ತಂದೂರಿ ಚಿಕನ್ ತಿಂದು ಪ್ರತಿಭಟನೆ

ತಮ್ಮ ದೇಶದಲ್ಲಿ ಭಾರತೀಯರ ವಿರುದ್ಧ ಪದೇಪದೇ ನಡೆಯುತ್ತಿರುವ ಆಕ್ರಮಣ, ಹಿಂಸೆಯನ್ನು ವಿರೋಧಿಸುವ ಸಲುವಾಗಿ ಬುಧವಾರ ಇಲ್ಲಿ ಸಾಮೂಹಿಕ ಭಾರತೀಯ ಭೋಜನ ಕಾರ್ಯಕ್ರಮ ವ್ಯವಸ್ಥೆ ಮಾಡಲಾಗಿತ್ತು.
ವಿಕ್ಟೋರಿಯಾದ ಪ್ರಧಾನಿ ಜಾನ್ ಬ್ರಂಬಿ ಭಾಗವಹಿಸಿದ್ದ ಪ್ರತಿಭಟನಾ ಊಟದಲ್ಲಿ ಇಲ್ಲಿನ ಪ್ರಮುಖ ಭಾರತೀಯ ಪ್ರಜೆಗಳು ಭಾಗವಹಿಸಿದ್ದರು. ಫ್ಲಿಂಡರ್ಸ್ ಸ್ಟ್ರೀಟ್ ನಲ್ಲಿರುವ ಹೋಟೆಲ್ ದೇಸಿ ಢಾಬಾದಲ್ಲಿ ಊಟ ಇಟ್ಟುಕೊಳ್ಳಲಾಗಿತ್ತು.
ಭಾರತೀಯರ ವಿರುದ್ಧ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪ್ರತಿಭಟಿಸುವ ಕಾರ್ಯಕ್ರಮಕ್ಕೆ Vindaloo Against Violence ಎಂದು ಹೆಸರಿಸಲಾಗಿದೆ. ಇಂಥ ಕೃತ್ಯಗಳಿಂದ ತಮ್ಮ ದೇಶಕ್ಕೆ ಕೆಟ್ಟ ಹೆಸರು ಬರುತ್ತಿದೆಯೆಂದೂ ಹಾಗೂ ಆಸ್ಟ್ರೇಲಿಯಾ ವಿರುದ್ಧ ಮಾಧ್ಯಮಗಳ ಮೂಲಕ ಕೆಟ್ಟ ಪ್ರಚಾರ ದೊರೆಯುತ್ತಿದೆಯೆಂದೂ ವಿಂಡಲೂ ಚಳವಳಿಗಾರರು ಹೇಳಿದ್ದಾರೆ. ಇದನ್ನು ಹೋಗಲಾಡಿಸುವ ಉದ್ದೇಶದಿಂದ ಆಕ್ರಮಣಕಾರರ ವಿರುದ್ಧ ಸಾರ್ವಜನಿಕ ಅಭಿಪ್ರಾಯ ಮೂಡಿಸಲು ಶ್ರಮಿಸುತ್ತಿದ್ದಾರೆ.
More From
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications