ಆಂಗ್ಲನಾಡಿನಲ್ಲಿ ಯುವಕನ್ನಡಿಗರ ಮೇಳ

ಪರದೇಶದಲ್ಲಿ ಕನ್ನಡದ ಉಳಿವು ಮತ್ತು ಏಳಿಗೆಗಾಗಿ ಹಿರಿಯರು ದುಡಿದು ದುಡಿದು ಸುಸ್ತಾಗಿದ್ದಾರೆ. ಇನ್ನು ಮುಂದೆ ಕನ್ನಡದ ಕೆಲಸಗಳನ್ನು ನಾವು ಕೈಗೆತ್ತಿಕೊಳ್ಳೋಣ ಎನ್ನುತ್ತಿದ್ದಾರೆಯೇ ಕನ್ನಡ ಹುಡುಗರು ಮತ್ತು ಹುಡುಗಿಯರು?
ಆಂಗ್ಲನಾಡಿನ ಕನ್ನಡಬಳಗ ಯುಕೆ 2008 ಆಗಸ್ಟ್ ನಲ್ಲಿ ತನ್ನ ರಜತಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿದೆ. ಅದರ ನೆನಪುಗಳನ್ನು ಹೊತ್ತು ತರುವ ವಿಶೇಷ ಸಂಚಿಕೆಯನ್ನು ಈ ಯುವಮೇಳದಲ್ಲಿ ಬಿಡುಗಡೆ ಮಾಡಲಿದೆ.
ಯುವಮೇಳದಲ್ಲಿ ಈಟೀವಿಯ "ಎದೆತುಂಬಿ ಹಾಡುವೆನು" ಪ್ರತಿಭಾನ್ವಿತ ಸಂಗೀತ ಸ್ಪರ್ಧೆಯಲ್ಲಿ ವಿಜೇತರಾದ ಶ್ರೀಮತಿ ಶ್ರುತಿ ಸುಧೀರ್ ಅವರಿಂದ ಸುಗಮ ಸಂಗೀತ, ಸುವರ್ಣ ಟಿವಿಯ Confident Star Singer ಸ್ಪರ್ಧೆಯಲ್ಲಿ ಹಾಡಿದ್ದ ಸಂಗೀತಾ ರಾಜೀವ್ ಅವರಿಂದ ಕನ್ನಡ ಚಲನಚಿತ್ರಗೀತೆ, ಚಿತ್ರಲೇಖ ನೃತ್ಯ ಕಲಾವಿದರಿಂದ 'ಪಂಚತಂತ್ರ' ನೃತ್ಯ ನಾಟಕಾಭಿನಯ ಮತ್ತು ಡಾ. ಜ್ಯೋತ್ಸ್ನಾ ಶ್ರೀಕಾಂತ್ ಮತ್ತು ಸಂಗಡಿಗರಿಂದ 'ಕಲನ' ಸಂಗೀತವೇ ಮುಂತಾದ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಎರಡು ದಿನಗಳ ಸಮಾರಂಭದ ಹೆಚ್ಚಿನ ವಿವರಗಳಿಗೆ ಕನ್ನಡಬಳಗ ಯುಕೆಯ ಅಂತರ್ಜಾಲ ತಾಣವನ್ನು ಒಮ್ಮೆ ನೋಡಿ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications