ಅರಬರ ಪ್ರಾಂತ್ಯದಲ್ಲಿ ಮಯೂರ ಲಾಸ್ಯ

ಪ್ರಶಸ್ತಿ ಪ್ರದಾನವು ನಮ್ಮ ಕರ್ನಾಟಕದ ಸಂಪ್ರದಾಯದಂತೆ ನೆರವೇರಿತು. ಸ್ವಿಸ್ ಅರೇಬಿಯನ್ ಪರ್ಫ್ಯೂಮ್ ನ ಶಿವಾನಂದ ಹೆಬ್ಬಾರ್ ಶಾಲು ಹೊದಿಸಿದರು, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿಯವರ ಸಮ್ಮುಖದಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಭಾಕರ ಅಂಬಲತೆರೆ ಯವರು ಫಲವನ್ನು ನೀಡಿದರು, ಅಧ್ಯಕ್ಷರಾದ ನೋವೆಲ್ ಡಿ ಅಲ್ಮೆಡಾ ರವರು ಮಯೂರ ಲಾಂಛನ ನೀಡಿದರು. ವಿಶ್ವಕರ್ಮ ಸಮಾಜ ಯು. ಎ. ಇ. ಅಧ್ಯಕ್ಷರಾದ ಶಾಂತಾರಾಮ್ ಆಚಾರ್ ರವರು ಸನ್ಮಾನ ಪತ್ರ ವಾಚಿಸಿದರು. ಶಾರ್ಜಾ ಕರ್ನಾಟಕ ಸಂಘದ ಪೋಷಕರಾದ ಮಾರ್ಕ್ ಡೆನ್ನಿಸ್ ಡಿ ಸೋಜ ರವರು ಸನ್ಮಾನ ಪತ್ರ ನೀಡಿ ಗೌರವಿಸಿದರು.
ಮತ್ತೋರ್ವ ಸಾಧಕ, ಕನ್ನಡ ಸಾಹಿತ್ಯ, ನಾಟಕ ನಿರ್ದೇಶನ, ಪುಸ್ತಕ ರಚನೆ, ಬಿಡುಗಡೆ, ಇತ್ಯಾದಿ ಹಲವು ರೀತಿಯಲ್ಲಿ ಕನ್ನಡ ಭಾಷೆಯನ್ನು ಗಲ್ಫಿನಲ್ಲಿ ಧ್ವನಿ ಪ್ರತಿಷ್ಠಾನ ಸಂಘಟನೆ ಯ ಮೂಲಕ ಕಳೆದ ಎರಡುವರೆ ದಶಕಗಳಿಂದ ಮುಂಬೈ ಮತ್ತು ಯು.ಎ.ಇ.ಯಲ್ಲಿ ಕನ್ನಡ ಭಾಷೆಯ ಜಾಗೃತಿ ಮೂಡಿಸಿರುವ ಪ್ರಕಾಶ್ ರಾವ್ ಪಯ್ಯಾರ್ ರವರನ್ನು 2009 ನೇ ಸಾಲಿನ"ಮಯೂರ ಪ್ರಶಸ್ತಿ" ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಯು. ಎ. ಇ. ಪ್ರಖ್ಯಾತ ಉದ್ಯಮಿ, ಕೊಡುಗೈ ದಾನಿ, ಕರ್ನಾಟಕ ಕಲಾ ಸಂಸ್ಕೃತಿಯ ಪೋಷಕ ಶೇಖರ್ ಶೆಟ್ಟಿ ಯವರು ಶಾಲು ಹೊದಿಸಿದರು, ಶಾರ್ಜಾ ಕರ್ನಾಟಕ ಸಂಘದ ಖಜಾಂಚಿ, ಮೊಗವೀರ್ಸ್ ಯು. ಎ. ಇ. ಯ ಪ್ರಧಾನ ಕಾರ್ಯದರ್ಶಿ ಯಾದವ್ ಕೋಟ್ಯಾನ್ ಪುಷ್ಪ ಗುಚ್ಚ ನೀಡಿದರು. ಅಂಬಲತೆರೆ ವಿಷನ್ ಮುಖ್ಯಸ್ಥ, ಕರ್ನಾಟಕ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಭಾಕರ ಅಂಬಲತೆರೆಯವರು ಫಲವನ್ನು ನೀಡಿದರು, ಅಧ್ಯಕ್ಷ ರಾದ ನೋವೆಲ್ ಡಿ ಅಲ್ಮೆಡಾ ರವರು ಮಯೂರ ಲಾಂಛನ ನೀಡಿದರು. ಶಾರ್ಜಾ ಕರ್ನಾಟಕ ಸಂಘದ ಉಪಾಧ್ಯಕ್ಷರು, ಬ್ಯಾರಿಸ್ ಕಲ್ಚರಲ್ ಫೋರಮ್ ಅಧ್ಯಕ್ಷರಾದ ಸಾದ್ ಮಹ್ಮದ್ ರವರು ಸನ್ಮಾನ ಪತ್ರ ವಾಚಿಸಿದರು. ಶಾರ್ಜಾ ಕರ್ನಾಟಕ ಸಂಘದ ಪೋಷಕರಾದ ಮಾರ್ಕ್ ಡೆನ್ನಿಸ್ ಡಿ ಸೋಜ ರವರು ಸನ್ಮಾನ ಪತ್ರ ನೀಡಿ ಗೌರವಿಸಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications