110003nriರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg110003nriಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif110003nriಅತ್ತೆಗೊಂದು ಕಾಲ ಸೊಸೆಗೊಂದು ಕಾಲ/nri/article/2008/1230-walk-the-quarrel-with-my-hubby.htmlಬೇರೆಯವರು ಏನಾದರೂ ಮಾಡಿದಾಗ ನಗುತ್ತೇವೆ ಆದರೆ, ನಮಗೇ ಅಂಥ ಸ್ಥಿತಿ ಬಂದಾಗ ಏನು ಮಾಡಬೇಕು? ಹೌದುರೀ, ಎಲ್ಲರಿಗೂ ಒಂದು ಕಾಲ ಬಂದೇ ಬರತ್ತೆ. ಸುಮ್ಮನೆ ನಕ್ಕು ಸುಮ್ಮನಾಗಬೇಕು ಅಂತಾರೆ ಇಲ್ಲೊಬ್ಬ ಗೃಹಿಣಿ.* ಭಾವನಾ ರಾವ್, ಝೆಕ್ ರಿಪಬ್ಲಿಕ್'ಟೆಲಿಗ್ರಾಫ್" ದಿನಪತ್ರಿಕೆ ಓದ್ತಾ ಇದ್ದೆ, ಒಳಪುಟವೊಂದರಲ್ಲಿದ್ದ ತಲೆಬರಹ ಫಕ್ಕನೆ ಗಮನ ಸೆಳೆಯಿತು- I am becoming my mother-in-law! ಒಂದೇ 33772http://kannada.oneindia.com/img/2008/12/30-bhavana-kiran1.jpg110003nriಮುಸ್ಸಂಜೆ/nri/poem/2009/0309-twilight-poem-by-dinesh-udupi.htmlಬಿರುಕು ಕಡ್ಡಿ ಚಾಪೆ, ವಿಕಾರ ತೂತಿನ ಹಾಸುಜಿಡ್ಡು ತುಂಬಿದ ದಿಂಬಿಗೆ ಬೋರಲು ಮುಖದ ಕಂಬನಿಎದೆಯಲ್ಲಿ ಇರದ ಛಾತಿ, ಕನಸು ತುಂಬಿದ ಮನಸುಸ್ಫೂರ್ತಿಯಿದ್ದಳು ಅಲ್ಲಿ ಬೆಳ್ಳಂಬೆಳಕಿನ ರಾಣಿಲೂನಾ ಹುಡುಗಿಯ ಎಸಳ ಕತ್ತಲ್ಲಿ ಹಾರಾಡುವ ನವಿರುಹರಿದಾಡಿದ ಕೈಗಳಿಗೆ ಮೆತ್ತಿಕೊಳ್ಳುವ ಮತ್ತಿನ ಮದ ಬಳಲಿಸಿದ ಬದುಕ ಕತ್ತು ಹಿಡಿವ ದ್ವೇಷದ ಹರಳುನೆಲ ಕುಟ್ಟಿದ ಧೂಳಿಗೆ ಸಾಕ್ಷಿ - ಮೌನವಾದ ಸ್ಫೂರ್ತಿ 35094http://kannada.oneindia.com/img/2009/03/09-dinesh1.jpg110003nriಯುಗಾದಿಯಂದು ಹೊಸ ಕನ್ನಡಕೂಟ 'ನಾವಿಕ' ಉದಯ/nri/article/2009/0326-naavika-new-kannada-association-in-usa.htmlಅಮೆರಿಕ ಮತ್ತು ಹೆಚ್ಚಾಗಿ ಎಲ್ಲ ಹೊರನಾಡ ಕನ್ನಡಿಗರ ಆಶೋತ್ತರಗಳಿಗೆ ಸ್ಪಂದಿಸಲು ಮತ್ತು ಸಮಸ್ಯೆಗಳಿಗೆ ಒಗ್ಗಟ್ಟಿನಿಂದ ಪರಿಹಾರ ಕಂಡುಕೊಳ್ಳಲು 'ನಾವಿಕ' (NAVIKA ಅಂದ್ರೆ North America Vishwa Kannada Association) ಎಂಬ ಕನ್ನಡಿಗರ ಸಂಘವನ್ನು ಹುಟ್ಟುಹಾಕಲಾಗಿದೆ ಎಂದು ನಾವಿಕದ ಸ್ಥಾಪಕ ಸದಸ್ಯರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿರೋಧಿ ನಾಮ ಸಂವತ್ಸರದ ಉಗಾದಿ ಹಬ್ಬದ ಶುಭ ದಿನ ನಾವು ಉತ್ತರ 35537http://kannada.oneindia.com/img/2009/03/26-liberty-statue1.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpg381525ಅನಿವಾಸಿ ಭಾರತೀಯಪುಟ್ಟ ಪೋರನಾದರೂ ನಡೆದಾಡುವ ವಿಶ್ವಕೋಶ/news/2009/03/13/nri-pranav-veera-has-more-iq-than-einstein.htmlಶಿಕಾಗೋ, ಮಾ. 13 : ವೈಜ್ಞಾನಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಅಲ್ಬರ್ಟ್ ಐನ್ ಸ್ಟೀನ್ ಜಗತ್ತು ಕಂಡು ಅಸಾಮಾನ್ಯ ಪ್ರತಿಭಾವಂತ. ಆದರೆ, ಒಂದು ಆಶ್ಚರ್ಯಕರ ಸಂಗತಿಯೆಂದರೆ, ಭಾರತೀಯ ಮೂಲದ ಅಮೆರಿಕ ನಿವಾಸಿ ಪ್ರಸಾದ್ ವೀರ್ ಹಾಗೂ ಸುಚಿತ್ರ ದಂಪತಿಗಳ ಪುತ್ರ ಪ್ರಣವ್ ವೀರ್ ಐನ್ ಸ್ಟೀನ್ ಹೊಂದಿದ್ದ ಹೆಚ್ಚಿನ ಐಕ್ಯೂ ಮಟ್ಟವನ್ನು ಹೊಂದಿದ್ದು, 6ರ ಹರೆಯದಲ್ಲಿಯೇ 35201http://kannada.oneindia.com/img/2009/03/13-pranav-veera.jpg381525ಅನಿವಾಸಿ ಭಾರತೀಯಉತ್ಸಾಹದ ಚಿಲುಮೆ ಸುಜನಾ ಉಮೇಶ್ ಇನ್ನಿಲ್ಲ/nri/article/2009/0708-social-activist-sujana-umesh-obituary.htmlವರ್ಜೀನಿಯ, ಅಮೆರಿಕ, ಜು. 8 : ಭಾರತ, ಭಾರತೀಯರ ಬಗ್ಗೆ ತುಂಬಿ ತುಳುಕುವ ಅಭಿಮಾನ ಹೊಂದಿದ್ದ ಅನಿವಾಸಿ ಮಹಿಳೆ ಸುಜನಾ ಉಮೇಶ್ (33) ಅವರು ವರ್ಜೀನಿಯಾ ಬೀಚಿನಲ್ಲಿ ಜುಲೈ 4ರ ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಮ್ಮ ಕುಟುಂಬದ ಸದಸ್ಯರೊಂದಿಗೆ ಈಜಲು ಹೋಗಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ ಸುಜನಾ ಸಮುದ್ರದಲ್ಲಿ ಕಣ್ಮರೆಯಾದರು. ಪೊಲೀಸರು ಮತ್ತು ಜೀವರಕ್ಷಕ 37851http://kannada.oneindia.com/img/2009/07/08-sujana-umesh1.jpg381525ಅನಿವಾಸಿ ಭಾರತೀಯಡ್ರೈವಿಂಗ್ ಲೈಸೆನ್ಸಿಗಾಗಿ ಎಷ್ಟೆಲ್ಲ ಪರದಾಟ!/nri/article/2009/0723-passing-out-from-london-driving-school.htmlಪ್ರತಿದಿನ ನಾವು ಒಂದಲ್ಲ ಒಂದು ಪರೀಕ್ಷೆಗೆ ಸಿದ್ಧವಾಗಬೇಕಾಗುತ್ತದೆ. ಬೇಕೋ ಬೇಡವೋ; ಪಾಸೋ ಫೇಲೋ. ಅಂತೂ ಬದುಕಿನ ಬಂಡಿ ತನ್ನ ಗುರಿಯತ್ತ, ವೇಗವಾಗಿ ಆದರೆ ಸುರಕ್ಷಿತವಾಗಿ ಸಾಗುತ್ತಿರಬೇಕು. ಇದಕ್ಕೆ ನಮ್ಮ ಪೂರ್ಣಿಮಾನೇ ಒಂದು ಸಾಕ್ಷಿ. ಅವರು ಈಗಷ್ಟೆ ಬ್ರಿಟನ್ ಮೋಟಾರ್ ಡ್ರೈವಿಂಗ್ ಪರೀಕ್ಷೆಯಲ್ಲಿ ಪಾಸಾಗಿದ್ದಾರೆ. ಅವರ ಆತ್ಮ ವಿಶ್ವಾಸದ ಟ್ಯಾಂಕ್ ತುಂಬಿದೆ. ಇನ್ನು ಸ್ವಲ್ಪ ದಿವಸ ಕಾಯುವುದಂತೆ. ಅವರ 38156http://kannada.oneindia.com/img/2009/07/23-poornima-bhat3.jpg381525ಅನಿವಾಸಿ ಭಾರತೀಯಕುವೈತ್ ಕನ್ನಡ ಕೂಟಕ್ಕೆ ಬೆಳ್ಳಿಸ್ಪರ್ಶ/nri/article/2009/1117-kuwait-kannada-sangha-silver-jubilee.htmlಕುವೈತ್, ನ. 17 : ಕುವೈತ್ ಕನ್ನಡ ಕೂಟದ ರಜತ ಮಹೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಜೋಡಿ ಸಮಾರಂಭವನ್ನು ಇಲ್ಲಿನ ಅಮೇರಿಕನ್ ಇಂಟರ್‌ನ್ಯಾಷನಲ್ ಸ್ಕೂಲಿನಲ್ಲಿ ಆಚರಿಸಲಾಯಿತು. ಕುವೈತಿನಲ್ಲಿರುವ ಭಾರತದ ರಾಯಭಾರಿ ಅಜಯ್ ಮಲ್ಹೋತ್ರ ಮತ್ತು ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ವೇದಿಕೆಯ ಉಪಾಧ್ಯಕ್ಷರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಹಚ್ಚೇವು ಕನ್ನಡದ ದೀಪ ಗೀತೆಯ ಹಿನ್ನೆಲೆಯಲ್ಲಿ 40259http://kannada.oneindia.com/img/2009/11/17-kuwait-kannada-sangha1.jpg381525ಅನಿವಾಸಿ ಭಾರತೀಯಅರಬರ ಪ್ರಾಂತ್ಯದಲ್ಲಿ ಮಯೂರ ಲಾಸ್ಯ/nri/article/2009/1118-prakash-rao-payyar-mayura-award-sharjah.htmlಅರಬ್ ಸಂಯುಕ್ತ ಸಂಸ್ಥಾನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕನ್ನಡಿಗರನ್ನು ಆಯ್ಕೆ ಮಾಡಿ ನೀಡಲಾಗುವ ಶಾರ್ಜಾ ಕರ್ನಾಟಕ ಸಂಘದ ಪ್ರತಿಷ್ಠಿತ "ಮಯೂರ" ಪ್ರಶಸ್ತಿ. ಈ ಬಾರಿ ಕನ್ನಡ ಭಾಷೆ, ಕಲೆ, ಸಂಸ್ಕೃತಿ, ಸಂಘಟನೆ, ಸಮಾಜಸೇವೆಯಲ್ಲಿ ಸದಾ ಕ್ರಿಯಾಶೀಲರಾಗಿರುವ ಶಾರ್ಜಾ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರಾದ ಗಣೇಶ್ ರೈ ಯವರಿಗೆ 2009 ನೇ ಸಾಲಿನ " 40293http://kannada.oneindia.com/img/2009/11/18-sharjah-prakash-payyar1.jpgnews"> ಉತ್ಸಾಹದ ಚಿಲುಮೆ ಸುಜನಾ ಉಮೇಶ್ ಇನ್ನಿಲ್ಲ | Sujana Umesh | VA beach accident | Obituary |NRI USA | Philonthrophy - ಉತ್ಸಾಹದ ಚಿಲುಮೆ ಸುಜನಾ ಉಮೇಶ್ ಇನ್ನಿಲ್ಲ - Kannada Oneindia

ಉತ್ಸಾಹದ ಚಿಲುಮೆ ಸುಜನಾ ಉಮೇಶ್ ಇನ್ನಿಲ್ಲ

NRI Social activist Sujana Umash is no more
ವರ್ಜೀನಿಯ, ಅಮೆರಿಕ, ಜು. 8 : ಭಾರತ, ಭಾರತೀಯರ ಬಗ್ಗೆ ತುಂಬಿ ತುಳುಕುವ ಅಭಿಮಾನ ಹೊಂದಿದ್ದ ಅನಿವಾಸಿ ಮಹಿಳೆ ಸುಜನಾ ಉಮೇಶ್ (33) ಅವರು ವರ್ಜೀನಿಯಾ ಬೀಚಿನಲ್ಲಿ ಜುಲೈ 4ರ ಶುಕ್ರವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತಮ್ಮ ಕುಟುಂಬದ ಸದಸ್ಯರೊಂದಿಗೆ ಈಜಲು ಹೋಗಿದ್ದಾಗ ಅಲೆಗಳ ಹೊಡೆತಕ್ಕೆ ಸಿಲುಕಿದ ಸುಜನಾ ಸಮುದ್ರದಲ್ಲಿ ಕಣ್ಮರೆಯಾದರು. ಪೊಲೀಸರು ಮತ್ತು ಜೀವರಕ್ಷಕ ಪಡೆಯವರು ಆಕೆಯನ್ನು ಉಳಿಸಲು ನಡೆಸಿದ ತೀವ್ರ ಪ್ರಯತ್ನ ಫಲಕಾರಿಯಾಗಲಿಲ್ಲ. ಶುಕ್ರವಾರ ರಾತ್ರಿ ಸುಜನಾ ಅವರ ಮೃತ ದೇಹ ಪತ್ತೆಯಾಯಿತು.

ವರ್ಜೀನಿಯಾದ ಆಶ್ ಬರ್ನ್ ನಿವಾಸಿಯಾಗಿದ್ದ ಸುಜನಾ ಓರ್ವ ಜನಾನುರಾಗಿ ಅನಿವಾಸಿ ಭಾರತೀಯ ಮಹಿಳೆಯಾಗಿದ್ದರು. ಅವಿರತ ಸಮಾಜಸೇವೆ, ನಿಸ್ಸಹಾಯಕರ ಬಗ್ಗೆ ಅವರಿಗಿದ್ದ ಸಕ್ರಿಯ ಕಳಕಳಿಯಿಂದಾಗಿ ಅನಿವಾಸಿ ಭಾರತೀಯ ಸಮುದಾಯಗಳಲ್ಲಿ ಅವರು ಜನಪ್ರಿಯರಾಗಿದ್ದರು. ಮೃತರು ಮೂಲತಃ ತೆಲಗು ಮಾತೃಭಾಷೆಯವರಾಗಿದ್ದರೂ ಕರ್ನಾಟಕದ ಮಣ್ಣಿನ ಮಗಳಾಗಿದ್ದರು.

ಮೃತರ ಅಂತಿಮ ದರ್ಶನವನ್ನು ವರ್ಜೀನಿಯಾದ ಚಾಂಟಿಲಿಯಲ್ಲಿ ಜುಲೈ 5ರಂದು ವ್ಯವಸ್ಥೆ ಮಾಡಲಾಗಿತ್ತು. ನೂರಾರು ಮಂದಿ ಭಾರತೀಯರು ಚಾಂಟಿಲಿಗೆ ತೆರಳಿ ಸುಜನಾ ಆತ್ಮಕ್ಕೆ ಶಾಂತಿ ಕೋರಿದರು. ಸುಜನಾ ಅವರ ಅಂತ್ಯ ಸಂಸ್ಕಾರ ಭಾರತದಲ್ಲಿ ನಡೆಯಲಿದ್ದು ದೇಹವನ್ನು ಇಂದು (ಜುಲೈ 8 ಬುಧವಾರ) ಸ್ವದೇಶಕ್ಕೆ ತರಲಾಗುತ್ತಿದೆ.

ಒಂದು ಮಗುವಿನ ಸಂಸಾರ ಭಾರ, ಜತೆಗೆ ಜೀವನ ನಿರ್ವಹಣೆಗೆ ಉದ್ಯೋಗದಲ್ಲಿ ನಿರತರಾಗಿದ್ದರೂ ದಿನದ ಸ್ವಲ್ಪ ಸಮಯವನ್ನು ಇತರರು ಅಂದರೆ ಭಾರತೀಯರ ಅಭ್ಯುದಯಕ್ಕಾಗಿ ಮೀಸಲಿಡುತ್ತಿದ್ದ ಉತ್ಸಾಹ ಅವರನ್ನು ಇತರ ಅನೇಕರಿಗಿಂತ ಭಿನ್ನವಾಗಿಟ್ಟಿತ್ತು. ತಾನು ಭಾರತದಲ್ಲಿ ಜನಿಸಿದ್ದೇ ಪುಣ್ಯ ಎಂದು ಅವರು ಭಾವಿಸಿದ್ದರು. ಜತೆಗೆ, ತೊಂದರೆಗೆ ಸಿಲುಕಿದವರಿಗೆ, ಅವಕಾಶ ವಂಚಿತರಿಗೆ ನಮ್ಮ ಕೈಲಾದ ನೆರವು ಮತ್ತು ಪ್ರೋತ್ಸಾಹ ನೀಡಬೇಕೆಂದು ಜತೆಗಾರ ಭಾರತೀಯರನ್ನು ಸದಾ ಹುರಿದುಂಬಿಸುತ್ತಿದ್ದರು.

ಸಮಾಜಸೇವೆಯ ಪ್ರೀತಿ ಮತ್ತು ಶ್ರಮಗಳು ಪೋಲಾಗದಂತೆ ನೋಡಿಕೊಳ್ಳುವುದಕ್ಕೆ ಸುಜನಾ ಅವರು ಒಂದು ಸಂಸ್ಥೆಯನ್ನು ಹುಟ್ಟಿಹಾಕಿದ್ದರು. ಅದರ ಹೆಸರು ಎನ್ಆರ್ಐ ವಿಎ ಕುಟುಂಬ. [NRIVA Family www.NRIVA.org] ಈ ಸಂಸ್ಥೆಯ ವತಿಯಿಂದ ನಡೆಯುತ್ತಿದ್ದ ಕಾರ್ಯಕ್ರಮಗಳಲ್ಲಿ ಮುಖ್ಯವಾದವುಗಳೆಂದರೆ ; ವಿದ್ಯಾರ್ಥಿಯನ್ನು ದತ್ತು ತೆಗೆದುಕೊಳ್ಳುವುದು, ಶಾಶ್ವತ ಶಿಕ್ಷಣ ನಿಧಿ ಸ್ಥಾಪನೆ, ನಾನಾ ಬಗೆಯ ವಿದ್ಯಾರ್ಥಿವೇತನ ಸ್ಥಾಪನೆ ಮತ್ತು ಭಾರತದಲ್ಲಿ ಸಂಪನ್ಮೂಲ ಕೇಂದ್ರಗಳನ್ನು ತೆರೆಯುವುದು.

ಈ ಕೆಲಸಗಳಿಗೆ ಮೂಲಭೂತವಾಗಿ ಅಗತ್ಯವಾದ ದೇಶಪ್ರೇಮ, ಕಷ್ಟಪಟ್ಟು ಕೆಲಸ ಮಾಡುವುದು ಹಾಗೂ ಒಂದು ಹಿಡಿ ಪ್ರೀತಿ ಅವರಲ್ಲಿ ಸದಾ ಚಿಮ್ಮುತ್ತಿರುತ್ತಿತ್ತು. ಶಿರಡಿ ಸಾಯಿಬಾಬಾ ಭಕ್ತರಾಗಿದ್ದರು ಸುಜನಾ. ಅಲ್ಲದೆ ಅಮೆರಿಕಾದಲ್ಲಿ ತಾಯಂದಿರ ದಿನ ಅಂದರೆ ಮದರ್ಸ್ ಡೇ ಆಚರಣೆ ಹಾಗೂ ಉತ್ತರ ಅಮೆರಿಕದಾದ್ಯಂತ ವಾಸವಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವುದಕ್ಕೆ ಪ್ರೇರಕ ಶಕ್ತಿಯಾಗಿದ್ದರು.

ಸುಜನಾ ಉಮೇಶ್ ಆಕಾಶಕ್ಕೆ ಕೈಚಾಚಿದ್ದರು. ಕೆಲವು ನಕ್ಷತ್ರಗಳು ಅವರದಾದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+