ವಿಷ್ಣು ಅಶ್ವತ್ಥ್ದ್ವಯರಿಗೆ ಸಿಡ್ನಿಯಲ್ಲಿ ಶ್ರದ್ಧಾಂಜಲಿ

ಬಾಲಾಜಿಯವರು ಸಭಿಕರನ್ನು ಬರಮಾಡಿಕೊಂಡರು; ಶ್ಯಾಮಸಿಂಗ್ ಅವರು ಹಣತೆಹಚ್ಚಿ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಮೊದಲಿಗೆ ಸಿಡ್ನಿ ಶ್ರೀನಿವಾಸ್ ಅವರು ತಮ್ಮ ಗೆಳೆಯ ಹಾಡಿನ ಮೋಡಿಗಾರ ಸಿ ಆಶ್ವತ್ಥ್ ಅವರ ಬಗ್ಗೆ ಮಾತನಾಡಿ ಸಂಗೀತ ಸಂಯೋಜಿಸುವಲ್ಲಿ, ಜನರಿಗೆ ಸಂಗೀತ ಒದಗಿಸುವಲ್ಲಿ ಅಶ್ವತ್ಥ್ ಅವರ ವೈಶಿಷ್ಟ್ಯವನ್ನು ಕೊಂಡಾಡಿದರು. ಅಲ್ಲದೆ ಅಶ್ವತ್ಥ್ ಅವರೊಡನೆ ಕಳೆತ ಕೆಲ ಅವಿಸ್ಮರಣೀಯ ಗಳಿಗೆಗಳನ್ನು ಅವರು ಮೆಲುಕು ಹಾಕಿದರು.
ರೇಣುಕಾ ಜನಾರ್ಧನ ಅವರು ಸಾಹಸಸಿಂಹ ವಿಷ್ಣುವರ್ಧನ್ ಅವರ ಸಾಧನೆಗಳ ಬಗ್ಗೆ ಮಾತನಾಡಿದರು. ನಂತರ ದಕ್ಷಿಣಾ ಮೂರ್ತಿ ಅವರು ಪೋಷಕ ಪಾತ್ರಗಳಿಗೆ ಜೀವ ತುಂಬುತ್ತಿದ್ದ ನಟ ಕೆಎಸ್ ಅಶ್ವತ್ಥ್ ಅವರ ಬಗ್ಗೆ ಮಾತನಾಡಿ, ಸ್ವಾತಂತ್ರ ಸಂಗ್ರಾಮದಲ್ಲಿ ಅವರ ಪಾಲು, ಚಲನಚಿತ್ರ ಕ್ಷೇತ್ರಕ್ಕೆ ಅವರ ನೀಡಿದ ಅಪಾರ ಕೊಡುಗೆಗಳ ಗುಣಗಾನ ಮಾಡಿದರು. ದಿವಾಕರ ಹೇರಳೆ, ಶ್ಯಾಮ್ ಸಿಂಗ್ ಮಾತನಾಡಿ ಈ ಮೂವರ ಜತೆ ಕಳೆದ ಸ್ಮರಣೀಯ ಅನುಭವಗಳನ್ನು ಸಭಿಕೆರೊಡನೆ ಹಂಚಿಕೊಂಡರು.
ಹಿಂದೆ ಈ ಸಂಸ್ಥೆ ಸಿಡ್ನಿಯಲ್ಲಿ ವಿಷ್ಣುವರ್ಧನ್ ಅಭಿನಯಿಸಿರುವ "ಹಬ್ಬ" ಮತ್ತು ಕೆಎಸ್ ಅಶ್ವತ್ಥ್ ಅಭಿನಯಿಸಿರುವ "ಶಬ್ಧವೇಧಿ" ಚಿತ್ರಗಳನ್ನು ಪ್ರದರ್ಶಿಸಿತ್ತು. ಅಲ್ಲದೆ ಹೋದ ಮಾರ್ಚ್ ತಿಂಗಳಲ್ಲಿ ಸಿ ಅಶ್ವತ್ಥ್ ಮತ್ತು ತಂಡದವರು ಇದೇ ಸಂಸ್ಥೆಯ ಆಶ್ರಯದಲ್ಲಿ ಸಿಡ್ನಿ ಮತ್ತು ಮೆಲ್ಬೊರ್ನ್ ಗಳಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದರು. ಅದಿನ್ನೂ ಜನರ ನೆನಪಿನಲ್ಲಿ ಅಚ್ಚಳಿಯದೇ ನಿಂತಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications