ಶಾಂಘೈ ಕನ್ನಡ ಸಂಘ ಉದ್ಘಾಟನೆ

ಹಚ್ಚೇವು ಕನ್ನಡದ ದೀಪ.. ಹಾಡಿನೊಂದಿಗೆ ಶಾಂಘೈ ಕನ್ನಡ ಸಂಘವನ್ನು ಹಿರಿಯರಾದ ಶಂಕರ ರವಿಕುಮಾರ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮಕ್ಕೆ 7 ಜನ ಭಾಗವಹಿಸಿದ್ದರೂ ಸಹ ಸ್ಥಳೀಯ ಕನ್ನಡಿಗರಿಗೆ ಕನ್ನಡ ಸಂಘದ ನೆರಳು ಸಾಧ್ಯವಾಗುತ್ತಿರುವುದಕ್ಕೆ ಶಂಕರ್ ಅತೀವವಾದ ಹೆಮ್ಮೆ ಮತ್ತು ಸಂತೋಷ ವ್ಯಕ್ತಪಡಿಸಿದರು. ಸಂಘದ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸುವುದಕ್ಕೆ ಶ್ರಮಿಸುವುದಾಗಿ ಈ ಸಂದರ್ಭದಲ್ಲಿ ಎಲ್ಲರೂ ಪಣತೊಟ್ಟರು. ಇದೇ ಸಮಯದಲ್ಲಿ ತೆಗೆದುಕೊಂಡ ಕೆಲ ಪ್ರಮುಖ ನಿರ್ಣಯಗಳು ಇಂತಿವೆ.
ಆರ್ಕುಟ್ ಹಾಗೂ ಫೇಸ್ಬುಕ್ ಗಳಲ್ಲಿ ಶಾಂಘೈ ಕನ್ನಡ ಸಮುದಾಯದ ಪುಟಗಳನ್ನು ತೆರೆಯುವುದು. ಶಾಂಘೈಯಲ್ಲಿ ನಡೆಯುವ ಭಾರತೀಯರ ಯಾವುದೇ ಕಾರ್ಯಕ್ರಮಗಳಲ್ಲಿ ಕನ್ನಡ ಕಾಣುವುದೇ ಇಲ್ಲ. ಇದು ಖೇದಕರ. ಈ ಕೊರತೆಯನ್ನು ಹೋಗಲಾಡಿಸಲು ಈ ಕನ್ನಡ ಗುಂಪಿನ ಮೂಲಕ ದನಿ ಎತ್ತುವ ನಿರ್ಧಾರವನ್ನು ಕೈಗೊಳ್ಳಲಾಯಿತು. ಕನ್ನಡಿಗರ ಮುಂದಿನ ಮಿಲನ ದಿನಾಂಕವನ್ನು ಬರುವ ಜೂನ್ 5, 6ಕ್ಕೆ ನಿಗದಿಪಡಿಸಲಾಯಿತು. ಆ ವೇಳೆಗೆ ಕನಿಷ್ಠ 35 ಕನ್ನಡಿಗರನ್ನು ಕೂಡಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಚೀನಾದಲ್ಲಿ ನೆಲೆಸಿರುವ ಕನ್ನಡಿಗರು ಶ್ರೀಕಾಂತ ಕಲಕೋಟಿ ಅವರನ್ನು ಸಂಪರ್ಕಿಸಿ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications