97446americaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97446americaನಟರಾಜ್ ಲೇಖನಕ್ಕೆ ಶೇಷಾದ್ರಿ ಪ್ರತಿಕ್ರಿಯೆ/column/nataraj/2003/031203sheshadri.htmlDear Editor,I read with interest the recent column by Dr.M.S.Nataraja (http://www.thatskannada.com/column/nataraj/2003/191103moore.html) about the religious fanaticism. Other than providing a laundry list of conflicts around the world, this column does not inform the readers much. In fact the good Doctor has 10939http://kannada.oneindia.com/img/2009/11/24-ms-nataraj7.jpg97446americaಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg97446americaಮನೆಯಿಂದ ಮನೆಗೆ/column/nataraj/2004/151204mane.htmlಸುಮಾರು ಇಪ್ಪತ್ತೆರಡು ವರ್ಷಗಳು ನಮಗೆ ನೆರಳಾಗಿದ್ದ ಮಾಂಟ್‌ಗಮರಿ ವಿಲೇಜ್‌ನಲ್ಲಿದ್ದ (ಕೆಲ ವರ್ಷಗಳ ಹಿಂದೆ ಆ ಊರು ಗೈಥರ್ಸ್‌ಬರ್ಗ್‌ನ ಒಂದು ಭಾಗವಾಗಿತ್ತು) ನಮ್ಮ ಮನೆಯನ್ನು ಬಿಟ್ಟು ಅಲ್ಲಿಂದ ಅಷ್ಟೇನೂ ದೂರವಿಲ್ಲದ ಪೊಟೋಮೆಕ್‌ನಲ್ಲಿನ ಮತ್ತೊಂದು ಮನೆಗೆ ಬಂದು ನೆಲೆಸಿದ್ದೆಲ್ಲ , ಒಂದು ಅಯೋಜಿತ ಕಾರ್ಯಕ್ರಮದಂತೆ ನಮಗೇ ತಿಳಿಯದಂತೆ ನಡೆದುಹೋದದ್ದನ್ನು ನೆನೆಸಿಕೊಂಡರೆ ಆಶ್ಚರ್ಯವಾಗುತ್ತದೆ.ಯಾವ ದೀರ್ಘವಾದ ಯೋಚನೆ/ಯೋಜನೆಗಳನ್ನೂ ಮಾಡದೆ, ನಾವಿದ್ದ ಮನೆಯನ್ನು ಮಾರುವ 10987http://kannada.oneindia.com/img/2009/09/23-home-sweet-home-00.gif97446americaನಮ್ಮ ನಿಮ್ಮ ನಡುವಿನ ಮಹಾನ್ 'ಕಥೆ'ಗಾರರು!/nri/article/2008/1226-the-storytellers-rekha-hegade.htmlಮನುಷ್ಯರ ಜೊತೆಗೆ ಇರುವೆ-ಗೊದ್ದಗಳನ್ನೂ ಆಕರ್ಷಿಸುವ ಬೆಲ್ಲದಂತೆ ಈ ಕಥೆ ಹೇಳುವ ಕಲೆ. ಉಳ್ಳವ-ಇಲ್ಲದವ, ಒಡೆಯ-ಆಳು, ಗಂಡಸು-ಹೆಂಗಸು, ಹಿರಿಯ-ಕಿರಿಯ ಎಲ್ಲ ಭೇದಗಳನ್ನೂ ಅಳಿಸಿ ಕೇವಲ ಹೇಳುವವ-ಕೇಳುವವ(ರು) ಎಂಬುದೊಂದು ತಾತ್ಕಾಲಿಕವಾದರೂ ಪ್ರಾಮಾಣಿಕವಾದ ಸಂಬಂಧವನ್ನು ಹುಟ್ಟುಹಾಕುತ್ತದೆ.* ರೇಖಾ ಹೆಗಡೆ ಬಾಳೇಸರ, ಫ್ಲಾರಿಡಾ, ಅಮೆರಿಕಇಲ್ಲ, ನಾನು ಮಾಸ್ತಿ, ಕೆ. ಸದಾಶಿವ, ಲಂಕೇಶ, ವೈದೇಹಿ ಇವರ ಬಗ್ಗೆ ಹೇಳುತ್ತಿಲ್ಲ, ಓ. ಹೆನ್ರಿ, ಚೆಕಾವ್‌ರ ಬಗ್ಗೆಯೂ 33719http://kannada.oneindia.com/img/2008/12/26-storyteller1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg127439healthರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg127439healthನಿರ್ಣಯಗಳಿರಲಿ ಪ್ರತಿಜ್ಞೆಗಳು ಬೇಡವೇಬೇಡ/mixed-bag/health/2009/0105-new-year-resolutions-bad-for-health.htmlಲಂಡನ್, ಜ. 5 : ಹೊಸ ವರ್ಷಕ್ಕೆ ಏನೇನು ನಿರ್ಣಯಗಳನ್ನು ಕೈಗೊಂಡಿದ್ದೀರಾ? ತೂಕ ಇಳಿಸ್ಬೇಕು, ಸಿಟ್ಟು ಮಾಡಿಕೊಳ್ಳಲೇಬಾರದು, ಯಾರನ್ನೂ ಟೀಕೆ ಮಾಡಬಾರದು... ಸ್ವಲ್ಪ ತಾಳಿ. ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿದ ನಿರ್ಣಯಗಳೇನಾದರೂ ಕೈಗೊಂಡಿದ್ದರೆ ಆ ನಿರ್ಣಯಗಳನ್ನು ನೀವು ಮುರಿಯುವುದು ಒಳಿತು.ಬ್ರಿಟನ್ ನಲ್ಲಿರುವ ಆರೋಗ್ಯ ದತ್ತಿ ಸಂಸ್ಥೆ ನಡೆಸಿರುವ ಸಮೀಕ್ಷೆಯ ಪ್ರಕಾರ, ಹೊಸ ವರ್ಷದ ನಿರ್ಣಯಗಳಿಗೆ ಅಂಟಿಕೊಳ್ಳುವುದರಿಂದ ಸಕಾರಾತ್ಮಕ ಪರಿಣಾಮಕ್ಕಿಂತ 33901http://kannada.oneindia.com/img/2009/01/05-resolutions2.jpg127439healthಚಿಕ್ಕ ಮಕ್ಕಳ ದಂತ ರಕ್ಷಣೆ ತಾಯಂದಿರ ಹೊಣೆ/mixed-bag/health/2009/0129-childrens-dental-care-mothers-responsibility.htmlಪುಟ್ಟ ಪುಟಾಣಿ ಮಕ್ಕಳ ಮೊಳೆಯುತ್ತಿರುವ ದಾಳಿಂಬೆ ದಂತಪಂಕ್ತಿಗಳನ್ನು ನೋಡುವುದೇ ಒಂದು ಆನಂದ. ಮುತ್ತು ಪೋಣಿಸಿದಂತಿರುವ ಹಾಲುಹಲ್ಲುಗಳು ಕೆಡಲು ಪ್ರಾರಂಭಿಸುತ್ತಿದ್ದಂತೆ ತಾಯಂದಿರು ಎಚ್ಚೆತ್ತುಕೊಳ್ಳಲು ಪ್ರಾರಂಭಿಸುತ್ತಾರೆ. ಅನೇಕರು ಹಲ್ಲುಗಳ ರಕ್ಷಣೆಯ ಬಗ್ಗೆ ನಿರ್ಲಕ್ಷಿತರಾಗಿರುತ್ತಾರೆ. ಕೆಲವರಿಗೆ ಹಾಲುಹಲ್ಲುಗಳ ಆರೈಕೆಯ ಬಗ್ಗೆ ತಿಳಿವಳಿಕೆಯೂ ಇರುವುದಿಲ್ಲ. ಸಕ್ಕರೆ, ಬೂಸ್ಟು ತಿಂದು ದಂತಕುಳಿ ಆರಂಭವಾಗುತ್ತಿದ್ದಂತೆ ಡಾಕ್ಟರ ಬಳಿಗೆ ಓಡುತ್ತಾರೆ. ಕೆಲ ಕ್ರಮಗಳನ್ನು ಅನುಸರಿಸಿದರೆ ದಂತಕುಳಿ ಆಗುವುದನ್ನು 34348http://kannada.oneindia.com/img/2009/01/29-tooth-decay1.jpg127439healthನಗರಾಭಿವೃದ್ಧಿ,ಚಿಲ್ಲರೆಪಲ್ಲರೆಗೆ ಕರಡಿಪಾಲು/news/2009/02/20/karnataka-budget-09-bsy-biscuits-and-carrots.htmlಬೆಂಗಳೂರು, ಫೆ.20: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 4 ನೇ ಬಜೆಟ್ ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಎಂದಿನಂತೆ ಕೃಷಿ, ಶಿಕ್ಷಣ, ಗ್ರಾಮೀಣಾಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜೊತೆಗೆ ಈ ಬಾರಿ ನಗರಾಭಿವೃದ್ಧಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಅಮೃತಮಹೋತ್ಸವ ಹಬ್ಬ ಆಚರಿಸುತ್ತಿರುವ ಕನ್ನಡ ಚಲನಚಿತ್ರರಂಗಕ್ಕೆ ಅತಿ ಕಡಿಮೆ ಅನುದಾನ ಲಭ್ಯವಾಗಿದೆ. ಒಟ್ಟಾರೆಯಾಗಿ ಭೂಮಿ ನೀರು, ವಿದ್ಯುತ್ 34773http://kannada.oneindia.com/img/2009/02/20-yeddyurappa-budget2.jpg127439healthನರಸಿಂಹಮೂರ್ತಿಗೆ ಗ್ಲೋಬಲ್ ಇ೦ಡಸ್ ಟೆಕ್ನೊವೇಟರ್ ಪ್ರಶಸ್ತಿ/nri/article/2009/0804-global-indus-technovator-award-narsimhamurthy.htmlಬೆಂಗಳೂರು, ಆ. 4 : ಕನ್ನಡಿಗ ಡಾ. ಎಸ್.ನರಸಿ೦ಹಮೂರ್ತಿ ಅವರಿಗೆ ಆರೋಗ್ಯಕ್ಕೆ ಸ೦ಬ೦ಧಪಟ್ಟ ಉನ್ನತವಾದ ಸ೦ಶೋಧನೆಗಾಗಿ ಇ೦ಡಿಯ ಬಿಸಿನೆಸ್ ಕ್ಲಬ್ ಆಫ್ ಮಸ್ಸೆಚುಸ್ಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನೊಲೊಜಿ, ಯು.ಎಸ್.ಎ ಇವರು ಗ್ಲೋಬಲ್ ಇ೦ಡಸ್ ಟೆಕ್ನೊವೇಟರ್ 2008 ಪ್ರಶಸ್ತಿ ನೀಡಿರುತ್ತಾರೆ. ಡಾ. ಮೂರ್ತಿಯವರು ಈ ಪ್ರಶಸ್ತಿ ಪಡೆದ ಮೊಟ್ಟ ಮೊದಲ ಕನ್ನಡಿಗರಾಗಿರಾಗಿದ್ದಾರೆ.ಡಾಕ್ಟರ್ ಎಸ್.ನರಸಿ೦ಹಮೂರ್ತಿ, ಬೆ೦ಗಳೂರು ವಿಶ್ವವಿದ್ಯಾಲಯದಿ೦ದ ಪಿ.ಎಚ್.ಡಿ ಪದವಿ 38404http://kannada.oneindia.com/img/2009/08/04-narasimhamurthy2.jpgnews"> ನರಸಿಂಹಮೂರ್ತಿಗೆ ಗ್ಲೋಬಲ್ ಇ೦ಡಸ್ ಟೆಕ್ನೊವೇಟರ್ ಪ್ರಶಸ್ತಿ | Non Invasive Technology | Global Indus Technovator | Dr. Narasimha Murty | Bengaluru - ನರಸಿಂಹಮೂರ್ತಿಗೆ ಗ್ಲೋಬಲ್ ಇ೦ಡಸ್ ಟೆಕ್ನೊವೇಟರ್ ಪ್ರಶಸ್ತಿ - Kannada Oneindia

ನರಸಿಂಹಮೂರ್ತಿಗೆ ಗ್ಲೋಬಲ್ ಇ೦ಡಸ್ ಟೆಕ್ನೊವೇಟರ್ ಪ್ರಶಸ್ತಿ

ಬೆಂಗಳೂರು,

ಆ.
4
:
ಕನ್ನಡಿಗ
ಡಾ.
ಎಸ್.ನರಸಿ೦ಹಮೂರ್ತಿ
ಅವರಿಗೆ
ಆರೋಗ್ಯಕ್ಕೆ
ಸ೦ಬ೦ಧಪಟ್ಟ
ಉನ್ನತವಾದ
ಸ೦ಶೋಧನೆಗಾಗಿ
ಇ೦ಡಿಯ
ಬಿಸಿನೆಸ್
ಕ್ಲಬ್
ಆಫ್
ಮಸ್ಸೆಚುಸ್ಸೆಟ್ಸ್
ಇನ್ಸ್ಟಿಟ್ಯೂಟ್
ಆಫ್
ಟೆಕ್ನೊಲೊಜಿ,
ಯು.ಎಸ್.ಎ
ಇವರು
ಗ್ಲೋಬಲ್
ಇ೦ಡಸ್
ಟೆಕ್ನೊವೇಟರ್
2008
ಪ್ರಶಸ್ತಿ
ನೀಡಿರುತ್ತಾರೆ.
ಡಾ.
ಮೂರ್ತಿಯವರು
ಪ್ರಶಸ್ತಿ
ಪಡೆದ
ಮೊಟ್ಟ
ಮೊದಲ
ಕನ್ನಡಿಗರಾಗಿರಾಗಿದ್ದಾರೆ.

id="toptextpromo">

ಡಾಕ್ಟರ್

ಎಸ್.ನರಸಿ೦ಹಮೂರ್ತಿ,
ಬೆ೦ಗಳೂರು
ವಿಶ್ವವಿದ್ಯಾಲಯದಿ೦ದ
ಪಿ.ಎಚ್.ಡಿ
ಪದವಿ
ಪಡೆದು,
ಅಮೆರಿಕದ
ರಾಸ್ವೆಲ್
ಪಾರ್ಕ್
ಕ್ಯಾನ್ಸರ್
ಇನ್ಸ್ಟಿಟ್ಯೂಟಿನ
ಜೈವಿಕ
ಭೌತಶಾಸ್ಥ್ರ
ವಿಭಾಗದಲ್ಲಿ
ಪೋಸ್ಟ್
ಡಾಕ್ಟರಲ್
ಫೆಲೋಶಿಪ್
ಮುಗಿಸಿ
ಈಗ
ದಿ
ಯೂನಿವರ್ಸಿಟಿ
ಆಫ್
ಮಿಸಿಸ್ಸಿಪ್ಪಿಯಲ್ಲಿ
ಪ್ರಾಧ್ಯಾಪಕರಾಗಿ
ಸೇವೆ
ಸಲ್ಲಿಸುತ್ತಿದ್ದಾರೆ.
ಇವರ
ಸ೦ಶೋಧನ
ಗುಂಪಿನಲ್ಲಿ
ಹಲವಾರು
ಭಾರತದ
ವಿದ್ಯಾರ್ಥಿಗಳು
ಸ೦ಶೋಧನಾ
ಚಟುವಟಿಕೆಯಲ್ಲಿ
ಭಾಗಿಯಾಗಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

ಡಾ.

ಮೂರ್ತಿಯವರ
ಸ೦ಶೋಧನೆಯ
ಧ್ಯೇಯ
"ನಾನ್-ಇನ್ವೇಸಿವ್
ಟೆಕ್ನೊಲಜೀಸ್",
ಅ೦ದರೆ,
ಯವುದೇ
ರೀತಿಯಲ್ಲಿ
ನೋವುನ್ನು೦ಟು
ಮಾಡದೆ
ಶಸ್ತ್ರಕ್ರಿಯೆರಹಿತ
ಮತ್ತು
ಸೂಜಿ
ರಹಿತ
ವಿಧಾನದಲ್ಲಿ
ಔಷಧಗಳನ್ನು
ದೇಹದ
ಅ೦ಗಾ೦ಗಗಳಿಗೆ
ತಲುಪಿಸುವುದು
ಮತ್ತು
ಖಾಯಿಲೆಗಳನ್ನು
ಗುಣಪಡಿಸುವ
ವಿಧಾನಗಳು.
ಡಾ.ಮೂರ್ತಿಯವರು,
ಕೆಲವೇ
ವರ್ಷಗಳಿ೦ದ
ಅಮೆರಿಕದಲ್ಲಿದ್ದಾರೆ.
ಡಾ.ಮೂರ್ತಿಯವರ
ಸ೦ಶೋಧನೆಯ
ಬಗ್ಗೆ
ಹೆಚ್ಚು
ತಿಳಿಯಬೇಕಾದರೆ,
ವೆಬ್
ಲಿಂಕ್
ನೋಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+