ಕನ್ನಡಿಗರು ಯುಕೆಯ ಕನ್ನಡ ರಾಜ್ಯೋತ್ಸವ 2010

ಪ್ರತೀ ವರ್ಷದಂತೆ ಈ ಬಾರಿಯೂ ಕನ್ನಡಿಗರು ಯುಕೆ ತಂಡದ ರಾಜ್ಯೋತ್ಸವ ಕಾರ್ಯಕ್ರಮಗಳ ಪಟ್ಟಿ ಪ್ರಖ್ಯಾತ ಕಲಾವಿದರು ಮತ್ತು ಖ್ಯಾತನಾಮರ ಹೆಸರುಗಳಿಂದ ಕಂಗೊಳಿಸುತಿತ್ತು. ಇದರಲ್ಲಿ ಹಾಸ್ಯಕಲಾವಿದ ರಿಚರ್ಡ್ ಲೂಯಿಸ್, ಹಿಂದೂಸ್ತಾನಿ/ಸುಗಮ ಸಂಗೀತ ಗಾಯಕ ಹಾಗೂ ಕರ್ನಾಟಕ ಸರ್ಕಾರದ ಮಾಹಿತಿ ವಿಭಾಗದ ನಿರ್ದೇಶಕರೂ ಆಗಿರುವ ಮುದ್ದು ಮೋಹನ್ ಮತ್ತು "ಲಯತರಂಗ" ಸಂಗೀತ ತಂಡ ಪ್ರಮುಖವಾಗಿದ್ದವು.
ಮಧ್ಯಾಹ್ನ 12 ಗಂಟೆಗೆ ಕ್ಯಾನನ್ ಪ್ರೌಢ ಶಾಲೆಯ ಆವರಣ ಪ್ರವೇಶಿಸಿದಾಗ, ವಾಡಿಕೆಯಂತೆ ಅಪ್ಪಟ ಕನ್ನಡದ ನಾರೀಮಣಿಯರು ನಮ್ಮನ್ನು ಸ್ವಾಗತಿಸಿ ಹೆಸರುಗಳನ್ನು ನೊಂದಾಯಿಸಿಕೊಂಡು ಭೋಜನಗೃಹದಕಡೆ ದಾರಿತೋರಿಸಿದರು. ನೊಂದಣಿ ಮತ್ತು ಭೋಜನ ಕಾರ್ಯಕ್ರಮ ಮಧ್ಯಾಹ್ನ 2 ಗಂಟೆಯವರೆಗೂ ನಡೆದಿತ್ತು. ವಿಘ್ನೇಶನ ಪ್ರಾರ್ಥನೆಯೊಂದಿಗೆ ರಾಜ್ಯೋತ್ಸವ ಸಮಾರಂಭ ಪ್ರಾರಂಭವಾಯಿತು. ಮುಖ್ಯ ಅತಿಥಿಗಳಾದ ಲಂಡನ್ ಲಾಂಬೆತ್ ಕೌನ್ಸಿಲ್ ನ ಮೇಯರ್ ಡಾ||ನೀರಜ್ ಪಾಟೀಲ್, ಮುದ್ದು ಮೋಹನ್ ಹಾಗೂ ರಿಚರ್ಡ್ ಲೂಯಿಸ್ ವೇದಿಕೆಗೆ ಆಗಮಿಸಿ, ದೀಪ ಬೆಳಗಿಸುವ ಮೂಲಕ ಸಮಾರಂಭವನ್ನು ಉದ್ಘಾಟಿಸಿದರು.
ನೀರಜ್ ಪಾಟೀಲ್ ಚಾಟಿ : ಕರ್ನಾಟಕದ ರಾಜಕೀಯದಲ್ಲಿ ನಡೆಯುತ್ತಿರುವ ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications