ಶಾಂಘೈ ಕನ್ನಡ ಸಂಘ ಉದ್ಘಾಟನೆ

ಹಚ್ಚೇವು ಕನ್ನಡದ ದೀಪ.. ಹಾಡಿನೊಂದಿಗೆ ಶಾಂಘೈ ಕನ್ನಡ ಸಂಘವನ್ನು ಹಿರಿಯರಾದ ಶಂಕರ ರವಿಕುಮಾರ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮಕ್ಕೆ 7 ಜನ ಭಾಗವಹಿಸಿದ್ದರೂ ಸಹ ಸ್ಥಳೀಯ ಕನ್ನಡಿಗರಿಗೆ ಕನ್ನಡ ಸಂಘದ ನೆರಳು ಸಾಧ್ಯವಾಗುತ್ತಿರುವುದಕ್ಕೆ ಶಂಕರ್ ಅತೀವವಾದ ಹೆಮ್ಮೆ ಮತ್ತು ಸಂತೋಷ ವ್ಯಕ್ತಪಡಿಸಿದರು. ಸಂಘದ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸುವುದಕ್ಕೆ ಶ್ರಮಿಸುವುದಾಗಿ ಈ ಸಂದರ್ಭದಲ್ಲಿ ಎಲ್ಲರೂ ಪಣತೊಟ್ಟರು. ಇದೇ ಸಮಯದಲ್ಲಿ ತೆಗೆದುಕೊಂಡ ಕೆಲ ಪ್ರಮುಖ ನಿರ್ಣಯಗಳು ಇಂತಿವೆ.
ಆರ್ಕುಟ್ ಹಾಗೂ ಫೇಸ್ಬುಕ್ ಗಳಲ್ಲಿ ಶಾಂಘೈ ಕನ್ನಡ ಸಮುದಾಯದ ಪುಟಗಳನ್ನು ತೆರೆಯುವುದು. ಶಾಂಘೈಯಲ್ಲಿ ನಡೆಯುವ ಭಾರತೀಯರ ಯಾವುದೇ ಕಾರ್ಯಕ್ರಮಗಳಲ್ಲಿ ಕನ್ನಡ ಕಾಣುವುದೇ ಇಲ್ಲ. ಇದು ಖೇದಕರ. ಈ ಕೊರತೆಯನ್ನು ಹೋಗಲಾಡಿಸಲು ಈ ಕನ್ನಡ ಗುಂಪಿನ ಮೂಲಕ ದನಿ ಎತ್ತುವ ನಿರ್ಧಾರವನ್ನು ಕೈಗೊಳ್ಳಲಾಯಿತು. ಕನ್ನಡಿಗರ ಮುಂದಿನ ಮಿಲನ ದಿನಾಂಕವನ್ನು ಬರುವ ಜೂನ್ 5, 6ಕ್ಕೆ ನಿಗದಿಪಡಿಸಲಾಯಿತು. ಆ ವೇಳೆಗೆ ಕನಿಷ್ಠ 35 ಕನ್ನಡಿಗರನ್ನು ಕೂಡಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಚೀನಾದಲ್ಲಿ ನೆಲೆಸಿರುವ ಕನ್ನಡಿಗರು ಶ್ರೀಕಾಂತ ಕಲಕೋಟಿ ಅವರನ್ನು ಸಂಪರ್ಕಿಸಿ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications