480807kannada sahitya rangaವಸಂತ ಸಾಹಿತ್ಯೋತ್ಸವಕ್ಕೆ ಭರದ ಸಿದ್ಧತೆ/nri/engagements/2009/0521-kannada-sahitya-ranga-vasantha-sahityotsava.htmlಅಮೆರಿಕದಲ್ಲಿ ಕನ್ನಡ ಭಾಷಾ ಸಾಹಿತ್ಯದ ಅಧ್ಯಯನ ನಡೆಸುವುದು, ಕನ್ನಡದಲ್ಲಿ ಬರೆಯುವವರಿಗೆ ಪ್ರೋತ್ಸಾಹ ಕೊಡುವುದು, ಕನ್ನಡದಲ್ಲಿ ಪುಸ್ತಕಗಳನ್ನು ಪ್ರಕಟಿಸುವುದು, ಆಗಿಂದಾಗ್ಗೆ ಸಾಹಿತ್ಯ ಗೋಷ್ಠಿಗಳನ್ನು ಏರ್ಪಡಿಸುವುದು, ದೇಶದ ನಾನಾ ಭಾಗಗಳಲ್ಲಿ ಸಾಹಿತ್ಯೋತ್ಸವಗಳನ್ನು ಆಚರಿಸಿ ವಿಚಾರ ವಿನಿಮಯ ಮಾಡಿಕೊಳ್ಳುವುದು, ಕರ್ನಾಟಕದಿಂದ ಹೆಸರಾಂತ ಬರಹಗಾರರನ್ನು ಕರೆಸಿಕೊಂಡು ಉಪನ್ಯಾಸಮಾಲೆಗಳನ್ನು ಏರ್ಪಡಿಸುವುದು, ಇವೇ ಮುಂತಾದ ಚಟುವಟಿಕೆಗಳಿಂದ ಪ್ರಸಿದ್ಧವಾಗಿರುವ ಸಂಸ್ಥೆ "ಕನ್ನಡ ಸಾಹಿತ್ಯ ರಂಗ."ಅಮೆರಿಕದ ರಾಜಧಾನಿ 36813http://kannada.oneindia.com/img/2009/05/21-veena-shanteshwar-vaidehi1.jpg480807kannada sahitya rangaಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg480807kannada sahitya rangaಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg480807kannada sahitya rangaರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg480807kannada sahitya rangaಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524520vasanta sahityotsavaಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg524520vasanta sahityotsavaಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg524520vasanta sahityotsavaರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg524520vasanta sahityotsavaಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524520vasanta sahityotsavaಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ/nri/article/2009/0623-4th-vasanta-sahityotsava-maryland.htmlಕನ್ನಡ ಸಾಹಿತ್ಯ ರಂಗ, ನ್ಯೂ ಜರ್ಸಿ ನಾಲ್ಕನೇ ವಸಂತ ಸಾಹಿತ್ಯೋತ್ಸವವನ್ನು ಇದೇ ಮೇ 30 ಮತ್ತು 31ರಂದು ಮೇರಿಲ್ಯಾಂಡಿನಲ್ಲಿ ಹಮ್ಮಿಕೊಂಡಿತ್ತು. ಪ್ರತಿಬಾರಿಯಂತೆ ಇದೊಂದು ಚಿಕ್ಕ, ಚೊಕ್ಕ ಸಮಾರಂಭ. ಅದರ ಕುರಿತು ಒಂದು ವಿಸ್ತೃತ ವರದಿ.ವರದಿ : ಎಚ್ ವೈ ರಾಜಗೋಪಾಲ್, ನಳಿನಿ ಮಯ್ಯ. ಶ್ರೀವತ್ಸ ಜೋಶಿ, ಜ್ಯೋತಿ ಮಹಾದೇವ, ಫಣೀಂದ್ರ ಮಂಕಾಲೆ, ತ್ರಿವೇಣಿ ಶ್ರೀನಿವಾಸ ರಾವ್, 37523http://kannada.oneindia.com/img/2009/06/23-vasanta-sahityotsava1.jpg524521kagineleಸಾಹಿತ್ಯೋತ್ಸವ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು/nri/article/2009/0623-4th-vasanta-sahityotsava-ashtalakshmi.htmlಭಾನುವಾರ ಮಧ್ಯಾಹ್ನ ಊಟದ ನಂತರ ವಸಂತ ಸಾಹಿತ್ಯೋತ್ಸವ ಸಮ್ಮೇಳನಕ್ಕೆ ಕಳೆಕೊಟ್ಟದ್ದು ಚುರುಕು ಮಾತಿನ ಮಹಿಳಾ ಸಮಾವೇಶ. ಕಥೆಗಾರ್ತಿ, ಕವಯಿತ್ರಿ ಶಶಿಕಲಾ ಚಂದ್ರಶೇಖರ್ ಉತ್ಸಾಹದಿಂದ ನಡೆಸಿಕೊಟ್ಟ ಇದರಲ್ಲಿ ಅಮೆರಿಕನ್ನಡತಿಯರಾದ ವಿಮಲಾ ರಾಜಗೋಪಾಲ್, ನಳಿನಿ ಮಯ್ಯ, ತ್ರಿವೇಣಿ ಶ್ರೀನಿವಾಸರಾವ್, ಮೀರಾ ಪಿ.ಆರ್., ಮತ್ತು ಜ್ಯೋತಿ ಮಹಾದೇವ್ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾದ ವೀಣಾ ಶಾಂತೇಶ್ವರ-ವೈದೇಹಿ ಅವರುಗಳನ್ನೂ ಸೇರಿಸಿ ವೇದಿಕೆಯ ಮೇಲೆ ಎಂಟು 37517http://kannada.oneindia.com/img/2009/06/23-vasanta-sahityotsava6.jpg524521kagineleಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ/nri/article/2009/0623-4th-vasanta-sahityotsava-kannada-in-computer.htmlಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ 37518http://kannada.oneindia.com/img/2009/06/23-vasanta-sahityotsava4.jpg524521kagineleರಸ ವೃಷ್ಟಿ, ಸರಸತಿಯ ಸರಸ ವೃಷ್ಟಿ!/nri/article/2009/0623-4th-vasanta-sahityotsava-entertainment-galore.htmlಅದೊಂದು ರಸ ವೃಷ್ಟಿ! ಕಾರ್ಯಕ್ರಮದ ಕೈಪಿಡಿಯಲ್ಲಿ ಅದರ ಹೆಸರೇ ಸರಸತಿಯ ಸರಸ ವೃಷ್ಟಿ'! ಅಮೆರಿಕಾದ ನೆಲದಲ್ಲಿ ಕನ್ನಡ ಸಾಹಿತ್ಯ ಗೋಷ್ಠಿ! ಕನ್ನಡ ಸಾಹಿತ್ಯ ರಂಗದ ಆಶ್ರಯದಲ್ಲಿ ನಡೆದ ವಸಂತೋತ್ಸವದ ಒಂದು ಅಂಗವಾದ ಈ ಸಾಹಿತ್ಯ ಗೋಷ್ಠಿಯಲ್ಲಿ ಏನುಂಟು, ಏನಿಲ್ಲ! ಇನಿಯನ ಬಗ್ಗೆ ಬರೆದ ಪ್ರೀತಿಯ ಕವನ ಉಂಟು, ಫೋನಿನ ಬಗ್ಗೆ ಬರೆದ ಹಾಸ್ಯಭರಿತ ನೊಸ್ಟಾಲ್ಜಿಕ್ ಕವನ ಉಂಟು, 37520http://kannada.oneindia.com/img/2009/06/23-vasanta-sahityotsava3.jpg524521kagineleಪುಸ್ತಕಗಳ ಬಿಡುಗಡೆ ಮತ್ತು ಮಸ್ತ್ ಮಸ್ತ್ ಮಾರಾಟ/nri/article/2009/0623-4th-vasanta-sahityotsava-book-release.htmlಪುಸ್ತಕ ಬಿಡುಗಡೆ-1 : ಕನ್ನಡ ಕಾದಂಬರಿ ಲೋಕದಲ್ಲಿ - ಹೀಗೆ ಹಲವು':ಕನ್ನಡ ಸಾಹಿತ್ಯ ರಂಗದ ನಾಲ್ಕನೇ ಸಮ್ಮೇಳನದ ಮುಖ್ಯ ಕಾರ್ಯಕ್ರಮಗಳಲ್ಲೊಂದು ಸಮ್ಮೇಳನ ಗ್ರಂಥದ ಲೋಕಾರ್ಪಣೆ. ಈ ಬಾರಿಯ ಪ್ರಕಟಣೆಯೂ ಹಿಂದಿನಂತೆಯೇ, ಕನ್ನಡ ಸಾಹಿತ್ಯ ಲೋಕಕ್ಕೆ ಹೊಸತೊಂದು ಕೊಡುಗೆ. ಕಳೆದ ಕಾಲು ಶತಮಾನದಲ್ಲಿ ಕನ್ನಡ ಕಾದಂಬರಿ ಲೋಕ ಹಾದು ಬಂದ ಹಾದಿಯತ್ತ ಅಮೆರಿಕನ್ನಡಿಗರ ಒಳನೋಟಗಳನ್ನೊಳಗೊಂಡ ಇಪ್ಪತ್ನಾಲ್ಕು ಲೇಖನಗಳುಳ್ಳ ಕನ್ನಡ 37522http://kannada.oneindia.com/img/2009/06/23-vasanta-sahityotsava2.jpg524521kagineleಕನ್ನಡ ಸಾಹಿತ್ಯ ರಂಗದ ವಸಂತ ಸಾಹಿತ್ಯೋತ್ಸವ/nri/article/2009/0623-4th-vasanta-sahityotsava-maryland.htmlಕನ್ನಡ ಸಾಹಿತ್ಯ ರಂಗ, ನ್ಯೂ ಜರ್ಸಿ ನಾಲ್ಕನೇ ವಸಂತ ಸಾಹಿತ್ಯೋತ್ಸವವನ್ನು ಇದೇ ಮೇ 30 ಮತ್ತು 31ರಂದು ಮೇರಿಲ್ಯಾಂಡಿನಲ್ಲಿ ಹಮ್ಮಿಕೊಂಡಿತ್ತು. ಪ್ರತಿಬಾರಿಯಂತೆ ಇದೊಂದು ಚಿಕ್ಕ, ಚೊಕ್ಕ ಸಮಾರಂಭ. ಅದರ ಕುರಿತು ಒಂದು ವಿಸ್ತೃತ ವರದಿ.ವರದಿ : ಎಚ್ ವೈ ರಾಜಗೋಪಾಲ್, ನಳಿನಿ ಮಯ್ಯ. ಶ್ರೀವತ್ಸ ಜೋಶಿ, ಜ್ಯೋತಿ ಮಹಾದೇವ, ಫಣೀಂದ್ರ ಮಂಕಾಲೆ, ತ್ರಿವೇಣಿ ಶ್ರೀನಿವಾಸ ರಾವ್, 37523http://kannada.oneindia.com/img/2009/06/23-vasanta-sahityotsava1.jpgnews"> ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ | Vasanta Sahityotsava | Kannada Sahitya Ranga | Maryland | America - ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ - Kannada Oneindia

ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ

Srivathsa Joshi
ಈ ಬಾರಿಯ ವಸಂತ ಸಾಹಿತ್ಯೋತ್ಸವದಲ್ಲಿ ಪ್ರಸ್ತುತಗೊಂಡ ಒಂದು ವಿಶಿಷ್ಟ ಕಾರ್ಯಕ್ರಮವೆಂದರೆ ಗಣಕದ ಕಿಂಡಿಯಲ್ಲಿ ಕನ್ನಡದ ಕಿರಣ' ಎಂಬ ಒಂದು ಪ್ರಾತ್ಯಕ್ಷಿಕೆ. ಗಣಕಯಂತ್ರದಲ್ಲಿ ಮತ್ತು ಅಂತರಜಾಲದಲ್ಲಿ ಕನ್ನಡ ಲಿಪಿಯನ್ನು ಉಪಯೋಗಿಸಿ ಇಮೇಲ್ ಬರೆಯುವುದು ಹೇಗೆ, ಮೈಕ್ರೋಸಾಫ್ಟ್ ವರ್ಡ್, ಎಕ್ಸೆಲ್, ಪವರ್‌ಪಾಯಿಂಟ್‌ಗಳಲ್ಲೂ ಕನ್ನಡದಲ್ಲೇ ಕಡತಗಳನ್ನು ತಯಾರಿಸುವುದು ಹೇಗೆ, ಯುನಿಕೋಡ್ ಕನ್ನಡ ಲಿಪಿ ಎಂದರೇನು, ಅದರ ಪ್ರಯೋಜನಗಳೇನು, ಹರಟೆಕಿಟಕಿ(ಚಾಟಿಂಗ್)ನಲ್ಲೂ ಹೇಗೆ ಕನ್ನಡ ಬಳಸಬಹುದು ಮುಂತಾದುವನ್ನು ಸೋದಾಹರಣವಾಗಿ ವಿವರಿಸಿದ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟವರು ಶ್ರೀವತ್ಸ ಜೋಶಿ ಮತ್ತು ಅವರೊಂದಿಗೆ ನಿರೂಪಕನಾಗಿ ಸಹಕರಿಸಿದ ಶಿವು ಭಟ್.

ಬಹಳವಾಗಿ ಪ್ರಶ್ನೋತ್ತರ ಮಾದರಿಯಲ್ಲೇ ಸಾಗಿದ ಕಾರ್ಯಕ್ರಮದಲ್ಲಿ ಸಭಿಕರು ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಬರಹ' ತಂತ್ರಾಂಶದ ಬಳಕೆ, ಚಿತ್ರ(ಇಮೇಜ್)ಗಳಲ್ಲಿ ಕನ್ನಡ ಅಕ್ಷರಗಳ ಉಪಯೋಗ, ಫಾಂಟುಗಳಿಗೆ ಸಂಬಂಧಿಸಿದಂತೆ ತಮಗಿದ್ದ ಸಂದೇಹಗಳಿಗೆ ಶ್ರೀವತ್ಸ ಜೋಶಿಯವರಿಂದ ಉತ್ತರ ಮತ್ತು ಸಲಹೆಗಳನ್ನು ಪಡೆದರು. ಕಾರ್ಯಕ್ರಮದಲ್ಲಿ ವಿವರಿಸಿದ ಅಂಶಗಳೆಲ್ಲವನ್ನೂ ಒಂದು ಸರಳ ಕೈಪಿಡಿಯ ರೂಪದಲ್ಲಿ ಪ್ರಕಟಿಸಿ ವಿತರಿಸಿದರೆ ಬಹಳ ಉಪಯೋಗವಾಗುತ್ತದೆ ಎಂಬ ಅಭಿಪ್ರಾಯ ಮೂಡಿ ಬಂತು. ಕನ್ನಡ ಸಾಹಿತ್ಯರಂಗವು ಈ ಯೋಜನೆಯಲ್ಲಿ ಸಹಕರಿಸುವುದೆಂಬ ಭರವಸೆಯೂ ಬಂತು. ಒಟ್ಟಿನಲ್ಲಿ ಒಂದು ಜನೋಪಯೋಗಿ ಕಾರ್ಯಕ್ರಮವಾಗಿ ಮೂಡಿಬಂತು ಈ ಪ್ರಾತ್ಯಕ್ಷಿಕೆ.

ವೈದೇಹಿಯವರು ತಮ್ಮ ಅಮ್ಮಚ್ಚಿಯೆಂಬ ನೆನಪು ಕತೆಯನ್ನು ಸುಮಾರು ನಲವತ್ತೈದು ನಿಮಿಷದಲ್ಲಿ ತಮ್ಮ ಮೆಲುದನಿಯಲ್ಲಿ ಓದಿದಾಗ ಇಡೀ ಸಭೆಯಲ್ಲಿ ಉಸಿರೂ ಕೇಳಿಸದ ಮೌನ. ಕಥೆಗಿರುವ ಶ್ರವ್ಯಗುಣ, ನಾಟಕೀಯತೆ ಮತ್ತು ತಮ್ಮದೇ ಆದ ಕುಂದಾಪುರ ಶೈಲಿಯ ಕನ್ನಡದಲ್ಲಿ ಓದಿದ ವೈದೇಹಿಯವರು ಸಭಿಕರನ್ನು ಮಂತ್ರಮುಗ್ಧರನ್ನಾಗಿ ಮಾಡಿದರು.

ಭಾನುವಾರ ಬೆಳಗಿನ ಚಹ ವಿರಾಮದ ನಂತರ ಅಮೆರಿಕನ್ನಡಿಗರು ಈಚೆಗೆ ಪ್ರಕಟಿಸಿರುವ ಪುಸ್ತಕಗಳನ್ನು ಪರಿಚಯಿಸುವ "ಹೆಮ್ಮೆ ಬರಿಸುವರಿವರು ನಮ್ಮ ಬರಹಗಾರರು" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಲೇಖಕಿ ತ್ರಿವೇಣಿ ಶ್ರೀನಿವಾಸರಾವ್ ಅವರು ನಡೆಸಿಕೊಟ್ಟರು. ಇದರಲ್ಲಿ 12 ಪುಸ್ತಕಗಳನ್ನು ಪರಿಚಯಿಸಲಾಯಿತು. ಟಿ. ಎನ್. ಕೃಷ್ಣರಾಜು ಅವರು ಇಂಗ್ಲೀಷಿಗೆ ಅನುವಾದಿಸಿರುವ, ಎ.ಕೆ. ರಾಮಾನುಜನ್ ಅವರ ಮತ್ತೊಬ್ಬನ ಆತ್ಮಚರಿತ್ರೆ' (ವಿಮರ್ಶೆ : ಗುಂಡು ಶಂಕರ್), ಸರೋಜಾ ನಾರಾಯಣರಾವ್ ಅವರ ಮಕ್ಕಳಿಗಾಗಿ ಮಹಾಭಾರತದ ಕಥೆಗಳು' (ವಿಮರ್ಶೆ: ಎಚ್. ವೈ. ರಾಜಗೋಪಾಲ್), ತ್ರಿವೇಣಿ ಶ್ರೀನಿವಾಸರಾವ್ ಅವರ ತುಳಸಿವನ' ಅಂಕಣ ಬರಹ ಸಂಗ್ರಹ (ವಿಮರ್ಶೆ : ಮಧುಕಾಂತ್ ಕೃಷ್ಣಮೂರ್ತಿ), ಶ್ರೀವತ್ಸಜೋಶಿಯವರ ಅವಳಿ ಪುಸ್ತಕಗಳಾದ ಇನ್ನೊಂದಿಷ್ಟು ವಿಚಿತ್ರಾನ್ನ', ಮತ್ತೊಂದಿಷ್ಟು ವಿಚಿತ್ರಾನ್ನ' ಅಂಕಣ ಬರಹ ಸಂಗ್ರಹ (ವಿಮರ್ಶೆ : ಶ್ರೀನಾಥ್ ಭಲ್ಲೆ), ಜ್ಯೋತಿ ಮಹಾದೇವ ಅವರ ಭಾವಬಿಂಬ' ಕವನ ಸಂಕಲನ (ವಿಮರ್ಶೆ : ಎಂ. ಆರ್. ದತ್ತಾತ್ರಿ), ಗುರುಪ್ರಸಾದ್ ಕಾಗಿನೆಲೆಯವರ ಚೊಚ್ಚಲು ಕಾದಂಬರಿ ಬಿಳಿಯ ಚಾದರ' (ವಿಮರ್ಶೆ : ಪಿ. ಆರ್. ಮೀರಾ), ಅಮೆರಿಕ ಮತ್ತು ಭಾರತದ ವಿವಿಧ ಲೇಖಕರ ಲೇಖನಗಳಿರುವ ನಗೆಗನ್ನಡಂ ಗೆಲ್ಗೆ' (ವಿಮರ್ಶೆ : ಕಮಲಾ ಎಂ. ಎಸ್. ಬಾಲು), ನಾಗ ಐತಾಳರ ಎರಡು ಕೃತಿಗಳು ಕಾದೇ ಇರುವಳು ರಾಧೆ' ಕಾದಂಬರಿ ಮತ್ತು ಒಂದಾನೊಂದು ಕಾಲದಲ್ಲಿ' ಕಟ್ಟುಕಥೆಗಳ ಸಂಗ್ರಹ (ವಿಮರ್ಶೆ : ಜ್ಯೋತಿ ಮಹಾದೇವ) ವಿಮರ್ಶೆಗೊಳಪಟ್ಟ ಪುಸ್ತಕಗಳು. ವಿಶ್ವನಾಥ್ ಹುಲಿಕಲ್ ಅವರು ತಾವು ಅನುವಾದಿಸಿದ ಆತ ಮಂಗಳ ಲೋಕದಿಂದ, ಈಕೆ ಶುಕ್ರಲೋಕದಿಂದ' ಮತ್ತು ವಿಲ್ ಡ್ಯೂರಾಂಟ್ ಅವರ ಕೃತಿ ನಾಗರೀಕತೆಯ ಕಥೆ' ಪುಸ್ತಕಗಳನ್ನು ಪರಿಚಯಿಸಿದರು.

ಅಮೆರಿಕನ್ನಡ ಬರಹಗಾರರ ಕೃತಿಗಳ ಪರಿಚಯ, ವಿಮರ್ಶೆಗಳಿಗೆ ಈ ಕಾರ್ಯಕ್ರಮವು ಮೀಸಲಾಗಿದ್ದು ಸಮ್ಮೇಳನದ ಉದ್ದೇಶವನ್ನು ಸಾರ್ಥಕಪಡಿಸುವ ಕಾರ್ಯಕ್ರಮಗಳಲ್ಲೊಂದಾಗಿತ್ತು. ಇದನ್ನು ಕಂಡು ಕೇಳಿದ ನಂತರ ಹಲವಾರು ಸಾಹಿತ್ಯಾಸಕ್ತರು ಪುಸ್ತಕಗಳನ್ನು ಕೊಳ್ಳಲು ಪುಸ್ತಕ ಮಳಿಗೆಯತ್ತ ಸಾಗುತ್ತಿರುವುದು ಕಂಡುಬಂದಿತು.

ಮುಂದೆ ಓದಿ : ವೇದಿಕೆಯಲ್ಲಿ ಅಷ್ಟಲಕ್ಷ್ಮಿಯರು »

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+