ಸಾಹಿತ್ಯ ರಂಗದ 'ನಮ್ಮ ಹೆಮ್ಮೆಯ ಬರಹಗಾರರು'

ಕಳೆದ ಸಮ್ಮೇಳನದಿಂದೀಚೆಗೆ (2009 ಮೇ) ಪ್ರಕಟವಾಗಿರುವ ಅಮೆರಿಕದ ಬರಹಗಾರರು ಬರೆದ ಅಥವಾ ಸಂಪಾದಿಸಿದ ಹಲವು ಪುಸ್ತಕಗಳನ್ನು ಕನ್ನಡ ಸಾಹಿತ್ಯ ರಂಗ ಈಗಾಗಲೇ ಗುರುತಿಸಿದೆ. ಅವುಗಳಲ್ಲಿ ಎರಡು ಕಾದಂಬರಿಗಳು, ಒಂದು ಕಥಾ ಸಂಕಲನ, ಒಂದು ಮಕ್ಕಳ ಸಾಹಿತ್ಯ, ಒಂದು ವಿಮರ್ಶಾ ಗ್ರಂಥ, ಒಂದು ಅನುವಾದ, ಒಂದು ಸ್ಮರಣ ಗ್ರಂಥ ಸಹ ಇವೆ. ಇವೇ ಅಲ್ಲದೇ ಇನ್ನೂ ಮೂರು ಕಥಾಸಂಕಲನಗಳು ಮತ್ತೊಂದು ಅನುವಾದ ಕೂಡ ನಮ್ಮ ವಸಂತ ಸಾಹಿತ್ಯೋತ್ಸವದ ವೇಳೆಗೆ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಅವುಗಳ ಬಗ್ಗೆ ಹೆಚ್ಚಿನ ವಿವರಗಳನ್ನು ನಿಮ್ಮೊಡನೆ ಹಂಚಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ.
ನಮ್ಮ ಗಮನಕ್ಕೆ ಬಂದಿರದ, ಕಳೆದ ಎರಡು ವರ್ಷಗಳಲ್ಲಿ ಪ್ರಕಟವಾದ ಅಮೆರಿಕದ ಕನ್ನಡಿಗರ ಕೃತಿಗಳಿದ್ದಲ್ಲಿ, ಅವುಗಳನ್ನು ಅದರ ಲೇಖಕರಾಗಲೀ ಅವರ ಪ್ರತಿನಿಧಿಗಳಾಗಲೀ ಪರಿಚಯ ಮಾಡಿಕೊಡುವ ಅಭಿಪ್ರಾಯ ಹೊಂದಿದ್ದಲ್ಲಿ, ಅಂಥವರು ಈ ಕೆಳಕಂಡವರನ್ನು ದಯಮಾಡಿ ಕೂಡಲೇ (2011 ಏಪ್ರಿಲ್ 2ರ ಮುನ್ನ) ಸಂಪರ್ಕಿಸಬೇಕೆಂದು ಕೋರಿಕೆ. ಹಾಗೇ ಕೃತಿಗಳ ಬಗ್ಗೆ ಸೂಕ್ಷ್ಮ ಪರಿಚಯವನ್ನೂ ಕಳುಹಿಸಿದಲ್ಲಿ, ನಮ್ಮ ಗೋಷ್ಠಿಯನ್ನು ಯೋಜಿಸಲು ತುಂಬಾ ಸಹಾಯವಾಗುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications