ವಸಂತ ಸಾಹಿತ್ಯೋತ್ಸವ : ಗಿರಡ್ಡಿ ಬದಲು ನಾಡಿಗ
ಈ ಸಮ್ಮೇಳನಕ್ಕೆ ಡಾ. ಗಿರಡ್ಡಿ ಗೋವಿಂದರಾಜರನ್ನು ಮುಖ್ಯ ಅತಿಥಿಯಾಗಿ ಬರಲು ಆಹ್ವಾನಿಸಿದ್ದೆವು. ಅವರು ನಮ್ಮ ಆಹ್ವಾನವನ್ನು ಮನ್ನಿಸಿ ಬರಲು ಒಪ್ಪಿದ್ದರು. ಆದರೆ ಕಾರಣಾಂತರಗಳಿಂದ ಅವರು ಬರಲು ಸಾಧ್ಯವಾಗುತ್ತಿಲ್ಲ. ಅವರ ಸ್ಥಾನದಲ್ಲಿ ಕನ್ನಡದ ಖ್ಯಾತ ಕವಿ, ವಿಮರ್ಶಕರಲ್ಲೊಬ್ಬರಾದ ಡಾ. ಸುಮತೀಂದ್ರ ನಾಡಿಗರು ಮುಖ್ಯ ಅತಿಥಿಯಾಗಿ ಬರುತ್ತಿದ್ದಾರೆ. ಕನ್ನಡ ಸಾಹಿತ್ಯಾಭಿಮಾನಿಗಳು ದಯವಿಟ್ಟು ಈ ಬದಲಾವಣೆಯನ್ನು ಗಮನಿಸಬೇಕು ಎಂದು ಕೇಳಿಕೊಳ್ಳುತ್ತೇವೆ. ಡಾ. ನಾಡಿಗರು ಕನ್ನಡ ಸಾಹಿತ್ಯದಲ್ಲಿ 'ಪ್ರಬಂಧ ಪ್ರಕಾರ' ಎಂಬ ಬಗ್ಗೆ ತಮ್ಮ ಮುಖ್ಯ ಭಾಷಣ ಮಂಡಿಸಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕದ ಕನ್ನಡ ಲೇಖಕರೇ ಬರೆದ 'ಮಥಿಸಿದಷ್ಟೂ ಮಾತು' ಎಂಬ ಪ್ರಬಂಧ ಸಂಕಲವನ್ನೂ ಅವರು ಬಿಡುಗಡೆ ಮಾಡುತ್ತಿದ್ದಾರೆ.
ಸಮ್ಮೇಳನದ ನೋಂದಣಿ, ಪ್ರಯಾಣ, ವಸತಿ ಇತ್ಯಾದಿ ವಿವರಗಳನ್ನು ಕನ್ನಡ ಸಾಹಿತ್ಯ ರಂಗದ ಅಂತರ್ಜಾಲ ತಾಣ www.kannadasahityaranga.orgನಲ್ಲಿ ಅಥವ ಉತ್ತರ ಕ್ಯಾಲಿಫೋರ್ನಿಯಾ ಕನ್ನಡ ಕೂಟದ ತಾಣ www.kknc.orgನಲ್ಲಿ ಪಡೆಯಬಹುದು. ದಯವಿಟ್ಟು ಆ ತಾಣಗಳಿಗೆ ಇಂದೇ ಭೇಟಿ ಕೊಡಿ. ಹೊಟೇಲ್ ವಸತಿ ಅಪೇಕ್ಷಿಸುವವರು ಈ ತಿಂಗಳು 30ನೇ ತಾರೀಖಿನೊಳಗೆ ತಮ್ಮ ವಸತಿಯನ್ನು ಕಾದಿರಿಸಿದರೆ ರಿಯಾಯಿತಿ ದರ ಪಡೆಯಬಹುದು.
ಹೆಚ್ಚಿನ ವಿವರಗಳಿಗೆ ಡಾ. ಎಚ್.ವೈ. ರಾಜಗೋಪಾಲ್ ಅವರನ್ನು ಸಂಪರ್ಕ ಮಾಡಬಹುದು ([email protected])
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್













Click it and Unblock the Notifications