ಯುರೋಪ್ ಸಮ್ಮೇಳನಕ್ಕೆ ರೂಪ ಕನ್ನಡ ಪ್ರತಿನಿಧಿ

ಈಗ ನನಸಾಗಿಸಲು ಅವರಿಗೆ ಜೊತೆಯಾಗಿದ್ದಾರೆ ಅವರ ಕನ್ನದ ಮಿತ್ರರಾದ (ಕನ್ನಡ ಭಾಷೆಯಿಂದ ಮಿತ್ರರಾದವರು) ಸಂಪತ್ ಯಾದವಾಡ್ ಮತು ಶರತ್ ಆಯ್ಯರ್. ಕನ್ನಡದ ಸೇವೆಗಾಗಿಯೆ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿರುವ ನಿವೃತ್ತ ಕನ್ನಡ ಅಧ್ಯಾಪಕ, ಲೇಖಕ, ಕವಿ ಹಾಗೂ ಬಹುಮುಖ ಪ್ರತಿಭೆ ಕಾಸರಗೋಡು ಸಮೀಪದ ಕುಂಟಿಕಾನಮಠ ಬಾಲಕೃಷ್ಣ ಭಟ್ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಇನ್ನೊಂದು ವಿಶೇಷವೆಂದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮಾಜಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿರುವ ಅದರಲ್ಲೂ ಏಡ್ಸ್ ಪೀಡಿತರ ದನಿಯಾಗಿರುವ "ಮುಖಪುಟ-ದ ಕವರ್ ಪೇಜ್ ಚಿತ್ರದ ನಟಿ, ನಿರ್ದೇಶಕಿ ಹಾಗೂ ಭರತನಾಟ್ಯ ಕಲಾವಿದೆ ರೂಪಾ ಅಯ್ಯರ್ ಅವರು ಈ ಸಮ್ಮೇಳನಕ್ಕೆ ಕರ್ನಾಟಕದ ಪ್ರತಿನಿಧಿಯಾಗಿ ನೇಮಕಗೊಂಡಿದ್ದಾರೆ. ಕನ್ನಡಿಗರನ್ನು ಒಗ್ಗೂಡಿಸಿಕೊಂಡು ಹೋಗುವ ಜವಾಬ್ದಾರಿಯನ್ನು ಹೊತ್ತಿದ್ದಾರೆ. ವಿಶ್ವ ಕನ್ನಡ ಸಮ್ಮೇಳನ ಯುರೋಪ್ -2011 ಅನ್ನು ಲಂಡನ್ ನಗರದಲ್ಲಿ ಈ ವರುಷದ ಆಗಸ್ಟ್ 27, 28ರಂದು "ಸಂಗಮ ಸಂಸ್ಥೆ" ವತಿಯಿಂದ ನಡೆಸಲು ಈಗಾಗಲೇ ಇವರೆಲ್ಲಾ ಕಾರ್ಯೋನ್ಮುಖರಾಗಿದ್ದಾರೆ.
ಲಂಡನ್ ನಿವಾಸಿ ಕುಮಾರ್ ಅವರಿಗೆ ಅವರ ಪ್ರೌಢಶಾಲಾ ಸಹಪಾಠಿ ಗೆಳೆಯ ಸಂಸದ ಬಿವೈ ರಾಘವೇಂದ್ರ ಸಹಕರಿಸುತ್ತಿರುವುದು ಸಂಗಮದ ಕನ್ನಡ ಮಿತ್ರರಿಗೆ ಆನೆಬಲ ಬಂದಂತಾಗಿದೆ. ಈ ಮಧ್ಯೆ ನಾಡಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಾವು ಕೂಡಾ ಈ ಸಮ್ಮೇಳನಕ್ಕೆ ಹಾಜರಾಗುವುದಾಗಿ ಭರವಸೆ ನೀಡಿದ್ದಾರೆ. ತಮ್ಮತಮ್ಮ ಕೆಲಸದೊತ್ತಡದ ನಡುವೆಯೂ ಕನ್ನಡ ಸೇವೆಗೆ ಕಂಕಣ ತೊಟ್ಟಿರುವ ಸಾಗರದಾಚೆಯ ಕನ್ನಡ ಅಭಿಮಾನಿಗಳು ಮೊಳಗಿಸುವ ಕನ್ನಡ ಕಹಳೆ ಕನ್ನಡಿಗರನ್ನು ಎಚ್ಚರಿಸಲಿ, ಕನ್ನಡ ನಾಡು, ನುಡಿ ಅಮರವಾಗಲಿ
ಈ ವಿಶ್ವ ಕನ್ನಡ ಸಮ್ಮೇಳನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: [email protected]
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications