ಕೆಕೆಎನ್ ಸಿಯಲ್ಲಿ ಎಳೆ ಚಿಗುರುಗಳ ಯುಗಾದಿ

ನಟನೆ, ನರ್ತನೆ, ಸಂಗೀತ, ಹಾಡುಗಾರಿಕೆ, ಅನುಕರಣೆ, ಜಾದೂ ಪ್ರದರ್ಶನ ಅಥವಾ ಸಭಿಕರನ್ನು ಹಿಡಿದಿಟ್ಟುಕೊಳ್ಳುವಂಥ ಯಾವುದೇ ಆದ ಸೃಜನಾತ್ಮಕ ಕಲೆಯನ್ನು ಚಿಣ್ಣರು ಪ್ರದರ್ಶಿಸಬಹುದಾಗಿದೆ. ಏಪ್ರಿಲ್ 23ರಂದು ಸನ್ನಿವೇಲ್ ದೇವಸ್ಥಾನದ ಸಭಾಂಗಣದಲ್ಲಿ ಯುಗಾದಿ ಉತ್ಸವಾಚರಣೆಯ ಸಂದರ್ಭದಲ್ಲಿ ಅಂತಿಮ ಸ್ಪರ್ಧೆ ನಡೆಯಲಿದೆ.
4ರಿಂದ 8, 8ರಿಂದ 12 ಮತ್ತು 12ರಿಂದ 16 ವರ್ಷದ ಮಕ್ಕಳ ಮೂರು ವಿಭಾಗಗಳನ್ನು ಮಾಡಲಾಗಿದೆ. ಪ್ರತಿ ವಿಭಾಗದಲ್ಲಿ ಅಂತಿಮ ಹಂತ ತಲುಪಿದ ಐವರು ಮಕ್ಕಳ ನಡುವೆ ಸ್ಪರ್ಧೆ ನಡೆಯಲಿದೆ. ಗೆದ್ದ ಮೂವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇಲ್ಲಿ ಕೆಕೆಎನ್ ಸಿಯ ಮಕ್ಕಳಿಗೆ ಮಾತ್ರ ಸ್ಪರ್ಧಿಸಲು ಅವಕಾಶ ನೀಡಲಾಗಿದೆ.
ಖರನಾಮ ಸಂವತ್ಸರದ ಯುಗಾದಿ ಆಚರಣೆಯಲ್ಲಿ ಮರಿ ಕೋಗಿಲೆಗಳು ಉಲಿಯಲಿವೆ. ಚೈತ್ರದ ಎಳೆ ಚಿಗುರುಗಳು ನಲಿದಾಡಲಿವೆ. ಹೊಸ ಸೊಬಗು, ಹೊಸ ಹುಮ್ಮಸ್ಸಿನೊಂದಿಗೆ ಹೊಸ ವರ್ಷ ಆಚರಣೆಗೆ ಚುಲ್ಟಾರಿಗಳು ರಂಗು ತರಲಿದ್ದಾರೆ. ಕೆಕೆಎನ್ ಸಿ ಸದಸ್ಯರಿಗೆಲ್ಲ ಖರನಾಮ ಸಂವತ್ಸರ ಶುಭಕರವಾಗಿರಲಿ.
More From
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications