ನಾಗಾಭರಣಗೆ ಶ್ರೀರಂಗ, ಸೋಮಶೇಖರಗೆ ಧ್ವನಿ ಪುರಸ್ಕಾರ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಟಕ ಅಕಾಡೆಮೆಯ ಅಧ್ಯಕ್ಷ ಡಾ. ರಾಜಾರಾಮ್ ಅವರು ವಹಿಸಿದ್ದರು. ಧ್ವನಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್ ರಾವ್ ಪಯ್ಯಾರ್ ಅವರು "ಧ್ವನಿ" 24 ವರ್ಷಗಳಿಂದ ನಡೆದು ಬಂದ ದಾರಿಯನ್ನು ಸ್ಮರಿಸಿಕೊಂಡು ಅತಿಥಿಗಳನ್ನು ಸ್ವಾಗತಿಸಿದರು. ಪ್ರಶಸ್ತಿ ಸ್ವೀಕರಿಸಿದ ನಾಗಾಭರಣ ಅವರು ಧ್ವನಿ ವಿದೇಶಿ ಮಣ್ಣಿನಲ್ಲಿ ಅಪ್ರತಿಮ ಕಾರ್ಯಕಲಾಪಗಳನ್ನು ಹಮ್ಮಿಕೊಂಡು ಕಾರ್ಯಪ್ರವೃತ್ತವಾಗಿದೆ. ಇಪ್ಪತ್ತನಾಲ್ಕು ವರ್ಷಗಳೆಂದರೆ ಒಬ್ಬ ವ್ಯಕ್ತಿ ತನ್ನ ಯೌವನಾವಸ್ಥೆಗೆ ಬಂದು ಗೃಹಸ್ಥಾಶ್ರಮಕ್ಕೆ ಕಾಲಿಡುವ ಸಂಧಿಕಾಲವೆಂದು ಬಣ್ಣಿಸಿ ಮುಂದಿನ ರಜತ ವರ್ಷಕ್ಕೆ ಶುಭಕೋರಿದರು. ಡಾ. ಸೋಮಶೇಖರ ಅವರು ತಮಗೆ ನೀಡಿದ ಪುರಸ್ಕರಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ನಾಗಿಣಿ ನಾಗಾಭರಣ ಅವರ ಕೂಚುಪುಡಿ ನೃತ್ಯ, ರಾಜಾರಾಂ ಅವರ ಅಣುಕು ಪ್ರದರ್ಶನ, ನಾಗಾಭರಣ ಅವರಿಂದ ರಂಗಗೀತೆಗಳು ಸಮಾರಂಭದ ವಿಶೇಷತೆಗಳಾಗಿದ್ದವು.
ಕಾರ್ಯಕ್ರಮದ ಪ್ರಮುಖ ಪ್ರಾಯೋಜಕರಾದ ಉದ್ಯಮಿ ಜಪ್ರುಲ್ಲಾ ಖಾನ್, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಶಾರ್ಜಾ ಕರ್ನಾಟಕ ಸಂಘದ ಮಾರ್ಕ್ ಡೆನ್ನಿಸ್, ದುಬೈ ಕನ್ನಡ ಕೂಟದ ಅಧ್ಯಕ್ಷ ಅರಣ್ ಉದ್ಯಮಿಗಳಾದ ಜೇಮ್ಸ್ ಮೆಂಡೊನ್ಸಾ, ಉದಯ ಕುಮಾರ್, ರವೀಶ್ ಗೌಡ, ಆಶೋಕ್ ಶೆಟ್ಟಿ ಮುಂತಾದ ಗಣ್ಯರು ವೇದಿಕೆ ಮೇಲೆ ಉಪಸ್ಥಿತರಿದ್ದರು. ನಿವೇದಿತ ಅರವಿಂದ ಅವರ ಪ್ರಾರ್ಥನೆಯೊಂದಿಗೆ ಅತಿಥಿಗಳು ದೀಪ ಬೆಳಗುವುದರೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದ ನಿರ್ವಹಣೆಯ ಹೊಣೆ ಗಣೇಶ್ ರೈ ಹಾಗು ಶೋಧನ್ ಪ್ರಸಾದ್ ಅವರದಾಗಿತ್ತು, ಸಂಪತ್ ಶೆಟ್ಟಿ ವಂದಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications