ದುಬೈನಲ್ಲಿ ಪ್ರಾಣೇಶ್, ಭಜಂತ್ರಿ ಹಾಸ್ಯೋತ್ಸವ

ದುಬೈನಲ್ಲಿರುವ ಕನ್ನಡಿಗರು ಕೂಡ ಹಾಸ್ಯ ಕಾರ್ಯಕ್ರಮ 'ಹಾಸ್ಯೋತ್ಸವ' ನಡೆಸಿ, ಬಂದ ಹಣದಲ್ಲಿ ಖರ್ಚುವೆಚ್ಚಗಳನ್ನು ಸರಿದೂಗಿಸಿ, ಉಳಿದ ಹಣವನ್ನು ನೆರೆ ಸಂತ್ರಸ್ತರಿಗೆ ನೀಡಲು ನಿರ್ಧರಿಸಿದ್ದಾರೆ. ಈ ಹಣ ಮೈಸೂರು ಸಿಟಿಜನ್ಸ್ ಫೋರಂನ ಪ್ರಕೃತಿ ವಿಕೋಪ ನಿಧಿಗೆ ಜಮಾ ಆಗಲಿದೆ.
ಈ ಉದಾತ್ತ ಧ್ಯೇಯವನ್ನು ಬೆಂಬಲಿಸಲು ಮತ್ತು ಉದಾರವಾಗಿ ಹಣ ನೀಡಲು ಮುಂದಾಗಬೇಕು ಮತ್ತು ಕಾರ್ಯಕ್ರಮಕ್ಕೆ ಸ್ನೇಹಿತರು, ಬಂಧು ಬಾಂಧವರನ್ನು ಕರೆತರಬೇಕೆಂದು ಆಯೋಜಕರು ದುಬೈ ಕನ್ನಡಿಗರನ್ನು ಕೇಳಿಕೊಂಡಿದ್ದಾರೆ.
'ನಾವು ನಮ್ಮ ಕನ್ನಡ' ಆಯೋಜಿಸಿರುವ ಹಾಸ್ಯೋತ್ಸವಕ್ಕೆ ಕರ್ನಾಟಕದ ಖ್ಯಾತ ಹಾಸ್ಯ ಕಲಾಕಾರರಾದ ಗಂಗಾವತಿ ಪ್ರಾಣೇಶ್ ಮತ್ತು ರವಿ ಭಜಂತ್ರಿ ಅವರು ಆಗಮಿಸಲಿದ್ದಾರೆ. ಇತ್ತೀಚೆಗೆ ತಾನೆ ಪ್ರಾಣೇಶ್ ಅವರು ಸಿಂಗಪುರದಲ್ಲಿ ಕೂಡ ಹಾಸ್ಯದ ಸುನಾಮಿ ಹರಿಸಿ ಬಂದಿದ್ದರು.
ಕಾರ್ಯಕ್ರಮ ಇದೇ ಶುಕ್ರವಾರ, ಡಿಸೆಂಬರ್ 4ರಂದು ಜೆಎಸ್ಎಸ್ ಇಂಟರ್ನ್ಯಾಶನಲ್ ಸ್ಕೂಲ್ ಅಲ್ ಬರ್ಶಾ (ದಕ್ಷಿಣ), ದುಬೈನಲ್ಲಿ ಬೆಳಿಗ್ಗೆ 10 ಗಂಟೆಗೆ ಜರುಗಲಿದೆ.
More From
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications