ಸಿಲಿಕಾನ್ ಕಣಿವೆಯ ಕವಿಗಳಿಗೆ ಮಾತ್ರ

ಸ್ಪರ್ಧೆಯಲ್ಲಿ ವಿಜೇತರಾದ ಕವಿಗಳ ಹೆಸರುಗಳನ್ನು ಕನ್ನಡ ಕೂಟದ ಯುಗಾದಿ ಕಾರ್ಯಕ್ರಮದಲ್ಲಿ ಘೋಷಿಸಲಾಗುವುದು.
ಸ್ಪರ್ಧೆಯ ನಿಬಂಧನೆಗಳು:
* ಕವನಗಳು ಕನ್ನಡದಲ್ಲಿರಬೇಕು ಮತ್ತು ಒಂದು ಪುಟ ಮೀರಬಾರದು.
* ಕವನ ಸ್ವಂತದ್ದಾಗಿದ್ದು ಬೇರೆಲ್ಲೂ ಪ್ರಕಟವಾಗಿರಬಾರದು ಮತ್ತು ಅನುವಾದಿತ ಕವನಗಳಿಗೆ ಅವಕಾಶವಿಲ್ಲ.
* ಕವನಗಳು ಬರಹ ಅಥವಾ MS Wordನಲ್ಲಿರಬೇಕು.ಹಸ್ತಪ್ರತಿಗಳನ್ನು ಪರಿಗಣಿಸಲಾಗುವುದಿಲ್ಲ.
* ಕೆಕೆಎನ್ ಸಿ ಸದಸ್ಯರು ಮತ್ತು ಅವರ ಪರಿವಾರದವರಿಗಷ್ಟೇ ಅಲ್ಲದೆ ಕ್ಯಾಲಿಫೋರ್ನಿಯಾದಲ್ಲಿ ವಾಸಿಸುತ್ತಿರುವ ಎಲ್ಲಾ ಕನ್ನಡಿಗರಿಗೂ ಭಾಗವಹಿಸುವ ಅವಕಾಶವಿದೆ.
* ಸ್ಪರ್ಧೆಯ ಕವನಗಳಲ್ಲಿ ಯಾವ ಕವನವನ್ನಾದರು 2010ರ ಸ್ವರ್ಣಸೇತುವಿನಲ್ಲಿ ಪ್ರಕಟಿಸುವ ಅಥವಾ ಪ್ರಕಟಿಸದಿರುವ ತೀರ್ಮಾನ ಸಂಪಾದಕ ಸಮಿತಿಯದು.
* ಕವನಗಳನ್ನು ನಿಮ್ಮ ವಿಳಾಸ ಮತ್ತು ದೂರವಾಣಿ ಸಂಖ್ಯೆಯ ಜೊತೆ ಈ ವಿಳಾಸಕ್ಕೆ ಕಳುಹಿಸಿ:
[email protected]
* ಕವನಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ : 20 ಮಾರ್ಚ್ 2010.
* ಸ್ಪರ್ಧೆಗೆ ಬಂದ ಕವನಗಳನ್ನು ಒಂದು ವರ್ಷ ಬೇರೆಲ್ಲೂ ದಯವಿಟ್ಟು ಪ್ರಕಟಿಸಬೇಡಿ.
* ಒಬ್ಬ ಸ್ಪರ್ಧಿಗೆ ಒಂದು ಪ್ರವೇಶ ಮಾತ್ರ.
* ತೀರ್ಪುಗಾರರ ನಿರ್ಧಾರವೇ ಅಂತಿಮ.
ಸಂಪಾದಕ ಸಮಿತಿ
ಸ್ವರ್ಣಸೇತು 2010
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications