ಶಾರ್ಜಾದಲ್ಲಿ 'ಗಾನಗಂಗೆ' ಗೂಂಗೂಬಾಯಿಗೆ ಶ್ರದ್ಧಾಂಜಲಿ

ಪ್ರಕಾಶ್ ರಾವ್ ಪಯ್ಯಾರ್ ಅವರು ದಿವಗತ ಗಂಗೂಬಾಯಿ ಹಾನಗಲ್ ಅವರ ಕಿರು ಪರಿಚಯ ಹಾಗೂ ಪಡೆದ ಪ್ರಶಸ್ತಿಗಳ ಬಗ್ಗೆ ಸಂಕ್ಷಿಪ್ತ ವಿವರಣೆ ನೀಡಿದರು. ಆಶೋಕ್ ಶೆಟ್ಟಿಯವರು ತಾವು ಗಂಗೂಬಾಯಿ ಹಾನಗಲ್ ಅವರ ಸಂಗೀತ ಕಛೇರಿಯಲ್ಲಿ ಭಾಗವಹಿಸಿ ಅಸ್ವಾದಿಸಿದ ಅನುಭವನ್ನು ಹಂಚಿಕೊಂಡು, ಅದೊಂದು ಪೂರ್ವಜನ್ಮದ ಪುಣ್ಯವೆಂದು ಬಣ್ಣಿಸಿದರು. ಅಧ್ಯಕ್ಷತೆಯನ್ನು ವಹಿಸಿದ ದುಬೈನ ಪ್ರಖ್ಯಾತ ಕನ್ನಡ ಸಂಗೀತಗಾರ್ತಿ ಸುಮಾ ನಾರಾಯಣ ಅವರು, ಸಾಮಾನ್ಯರಿಂದ ಅಸಾಮಾನ್ಯರ ಪಟ್ಟಕ್ಕೆ ಏರಿದ ಸಂಗೀತ ಸಾಮ್ರಾಜ್ಞಿಯ ಜೀವನದ ಸಿಹಿ ಕಹಿ ಅನುಭವಗಳನ್ನು ತಿಳಿಸಿ ಹಾಡೊಂದನ್ನು ಹಾಡಿ ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಿದರು.
ಸಭಿಕರ ಪರವಾಗಿ ಶಾರ್ಜಾ ಕರ್ನಾಟಕ ಸಂಘದ ನಿಕಟಪೂರ್ವ ಅಧ್ಯಕ್ಷ ಗಣೇಶ್ ರೈ ಯು.ಎ.ಇ. ಮಣ್ಣಿನಲ್ಲಿರುವ ಸಕಲ ಕನ್ನಡಿಗರ ಪರವಾಗಿ ಹಿಂದೂಸ್ಥಾನಿ ಗಾಯನದ ವಿಶ್ವವಿಖ್ಯಾತ ಮಾತೆಗೆ ನಮನ ಸಲ್ಲಿಸಿದರು. ಸಭೆಯಲ್ಲಿ ಈ.ಟಿ.ಎ. ಗ್ರೂಪ್ ಅಫ್ ಕಂಪನಿಸ್ ನ ನಿರ್ದೇಶಕ ಬಿ.ಎಸ್.ಎಲ್.ನಾರಾಯಣ, ಕನ್ನಡ ಲೇಖಕ ಹಾಗೂ ವರದಿಗಾರರಾದ ಗೋಪಿನಾಥ್ ರಾವ್, ಅರ್ಶದ್ ಹುಸೇನ್ ಕೊಪ್ಪ, ಶೋಧನ್ ಪ್ರಸಾದ್, ಸುಜಯ್ ಬೆಂದೂರ್, ಸಂಗೀತಗಾರ್ತಿ ನಿವೇದಿತ ಅರವಿಂದ್, ಜಯಶ್ರೀ ಮಧು ಮುಂತಾದ ಗಣ್ಯರು ಉಪಸಿತ್ಥರಿದ್ದರು.
ಕಾರ್ಯಕ್ರಮವನ್ನು ಮಧುಸೂದನ್ ಅವರು ನಿರ್ವಹಿಸಿ, ಸಂಪತ್ ಶೆಟ್ಟಿ ಅವರು ವಂದಿಸಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications