳ್ಳಿ, ತಮ್ಮ ಧಾರವಾಡ ಭಾಷೆಯ ಛಾಪವನ್ನು ಎಲ್ಲೂ ಒತ್ತದೆ ಅಪ್ಪಟ ಪೌರಾಣಿಕ ಭಾಷೆಯ ಸಂಭಾಷಣೆಗಳನ್ನು ಲೀಲಾಜಾಲವಾಗಿ ಹೇಳಿದ್ದೇ ಅಲ್ಲದೆ, ಕರ್ಣನ ಪಾತ್ರದಲ್ಲಿ ತಮ್ಮ ನಟನೆಯಲ್ಲೂ ಪ್ರೇಕ್ಷಕರನ್ನು ಮೂಕಗೊಳಿಸಿದರು. ತಾಯಿ ಕುಂತಿಯ ಪಾತ್ರವನ್ನು ಅಮೆರಿಕೆಯ ನಾಟಕರಂಗದಲ್ಲಿನ ಚಿರಪರಿಚಿತರಾಗಿರುವ ಸುಮ ತಮಗೆ ಹೇಳಿಮಾಡಿಸಿದ ಪಾತ್ರದ ರೀತಿಯಲ್ಲಿ ನಟಿಸಿದರು. ದಿನನಿತ್ಯದ ಕೆಲಸ ನೂರಾರು ಮೈಲುಗಳ ದೂರ ಚಿಕಾಗೋವಿನಲ್ಲಿ. ವಾರಾಂತ್ಯದಲ್ಲಿ ಮಾತ್ರ ವಾಷಿಂಗ್‌ಟನ್ ಭೇಟಿ. ಆದರೂ ತಮ್ಮ ನಾಟಕದ ಗೀಳನ್ನು ಬಿಡದ ನಿರ್ದೇಶಕ ಶ್ರೀಕಂಠಯ್ಯ ತಾವರೆಗೆರೆ (ಕಂಠಿ) ಪಾತ್ರಗಳಿಗೆ ಜೀವ ತುಂಬಿಸಿ ರಂಗದಮೇಲೆ ತರುವದರಲ್ಲಿ ಯಶಸ್ವಿ ಆಗಿದ್ದರು. ಅನಕೃ ಅವರ ಪೂರ್ಣ ರಂಗ ನಾಟಕಗಳು ಕಡಿಮೆ. ಹಲವಾರು ರೇಡಿಯೋ ನಾಟಕಗಳನ್ನು ಕೇಳಿದ್ದೇನೆ. ಬಹುಶಃ ಇದೊಂದೇ ಪೂರ್ಣ ನಾಟಕವಿರಬಹುದು. ಅವರ ಶತಮಾನೋತ್ಸವದ ಸಂದರ್ಭದಲ್ಲಿ ಆಡಿದ ಈ ನಾಟಕ ಹಿರಣ್ಯಕಶಿಪುವಿನ ಕಥೆಗೆ ಬೇರೆ ರಂಗನ್ನೇ ಕೊಟ್ಟಿತ್ತು. ಪ್ರಹ್ಲಾದನ ಪಾತ್ರದಲ್ಲಿ ನಟಿಸಿದ ಶಾಸ್ತ್ರಿ ಹಾಗೂ ಹಿರಣ್ಯಕಶಿಪುವಾಗಿ ಸಂಜಯ್‌ರಾವ್ ತಮ್ಮ ಭಾವಪೂರ್ಣ ಅಭಿನಯದಿಂದ ಪ್ರೇಕ್ಷಕರ ಮನಸೂರೆಗೊಂಡಿದ್ದರು. ಸದಭಿರುಚಿಯ ಹಲವಾರು ನಾಟಕಗಳನ್ನು ರಂಗದ ಮೇಲೆ ತರುತ್ತಿರುವ ಕಾವೇರಿ ಕನ್ನಡ ಸಂಘ, ಈ ಬಾರಿಯೂ ಅಮೆರಿಕೆಯ ರಾಜಧಾನಿಯಲ್ಲಿ ಪ್ರತಿಭಾವಂತ ನಟರಿಗೆ ಅಭಾವವೇ ಇಲ್ಲ ಎಂಬುದನ್ನು ಸಾಬೀತು ಪಡಿಸಿದೆ.

ಮುಂದೆ ಓದಿ : ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ »

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+