ಅರಬರ ಪ್ರಾಂತ್ಯದಲ್ಲಿ ಮಯೂರ ಲಾಸ್ಯ

ಪ್ರಶಸ್ತಿ ಪ್ರದಾನವು ನಮ್ಮ ಕರ್ನಾಟಕದ ಸಂಪ್ರದಾಯದಂತೆ ನೆರವೇರಿತು. ಸ್ವಿಸ್ ಅರೇಬಿಯನ್ ಪರ್ಫ್ಯೂಮ್ ನ ಶಿವಾನಂದ ಹೆಬ್ಬಾರ್ ಶಾಲು ಹೊದಿಸಿದರು, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿಯವರ ಸಮ್ಮುಖದಲ್ಲಿ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಭಾಕರ ಅಂಬಲತೆರೆ ಯವರು ಫಲವನ್ನು ನೀಡಿದರು, ಅಧ್ಯಕ್ಷರಾದ ನೋವೆಲ್ ಡಿ ಅಲ್ಮೆಡಾ ರವರು ಮಯೂರ ಲಾಂಛನ ನೀಡಿದರು. ವಿಶ್ವಕರ್ಮ ಸಮಾಜ ಯು. ಎ. ಇ. ಅಧ್ಯಕ್ಷರಾದ ಶಾಂತಾರಾಮ್ ಆಚಾರ್ ರವರು ಸನ್ಮಾನ ಪತ್ರ ವಾಚಿಸಿದರು. ಶಾರ್ಜಾ ಕರ್ನಾಟಕ ಸಂಘದ ಪೋಷಕರಾದ ಮಾರ್ಕ್ ಡೆನ್ನಿಸ್ ಡಿ ಸೋಜ ರವರು ಸನ್ಮಾನ ಪತ್ರ ನೀಡಿ ಗೌರವಿಸಿದರು.
ಮತ್ತೋರ್ವ ಸಾಧಕ, ಕನ್ನಡ ಸಾಹಿತ್ಯ, ನಾಟಕ ನಿರ್ದೇಶನ, ಪುಸ್ತಕ ರಚನೆ, ಬಿಡುಗಡೆ, ಇತ್ಯಾದಿ ಹಲವು ರೀತಿಯಲ್ಲಿ ಕನ್ನಡ ಭಾಷೆಯನ್ನು ಗಲ್ಫಿನಲ್ಲಿ ಧ್ವನಿ ಪ್ರತಿಷ್ಠಾನ ಸಂಘಟನೆ ಯ ಮೂಲಕ ಕಳೆದ ಎರಡುವರೆ ದಶಕಗಳಿಂದ ಮುಂಬೈ ಮತ್ತು ಯು.ಎ.ಇ.ಯಲ್ಲಿ ಕನ್ನಡ ಭಾಷೆಯ ಜಾಗೃತಿ ಮೂಡಿಸಿರುವ ಪ್ರಕಾಶ್ ರಾವ್ ಪಯ್ಯಾರ್ ರವರನ್ನು 2009 ನೇ ಸಾಲಿನ"ಮಯೂರ ಪ್ರಶಸ್ತಿ" ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಯು. ಎ. ಇ. ಪ್ರಖ್ಯಾತ ಉದ್ಯಮಿ, ಕೊಡುಗೈ ದಾನಿ, ಕರ್ನಾಟಕ ಕಲಾ ಸಂಸ್ಕೃತಿಯ ಪೋಷಕ ಶೇಖರ್ ಶೆಟ್ಟಿ ಯವರು ಶಾಲು ಹೊದಿಸಿದರು, ಶಾರ್ಜಾ ಕರ್ನಾಟಕ ಸಂಘದ ಖಜಾಂಚಿ, ಮೊಗವೀರ್ಸ್ ಯು. ಎ. ಇ. ಯ ಪ್ರಧಾನ ಕಾರ್ಯದರ್ಶಿ ಯಾದವ್ ಕೋಟ್ಯಾನ್ ಪುಷ್ಪ ಗುಚ್ಚ ನೀಡಿದರು. ಅಂಬಲತೆರೆ ವಿಷನ್ ಮುಖ್ಯಸ್ಥ, ಕರ್ನಾಟಕ ಸಂಘದ ನಿಕಟ ಪೂರ್ವ ಅಧ್ಯಕ್ಷ ಪ್ರಭಾಕರ ಅಂಬಲತೆರೆಯವರು ಫಲವನ್ನು ನೀಡಿದರು, ಅಧ್ಯಕ್ಷ ರಾದ ನೋವೆಲ್ ಡಿ ಅಲ್ಮೆಡಾ ರವರು ಮಯೂರ ಲಾಂಛನ ನೀಡಿದರು. ಶಾರ್ಜಾ ಕರ್ನಾಟಕ ಸಂಘದ ಉಪಾಧ್ಯಕ್ಷರು, ಬ್ಯಾರಿಸ್ ಕಲ್ಚರಲ್ ಫೋರಮ್ ಅಧ್ಯಕ್ಷರಾದ ಸಾದ್ ಮಹ್ಮದ್ ರವರು ಸನ್ಮಾನ ಪತ್ರ ವಾಚಿಸಿದರು. ಶಾರ್ಜಾ ಕರ್ನಾಟಕ ಸಂಘದ ಪೋಷಕರಾದ ಮಾರ್ಕ್ ಡೆನ್ನಿಸ್ ಡಿ ಸೋಜ ರವರು ಸನ್ಮಾನ ಪತ್ರ ನೀಡಿ ಗೌರವಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications