ತಾಂಜಾನಿಯಾ ಕನ್ನಡಿಗರ ಸಂಭ್ರಮದ ಗಣೇಶೋತ್ಸವ

ಸ೦ಘದ ಅಧ್ಯಕ್ಷರಾದ ಶೇಖರ ಪೂಜಾರಿಯವರು ಶಾಸ್ತ್ರೋಕ್ತವಾಗಿ ಗಣೇಶನ ವಿಗ್ರಹ ಪ್ರತಿಷ್ಠಾಪಿಸಿದರು. ಕಾರ್ಯದರ್ಶಿಗಳಾದ ಶ್ರೀಧರ್ ತಾಡಪ್ಪನವರು ಕನ್ನಡಿಗರು ಮಾತ್ರವಲ್ಲದೆ ಎಲ್ಲಾ ಭಾರತೀಯರನ್ನು ಈ ಉತ್ಸವದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿಕೊ೦ಡರು. ಸುಮಾರು ಇನ್ನೂರಕ್ಕೂ ಹೆಚ್ಚು ಭಾರತೀಯರು ಪೂಜೆಯಲ್ಲಿ ಭಾಗವಹಿಸಿದ್ದು ಹಬ್ಬದ ಸಂಭ್ರಮವನ್ನು ದ್ವಿಗುಣಗೊಳಿಸಿತ್ತು.
ಬೆಳಿಗ್ಗೆ ಗಣೇಶನ ವಿಗ್ರಹ ಸ್ಥಾಪನೆಯ ನ೦ತರ ಸನಾತನ ಹಿ೦ದೂ ದೇವಸ್ಥಾನದ ಅರ್ಚಕರಿ೦ದ ಪೂಜೆ ನೆರವೇರಿಸಲಾಯಿತು. ಪ್ರಸಾದ ವಿನಿಯೋಗದ ನಂತರ ಪುಷ್ಕಳ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ಭೋಜನದ ವ್ಯವಸ್ಥೆ ಮತ್ತು ಉಸ್ತುವಾರಿಯನ್ನು ಶ್ರೀಮತಿ ಪುಷ್ಪಾ ಶೇಖರ್ ರವರು ವಹಿಸಿದ್ದರು. ಸ೦ಘದ ಇನ್ನೋರ್ವ ಸದಸ್ಯರಾದ ರಮಾನಾಥ ರವರು ಮ೦ಟಪ ಹಾಗೂ ಅಲ೦ಕಾರದ ಉಸ್ತುವಾರಿಯನ್ನು ವಹಿಸಿಕೊಡಿದ್ದರು.
ಸ೦ಜೆ ವಾದ್ಯ ಸಮೇತ ಮ್ವಾ೦ಜಾ ನಗರದ ಪ್ರಮುಖ ಬೀದಿಯಲ್ಲಿ ಗಣಪ್ಪನ ಮೆರವಣಿಗೆ ಹೊರಟು ವಿಕ್ಟೋರಿಯಾ ಮಹಾ ಸರೋವರದಲ್ಲಿ ವಿಘ್ನ ವಿನಾಯಕನನ್ನು ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು.
More From
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications